‘ಬ್ರಹ್ಮಾಸ್ತ್ರ”ದಲ್ಲಿ ರಣ್ಬೀರ್‌ ತಾಯಿಯಾಗಿ ಕಾಣಿಸಿಕೊಂಡಿದ್ರು ದೀಪಿಕಾ!: ವಿಡಿಯೋ ನೋಡಿ

ಓಟಿಟಿಯಲ್ಲಿ ದೀಪಿಕಾಳ ಮುಖವನ್ನು ಪತ್ತೆ ಹಚ್ಚಿದ ಫ್ಯಾನ್ಸ್.!

Team Udayavani, Nov 9, 2022, 5:47 PM IST

‘ಬ್ರಹ್ಮಾಸ್ತ್ರ”ದಲ್ಲಿ ರಣ್ಬೀರ್‌ ತಾಯಿಯಾಗಿ ಕಾಣಿಸಿಕೊಂಡಿದ್ರು ದೀಪಿಕಾ!: ವಿಡಿಯೋ ನೋಡಿ

ಮುಂಬಯಿ: ಅಯನ್‌ ಮುಖರ್ಜಿ ಅವರ “ಬ್ರಹ್ಮಾಸ್ತ್ರ” ದೊಡ್ಡ ಹಿಟ್‌ ಆದದ್ದು ಗೊತ್ತೇ ಇದೆ. ಮುಂದಿನ ಭಾಗದಲ್ಲಿ ಯಾರು ನಟಿಸಲಿದ್ದಾರೆ ಎನ್ನುವುದು ಬಿಟೌನ್‌ ನಲ್ಲಿ ಗಾಸಿಪ್‌ ಆಗಿ ನಾನಾ ಹೆಸರುಗಳು ಟ್ರೆಂಡಿಂಗ್‌ ನಲ್ಲಿವೆ.

ರಣ್ಬೀರ್‌ ಕಪೂರ್‌ – ಆಲಿಯಾ ಭಟ್‌ ಮುಖ್ಯಭೂಮಿಕೆಯಲ್ಲಿ ತೆರೆಗೆ ಬಂದಿದ್ದ”ಬ್ರಹ್ಮಾಸ್ತ್ರ” ವರ್ಲ್ಡ್‌ ವೈಡ್‌ 425 ಕೋಟಿ ರೂ.ವನ್ನು ಗಳಿಸಿತ್ತು. ಬಹು ತಾರಾಂಗಣವುಳ್ಳ ಚಿತ್ರದಲ್ಲಿ ಅಮಿತಾಭ್‌, ನಾಗಾರ್ಜುನ, ಶಾರುಖ್‌  ಖಾನ್‌ ನಟಿಸಿದ್ದರು. ಆದರೆ ಇವೆಲ್ಲಾ ಪಾತ್ರ ಬಿಟ್ಟು ಮತ್ತೊಂದು ಪ್ರಧಾನ ಪಾತ್ರವೂ ಚಿತ್ರದಲ್ಲಿತ್ತು. ಬಹುಶಃ ಸಿನಿಮಾ ನೋಡುವಾಗ ಅದನ್ನು ನಾವು ಅಷ್ಟಾಗಿ ಗಮನಿಸಿಲ್ಲವೇನೋ ಆದರೆ ಈಗ ನಮಗೆ ಸರಿಯಾಗಿ ಕಾಣದ ಆ ಪಾತ್ರ ಯಾವುದೆನ್ನುವುದು ರಿವೀಲ್‌ ಆಗಿದೆ.

ನೀವು ಸಿನಿಮಾವನ್ನು ನೋಡಿದ್ದರೆ, ಅದರಲ್ಲಿ ಅಮೃತಾ ಎನ್ನುವ ಪಾತ್ರವನ್ನುವೊಂದು ಬರುತ್ತದೆ. ಇಂಟರ್‌ವಲ್‌ ಆದ ಬಳಿಕ ಬರುವ ಈ ದೃಶ್ಯದಲ್ಲಿ ಶಿವ (ಮಗು) ನನ್ನು ಕೈಯಲ್ಲಿ ಹಿಡಿದುಕೊಂಡಿರುವ ದೃಶ್ಯ ಹಾಗೆ ಬಂದು ಹೀಗೆ ಹೋಗುತ್ತದೆ. ದೃಶ್ಯದಲ್ಲಿ ಕಾಣಿಸಿಕೊಂಡದ್ದು ಯಾರು ಗೊತ್ತಾ?  ಅವರು ಬೇರೆ ಯಾರೂ ಅಲ್ಲ ಬಾಲಿವುಡ್‌ ಬೆಡಗಿ ದೀಪಿಕಾ ಪಡುಕೋಣೆ.

ಈ ಹಿಂದೆ ಥಿಯೇಟರ್‌ ನಲ್ಲೇ ಕೆಲವರು ಇದನ್ನು ನೋಡಿ ಹೇಳಿದ್ದರು. ಆದರೆ 2ಡಿಯಲ್ಲಿ ಸಿನಿಮಾ ನೋಡಿದವರು ಎಲ್ಲೂ ಕೂಡ ದೀಪಿಕಾ ಸ್ಪಷ್ಟವಾಗಿ ಕಾಣಲಿಲ್ಲ ಎಂದು ಹೇಳಿದ್ದರು. ಆದರೆ ಇದೇ ನ.4 ರಂದು ಓಟಿಟಿಯಲ್ಲಿ ರಿಲೀಸ್‌ ಆಗಿರುವ ʼಬ್ರಹ್ಮಾಸ್ತ್ರ”ದಲ್ಲಿ ದೀಪಿಕಾ ಅವರ ದೃಶ್ಯದಲ್ಲಿ ದೀಪಿಕಾ ಅವರು ಸ್ಪಷ್ಟವಾಗಿ ಕಾಣುತ್ತಾರೆ.

ಅವರ ಪಾತ್ರದ ದೃಶ್ಯವನ್ನು ಓಟಿಟಿಯಲ್ಲಿ ನೋಡಿ ಅದನ್ನು ಸ್ಲೋ ಮೋಷನ್‌ ನಲ್ಲಿ ಮಾಡಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ನಾನಾ ಕಮೆಂಟ್‌ ಮಾಡಿ ವಿಡಿಯೋ ವೈರಲ್ ಮಾಡಿದ್ದಾರೆ.

ಈ ದೃಶ್ಯವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು ಅಭಿಮಾನಿಗಳು ವೈರಲ್‌ ಮಾಡಿ, ʼಬ್ರಹ್ಮಾಸ್ತ್ರ-2” ನಲ್ಲಿ ದೀಪಿಕಾ ಅವರು ಇರಲಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಚಿತ್ರ ತಂಡ ಇದುವರೆಗೆ ಯಾವ ಮಾಹಿತಿಯನ್ನೂ ಬಿಟ್ಟು ಕೊಟ್ಟಿಲ್ಲ.

 

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.