ವಂಚಕ ಸುಕೇಶ್ ಚಂದ್ರಶೇಖರ್ ಮುಂದೊಂದು ದಿನ ಬಿಜೆಪಿಗೆ ಸೇರಬಹುದು: ಕೇಜ್ರಿವಾಲ್ ಟೀಕೆ
Team Udayavani, Nov 12, 2022, 1:35 PM IST
ಹೊಸದಿಲ್ಲಿ: ಜೈಲಿನಲ್ಲಿರುವ ವಂಚಕ ಸುಕೇಶ್ ಚಂದ್ರಶೇಖರ್ ಮುಂದೊಂದು ದಿನ ಬಿಜೆಪಿಗೆ ಸೇರಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
“ಸುಕೇಶ್ ಚಂದ್ರಶೇಖರ್ ಬಿಜೆಪಿ ಭಾಷೆಯಲ್ಲಿ ಮಾತನಾಡಲು ಕಲಿಯುತ್ತಿದ್ದಾರೆ. ಬಿಜೆಪಿಯವರು ಕೂಡ ಕೇಜ್ರಿವಾಲ್ಗೆ ಸುಳ್ಳು ಪತ್ತೆ ಪರೀಕ್ಷೆ ನಡೆಸಬೇಕು ಎಂದು ಹೇಳುತ್ತಿದ್ದರು. ಈಗ ಅವರು ಬಿಜೆಪಿ ಸೇರಲು ತರಬೇತಿ ಪಡೆದಿದ್ದಾರೆ. ಅವರು ಯಾವುದೇ ದಿನ ಬಿಜೆಪಿ ಸೇರಬಹುದು” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು.
ಸುಕೇಶ್ ಅವರನ್ನು ಸ್ಟಾರ್ ಪ್ರಚಾರಕರನ್ನಾಗಿ ಮಾಡಬೇಕು. ಕನಿಷ್ಠ ಜನರು ಅವರ ಕಥೆಗಳನ್ನು ಕೇಳಲು, ಅವರನ್ನು ನೋಡಲು ರ್ಯಾಲಿಗಳಿಗೆ ಬರುತ್ತಾರೆ. ಹೀಗಾಗಿಯಾದರೂ ಬಿಜೆಪಿ ರ್ಯಾಲಿಗಳಿಗೆ ಜನ ಸೇರಬಹುದು. ಬಿಜೆಪಿಯವರು ಸುಕೇಶ್ ನನ್ನು ಪಕ್ಷಕ್ಕೆ ಸೇರಿಸಿ, ಪಕ್ಷದ ಮುಖ್ಯಸ್ಥರನ್ನಾಗಿ ಮಾಡಬೇಕು” ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಬುಡಕಟ್ಟು ಮಹಿಳೆ ರಾಷ್ಟ್ರಪತಿಯಾಗಿದ್ದು ಟಿಎಂಸಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ:ಅರ್ಜುನ್ ಮುಂಡಾ
ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ದೆಹಲಿ ಶಾಲೆಗಳ ಸ್ಟೋರಿಯ ಪ್ರಚಾರಕ್ಕಾಗಿ ತಾನು ಪಿಆರ್ ವ್ಯವಸ್ಥೆ ಮಾಡಿದ್ದೇನೆ ಎಂದು ಸುಕೇಶ್ ಚಂದ್ರಶೇಖರ್ ಆರೋಪಿಸಿದ್ದರು. ಈ ಆರೋಪದ ಬಳಿಕ ಅರವಿಂದ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?