ಭಾರತೀಯ ಚುನಾವಣಾ ಆಯೋಗ ಈಗ ಬಿಜೆಪಿಯ ಕೈಗೊಂಬೆ: ಮೆಹಬೂಬಾ ಮುಫ್ತಿ
ಕಾಶ್ಮೀರಿ ಪಂಡಿತರನ್ನು ಮತಗಳಿಗಾಗಿ ಮಾತ್ರ ಬಳಸಿಕೊಳ್ಳಲಾಗುತ್ತಿದೆ...
Team Udayavani, Nov 12, 2022, 4:46 PM IST
ಶ್ರೀನಗರ : ಭಾರತೀಯ ಚುನಾವಣಾ ಆಯೋಗ ಈಗ ಬಿಜೆಪಿಯ ಕೈಗೊಂಬೆಯಾಗಿ ಮಾರ್ಪಟ್ಟಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕಿಡಿಕಾರಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಧಾರ್ಮಿಕ ಪ್ರಚಾರದ ಆಧಾರದ ಮೇಲೆ ಪ್ರಚಾರ ನಡೆಸಿದಾಗ ಚುನಾವಣಾ ಆಯೋ ಮೌನವಾಗಿದೆ. ಚುನಾವಣಾ ಆಯೋಗ ಮೊದಲಿನಂತೆ ಸ್ವತಂತ್ರವಾಗಿಲ್ಲ. ಬಿಜೆಪಿಯ ಸೂಚನೆಯ ಮೇರೆಗೆ ಚುನಾವಣೆ ನಡೆಸುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.
ಬಿಜೆಪಿ ಕಾಶ್ಮೀರಿ ಪಂಡಿತರನ್ನು ಮತಗಳಿಗಾಗಿ ಬಳಸಿಕೊಳ್ಳುತ್ತಿದೆ ಎಂದು ಮುಫ್ತಿ ಹೇಳಿದ್ದಾರೆ. ”ಕಾಶ್ಮೀರಿ ಪಂಡಿತರು ಕಣಿವೆಯಲ್ಲಿ ಪರಿಸ್ಥಿತಿ ಸುಧಾರಿಸುವವರೆಗೆ ಜಮ್ಮುವಿಗೆ ವರ್ಗಾವಣೆ ಮಾಡುವಂತೆ ಕೇಳುತ್ತಿದ್ದಾರೆ, ಆದರೆ ಸರಕಾರವು ಕೆಲವೊಮ್ಮೆ ಅವರ ಸಂಬಳ ಮತ್ತು ಪಡಿತರವನ್ನು ನಿಲ್ಲಿಸುತ್ತಿದೆ. ಕಾಶ್ಮೀರಿ ಪಂಡಿತರು ಅಥವಾ ಯಾರೇ ಆಗಲಿ ಬಿಜೆಪಿಗೆ ಯಾರ ಬಗ್ಗೆಯೂ ಕಾಳಜಿ ಇಲ್ಲ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ
SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ
ಆಟೋ ಚಾಲಕಿಯರ ಬ್ಯಾಂಕ್ ಸಾಲ ತೀರಿಸಿ ರಿಯಲ್ ಲೈಫ್ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್