ನಮಗೆ ವೆಸ್ಟ್ ಇಂಡೀಸ್ ತಂಡದಂತೆ ಆಗಲು ಇಷ್ಟವಿಲ್ಲ..: ಕೋಚ್ ದ್ರಾವಿಡ್ ಹೇಳಿದ್ದೇನು?


Team Udayavani, Nov 12, 2022, 5:43 PM IST

ನಮಗೆ ವೆಸ್ಟ್ ಇಂಡೀಸ್ ತಂಡದಂತೆ ಆಗಲು ಇಷ್ಟವಿಲ್ಲ..: ಕೋಚ್ ದ್ರಾವಿಡ್ ಹೇಳಿದ್ದೇನು?

ಮುಂಬೈ: ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಹತ್ತು ವಿಕೆಟ್ ಗಳ ಸೋಲನುಭವಿಸಿದೆ. ಈ ಸೋಲಿನ ಬಳಿಕ ಭಾರತೀಯ ಆಟಗಾರರನ್ನು ವಿದೇಶಿ ಲೀಗ್ ನಲ್ಲಿ ಆಡುವ ಅವಕಾಶ ನೀಡಬೇಕು ಎಂಬ ಮಾತುಗಳು ಕೇಳಿಬರುತ್ತಿದೆ.

ಬೇರೆ ಆಟಗಾರರಂತೆ ಭಾರತೀಯರಿಗೂ ವಿದೇಶಿ ಟಿ20 ಲೀಗ್ ಗಳಲ್ಲಿ ಆಡಿಸಬೇಕು ಎಂಬ ಕೂಗು ಹೆಚ್ಚುತ್ತಿರುವಂತೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಇದು ನಮಗೆ ದೊಡ್ಡ ಸವಾಲಾಗಿದೆ ಎಂದು ನಾನು ಭಾವಿಸುತ್ತೇನೆ. ಹೌದು, ನಮ್ಮ ಬಹಳಷ್ಟು ಹುಡುಗರು ಈ ಬಹಳಷ್ಟು ಲೀಗ್‌ಗಳಲ್ಲಿ ಆಡುವ ಅವಕಾಶಗಳನ್ನು ಕಳೆದುಕೊಳ್ಳಬಹುದು ಎಂದು ನಾನು ಭಾವಿಸುತ್ತೇನೆ, ಆದರೆ ಬಿಸಿಸಿಐಗೆ ಬಿಟ್ಟ ನಿರ್ಧಾರ. ಒಂದು ವೇಳೆ ನೀವು ಎಲ್ಲಾ ಭಾರತೀಯ ಆಟಗಾರರನ್ನು ಈ ಲೀಗ್‌ ಗಳಲ್ಲಿ ಆಡಲು ಅನುಮತಿಸಿದರೆ, ನಮ್ಮಲ್ಲಿ ದೇಶೀಯ ಕ್ರಿಕೆಟ್ ಗೆ ಕಷ್ಟವಾಗುತ್ತದೆ.  ಒಂದು ವೇಳೆ ಈ ರೀತಿ ಆದರೆ ನಮ್ಮ ದೇಶೀಯ ಟ್ರೋಫಿ, ನಮ್ಮ ರಣಜಿ ಟ್ರೋಫಿ ಮುಗಿದೇ ಹೋಗುತ್ತದೆ. ಅಂದರೆ ಅದರರ್ಥ ಟೆಸ್ಟ್ ಕ್ರಿಕೆಟ್ ಫಿನಿಶ್ ಆಯ್ತು ಅಂತ” ಎಂದಿದ್ದಾರೆ.

“ಬಹಳಷ್ಟು ಜನರು ಇದರ (ವಿದೇಶಿ ಲೀಗ್) ಬಗ್ಗೆ ಮಾತನಾಡುತ್ತಾರೆ ಎಂದು ನನಗೆ ತಿಳಿದಿದೆ, ಆದರೆ ನಾವು ತುಂಬಾ ಜಾಗರೂಕರಾಗಿರಬೇಕು. ಇಂತಹ ಪರಿಸ್ಥಿತಿಯಲ್ಲಿ ಭಾರತೀಯ ಕ್ರಿಕೆಟ್ ಎದುರಿಸುವ ಅಥವಾ ಬಿಸಿಸಿಐ ಎದುರಿಸುವ ಸವಾಲುಗಳನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.

ಇದನ್ನೂ ಓದಿ:ನಾನು ಪ್ರತಿ ದಿನ 2 ರಿಂದ 3 ಕೆಜಿ ಬೈಗುಳ ತಿನ್ನುತ್ತೇನೆ..ಅದು… : ಪ್ರಧಾನಿ ಮೋದಿ

ನಮ್ಮ ದೇಶಿ ಋತುವಿನ ಮಧ್ಯದಲ್ಲಿ ಈ ಲೀಗ್‌ ಗಳನ್ನು ಆಡಲು ಹುಡುಗರನ್ನು ಕೇಳುತ್ತಾರೆ. ವೆಸ್ಟ್ ಇಂಡಿಯನ್ ಕ್ರಿಕೆಟ್‌ ನಲ್ಲಿ ಏನಾಗುತ್ತದೆ ಎಂಬುದನ್ನು ನಾವು ನೋಡಿದ್ದೇವೆ. ಭಾರತೀಯ ಕ್ರಿಕೆಟ್ ಆ ರೀತಿಯಲ್ಲಿ ಹೋಗುವುದನ್ನು ನಾನು ಖಂಡಿತವಾಗಿಯೂ ಬಯಸುವುದಿಲ್ಲ. ಇದು ಖಂಡಿತವಾಗಿಯೂ ನಮ್ಮ ರಣಜಿ ಟ್ರೋಫಿಯ ಮೇಲೆ ಪರಿಣಾಮ ಬೀರುತ್ತದೆ; ಇದು ಟೆಸ್ಟ್ ಕ್ರಿಕೆಟ್ ಮೇಲೆ ಪರಿಣಾಮ ಬೀರಲಿದೆ. ಭಾರತೀಯ ಹುಡುಗರು ಟೆಸ್ಟ್ ಕ್ರಿಕೆಟ್ ಆಡುವುದು ಟೆಸ್ಟ್ ಪಂದ್ಯಕ್ಕೆ ಬಹಳ ಮುಖ್ಯ, ಹಾಗೆಯೇ ನಾನು ಭಾವಿಸುತ್ತೇನೆ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.