ಶಿರಸಿಯ ಅದ್ವೈತ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೆ
Team Udayavani, Nov 13, 2022, 1:00 PM IST
ಶಿರಸಿ: ಬಹುಮುಖ ಬಾಲ ಪ್ರತಿಭೆ ಮಾಸ್ಟರ್ ಅದ್ವೈತ ಕಿರಣಕುಮಾರ ಕುಡಾಳಕರ ಅಗಷ್ಟ್ 14ರಂದು ಹಿಂದೂ ಜಾಗರಣಾ ವೇದಿಕೆ ಆಯೋಜಿಸಿದ 75ನೇ ಸ್ವಾತ್ರಂತ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಹಾರ್ಮೋನಿಯಂ ಮೂಲಕ ರಾಷ್ಟ್ರಗೀತೆ ಜನಗಣಮನವನ್ನು 75 ಬಾರಿ ತಡೆರಹಿತ ಒಂದು ತಾಸು ಎಂಟು ನಿಮಿಷದಲ್ಲಿ ನುಡಿಸಿದ್ದು, ಈಗ ಇಂಡಿಯಾ ಬುಕ್ ಆಫ್ ರೆಕಾರ್ಡ ಹಾಗೂ ಏಷ್ಯಯನ್ ಬುಕ್ ಆಫ್ ರೆಕಾರ್ಡ್ ನಲ್ಲಿ ಸೇರಿದೆ.
ನಗರದ ಸೆಂಟ್ ಅಂಥೋನಿ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಕಳೆದ ಎರಡು ವರ್ಷಗಳಿಂದ ಶಿರಸಿಯ ವಿದ್ವಾನ ಶ್ರೀರಂಗ ಹೆಗಡೆಯವರಲ್ಲಿ ಸಂಗೀತಾಭ್ಯಾಸವನ್ನು ಮಾಡುತ್ತಿದ್ದಾನೆ.
ನಗರದಲ್ಲಿ ಆಯೋಜಿಸಿದ ಕನ್ನಡ ನುಡಿ ನಮನ ಕಾರ್ಯಕ್ರಮದಲ್ಲಿ ಮಾ. ಅದ್ವೈತ ನಿಗೆ ಈ ಎರಡೂ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಸ್ಪಂದನಾ ಸಂಸ್ಥೆಯಿಂದ ಕಿರಿಯ ಅಪ್ರತಿಮ ಸಾಧನಾ ಪುರಸ್ಕಾರಕ್ಕೂ ಮಾಸ್ಟರ್ ಅದ್ವೈತ ಭಾಜನನಾಗಿರುತ್ತಾನೆ ಎಂಬುದು ಉಲ್ಲೇಖನೀಯ.
ಈ ಸಾಧಕ ಬಾಲಕ ಪಯಣ ಪ್ರವಾಸೋದ್ಯಮ ಸಂಸ್ಥೆ ಹಾಗೂ ಅದ್ವೈತ ಸ್ಕೇಟಿಂಗ್ ಕ್ಲಬ್ನ ಅಧ್ಯಕ್ಷ ಕಿರಣ ಕುಮಾರ ಹಾಗೂ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಂಚಾರ ನಿರೀಕ್ಷಕಿ ಅರ್ಚನಾ ಪಾವಸ್ಕರ್ ಅವರ ಪುತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ