ರಸ್ತೆ ಗುಂಡಿ ಸ್ಥಳದಲ್ಲೇ ಅರ್ಧ ದಿನ ಬೈಕ್‌ ಸವಾರನ ಪ್ರತಿಭಟನೆ!


Team Udayavani, Nov 13, 2022, 3:22 PM IST

15

ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದ ಬೈಕ್‌ ಸವಾರನೊಬ್ಬ ಅದೇ ಜಾಗದಲ್ಲಿ ಅರ್ಧ ದಿನಗಳ ಕಾಲ ಕುಳಿತು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.

ಶನಿವಾರ ಬೈಕ್‌ ಸವಾರ ಹಲಸೂರು ರಸ್ತೆಯಲ್ಲಿ ಕುಟುಂಬ ಜತೆ ಹೋಗುತ್ತಿದ್ದ ಆಗ ರಸ್ತೆ ಗುಂಡಿಗೆ ಬೈಕ್‌ ಬಿದ್ದಿದೆ. ಅದರಿಂದ ಆಕ್ರೋಶಗೊಂಡ ಬೈಕ್‌ ಸವಾರ ಅದೇ ಜಾಗದಲ್ಲಿ ಪ್ರತಿಭಟನೆ ನಡೆಸಿದ್ದಾನೆ.

ಅದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ಆಗ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಸ್ಥಳದಿಂದ ಏಳುವಂತೆ ಮನವೊಲಿಸಿದರೂ ಆತ ಜಾಗ ಬಿಟ್ಟು ಕದಲಿಲ್ಲ. ಆಗ ಸ್ಥಳದಲ್ಲಿದ್ದ ಸಾರ್ವ ಜನಿಕರು ಪ್ರತಿಭಟನಾಕರನ ನೆರವಿಗೆ ಬಂದು ಪೊಲೀಸರ ಜತೆ ವಾಗ್ವಾದ ನಡೆಸಿದರು.

ಈ ವಿಡಿಯೋವನ್ನು ರಾಜ್ಯ ಕಾಂಗ್ರೆಸ್‌ ತನ್ನ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸರ್ಕಾರದ ವಿರುದ್ಧ ಹರಿ ಹಾಯ್ದಿದೆ. ಪ್ರಧಾನಿ ಮೋದಿ ಭೇಟಿಗಾಗಿ ತೇಪೆ ಹಾಕುವ ಸರ್ಕಾರ ಜನ ಸಾಯು ತ್ತಿದ್ದರು ಗುಂಡಿ ಮುಚ್ಚುವುದಿಲ್ಲವೇಕೆ? ಜನರ ಹಿಂತ ಬಿಜೆಪಿಗೆ ಬೇಕಿಲ್ಲವೇ? ಎಂದು ಪ್ರಶ್ನಿಸಿದೆ.

ಟಾಪ್ ನ್ಯೂಸ್

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.