ತಮಿಳುನಾಡಿನಲ್ಲಿ ಮಳೆಯಬ್ಬರ ನ. 16ಕ್ಕೆ ಮತ್ತೆ ವಾಯುಭಾರ ಕುಸಿತ ಸಾಧ್ಯತೆ


Team Udayavani, Nov 14, 2022, 7:10 AM IST

ತಮಿಳುನಾಡಿನಲ್ಲಿ ಮಳೆಯಬ್ಬರನ. 16ಕ್ಕೆ ಮತ್ತೆ ವಾಯುಭಾರ ಕುಸಿತ ಸಾಧ್ಯತೆ

ಚೆನ್ನೈ: ಬಂಗಾಲಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಆಗಲಿದೆ. ರಾಜಧಾನಿ ಚೆನ್ನೈ ಸಹಿತ ಹಲವು ಜಿಲ್ಲೆಗಳಲ್ಲಿ ಮಳೆ ಜನಜೀವನಕ್ಕೆ ತೊಂದರೆಯನ್ನು ಉಂಟು ಮಾಡಿದೆ.

ನ. 11ರಿಂದ ಇದುವರೆಗೆ ಚೆನ್ನೈಯಲ್ಲಿ 205.47 ಮಿ.ಮೀ. ಮಳೆಯಾಗಿದೆ. ಹೀಗಾಗಿ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ತಿರುವಳ್ಳೂರ್‌, ರಾಣಿಪೇಟ್‌, ಕಾಂಚಿಪುರಂ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ಮೈಲಾಡುತುರೈ, ಕಡಲೂರ್‌ ಸೇರಿದಂತೆ 23 ಜಿಲ್ಲೆಗಳಲ್ಲಿ ಬೆಳೆದು ನಿಂತ 45,800 ಹೆಕ್ಟೇರ್‌ ಭತ್ತದ ಬೆಳೆ ನೀರು ಪಾಲಾಗಿದೆ. ರಾಜಧಾನಿ ಚೆನ್ನೈಯ ಉತ್ತರ ಭಾಗ ಸೇರಿದಂತೆ ಹಲವು ಪ್ರದೇಶಗಳು ಜಲಾವೃತವಾಗಿವೆ. ಚಿಟ್ಲಾಪಕಂ ಕೆರೆಯಲ್ಲಿ ನೀರು ತುಂಬಿದ್ದು, ವಸತಿ ಪ್ರದೇಶಕ್ಕೆ ನೆರೆ ನೀರು ಹರಿಯುತ್ತಿದೆ.

ನ. 14ರಿಂದ ತಮಿಳುನಾಡಿನ ಉತ್ತರ ಕರಾವಳಿ, ಮಳೆಯಾಗಲಿದ್ದು, ಕೇರಳದ 7 ಜಿಲ್ಲೆಗಳಲ್ಲಿ ಸೋಮವಾರ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ನ. 16ರಿಂದ ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಲಿದೆ.

ಟಾಪ್ ನ್ಯೂಸ್

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hemanth-soren

E.D. ಬಂಧನ ಪ್ರಶ್ನಿಸಿದ್ದ ಸೊರೇನ್‌ ಅರ್ಜಿ ತಿರಸ್ಕಾರ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

hemanth-soren

E.D. ಬಂಧನ ಪ್ರಶ್ನಿಸಿದ್ದ ಸೊರೇನ್‌ ಅರ್ಜಿ ತಿರಸ್ಕಾರ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.