ಕುಲಾಲ ಅಭಿವೃದ್ಧಿ ನಿಗಮ: ರಾಜ್ಯ ಸರಕಾರಕ್ಕೆ ಆಗ್ರಹ


Team Udayavani, Nov 13, 2022, 11:23 PM IST

ಕುಲಾಲ ಅಭಿವೃದ್ಧಿ ನಿಗಮ: ರಾಜ್ಯ ಸರಕಾರಕ್ಕೆ ಆಗ್ರಹ

ಬೆಂಗಳೂರು: ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕವಾಗಿ ಹಿಂದುಳಿದ ಕುಲಾಲ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಸರಕಾರಕ್ಕೆ ಬೆಂಗಳೂರು ಕುಲಾಲ ಸಂಘ ಆಗ್ರಹಿಸಿದೆ.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ರವಿವಾರ ಹಮ್ಮಿಕೊಂಡಿದ್ದ ಬೆಂಗಳೂರು ಕುಲಾಲ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಕುಲಾಲ ಸಮುದಾಯಕ್ಕೆ ನಿಗಮ ಸ್ಥಾಪನೆ ಮಾಡುವಂತೆ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಮುಖ್ಯಮಂತ್ರಿಗಳ ಬಳಿ ಈ ಕುರಿತು ಚರ್ಚಿಸುವುದಾಗಿ ಭರವಸೆ ನೀಡಿದರು. ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಕಟ್ಟಡ ನಿರ್ಮಿಸಲು ಸ್ಥಳ ನೀಡುವುದಾಗಿ ಆಶ್ವಾಸನೆ ನೀಡಿದರು. ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.

ಸಚಿವ ಎಸ್‌.ಟಿ.ಸೋಮಶೇಖರ್‌ ಮಾತನಾಡಿ, ಬಹಳಷ್ಟು ಸ್ವಾಮೀಜಿಗಳು ನಮ್ಮ ಮಠಕ್ಕೆ ಅನುದಾನ ಕೊಡಿಸಿ ಎಂದು ಹೇಳುವುದನ್ನು ಸಾಮಾನ್ಯವಾಗಿ ನೋಡಿದ್ದೇನೆ. ಆದರೆ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಕುಲಾಲ ಸಂಘದ ಕಾರ್ಯಕರ್ತರಿಗೆ ಪ್ರೋತ್ಸಾಹ ನೀಡಿ, ರಾಜಕೀಯವಾಗಿ ಶಕ್ತಿ ಕೊಡುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ ಎಂದರು.

ಕುಲಾಲ ಸಂಘದ ಅಧ್ಯಕ್ಷ ಪುರುಷೋತ್ತಮ್‌ ಚೇಂಡ್ಲಾ ಮಾತನಾಡಿ, ಸಮುದಾಯವು ಶೋಷ ಣೆಗೆ ಒಳಗಾಗಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಅತಿ ಹಿಂದುಳಿದಿದೆ. ಹೀಗಾಗಿ ಸಮಾಜವನ್ನು ಮುಖ್ಯವಾಹಿನಿಗೆ ತರಲು ಸರಕಾರ ನಿಗಮ ಸ್ಥಾಪನೆ ಮಾಡಬೇಕು ಎಂದರು.

ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಸಂಘದ ಗೌರವಾಧ್ಯಕ್ಷ ಜಿ. ಈಶ್ವರ ಮೂಲ್ಯ, ಪ್ರಧಾನ ಕಾರ್ಯದರ್ಶಿ ಶಂಕರ ಕುಲಾಲ್‌ ಜನ್ನಾಡಿ ಮತ್ತಿತರರಿದ್ದರು.

ಟಾಪ್ ನ್ಯೂಸ್

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

SSLC Exam Result; Here is the district wise result list

SSLC Exam Result; ಇಲ್ಲಿದೆ ಜಿಲ್ಲಾವಾರು ಫಲಿತಾಂಶ ಪಟ್ಟಿ

5-koratagere

Koratagere: ಹಲಸಿನ ಮರದಿಂದ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ

Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ

sslc

SSLC ಫಲಿತಾಂಶ ಪ್ರಕಟ; ಶೇ. 73.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಉಡುಪಿ ಜಿಲ್ಲೆ ಪ್ರಥಮ

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

SSLC Exam Result; Here is the district wise result list

SSLC Exam Result; ಇಲ್ಲಿದೆ ಜಿಲ್ಲಾವಾರು ಫಲಿತಾಂಶ ಪಟ್ಟಿ

Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ

Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ

sslc

SSLC ಫಲಿತಾಂಶ ಪ್ರಕಟ; ಶೇ. 73.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಉಡುಪಿ ಜಿಲ್ಲೆ ಪ್ರಥಮ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

SSLC Exam Result; Here is the district wise result list

SSLC Exam Result; ಇಲ್ಲಿದೆ ಜಿಲ್ಲಾವಾರು ಫಲಿತಾಂಶ ಪಟ್ಟಿ

5-koratagere

Koratagere: ಹಲಸಿನ ಮರದಿಂದ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ

Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.