ಬೆಂಕಿ ಆಕಸ್ಮಿಕ: ತೊಟ್ಟಿಲಿನಲ್ಲಿದ್ದ ಮಗು ಅದೃಷ್ಟವಶಾತ್‌ ಪಾರು


Team Udayavani, Nov 14, 2022, 7:24 PM IST

ಕಾಸರಗೋಡು: ಬೆಂಕಿ ಆಕಸ್ಮಿಕ: ತೊಟ್ಟಿಲಿನಲ್ಲಿದ್ದ ಮಗು ಅದೃಷ್ಟವಶಾತ್‌ ಪಾರು

ಕಾಸರಗೋಡು: ಮನೆಗೆ ಬೆಂಕಿ ಹತ್ತಿಕೊಂಡಾಗ ತೊಟ್ಟಿಲಿನಲ್ಲಿ ನಿದ್ರಿಸುತ್ತಿದ್ದ ಆರು ತಿಂಗಳ ಮಗು ಅದೃಷ್ಟವಶಾತ್‌ ಪಾರಾದ ಘಟನೆ ಕಾನತ್ತೂರಿನ ಪಯರ್‌ಪಳ್ಳ ಜಂಕ್ಷನ್‌ನಲ್ಲಿ ನಡೆದಿದೆ.

ಕೆ. ರಾಮಚಂದ್ರನ್‌ ಅವರ ಮನೆಗೆ ಬೆಂಕಿ ಹತ್ತಿಕೊಂಡಿತ್ತು. ಮನೆಯ ಒಂದನೇ ಮಹಡಿಯಲ್ಲಿ ರಾಮಚಂದ್ರ, ಪತ್ನಿ ಸಾರಿಕಾ, ಪುತ್ರ ರಾಹುಲ್‌ ಮತ್ತು ಆರು ತಿಂಗಳ ಮಗು ಮಲಗಿದ್ದರು. ರಾತ್ರಿ ಮಗು ಜೋರಾಗಿ ಅಳ ತೊಡಗಿತು. ಆಗ ಮನೆಯವರು ಎಚ್ಚೆತ್ತು ತೊಟ್ಟಿಲಿನಲ್ಲಿದ್ದ ಮಗುವನ್ನು ಎತ್ತಿಕೊಂಡು ಹೊರಕ್ಕೆ ಬಂದರು. ಅದಾದ ಕೆಲವೇ ನಿಮಿಷಗಳಲ್ಲಿ ಕೊಠಡಿಗೆ ಬೆಂಕಿ ಹತ್ತಿಕೊಂಡಿತು.

ಕೊಠಡಿಯಲ್ಲಿದ್ದ ಎ.ಸಿ., ಕಪಾಟು, ಸೋಫ‌, ಮಂಚ ಮೊದಲಾದ ಗೃಹೋಪಕರಣಗಳು ಬೆಂಕಿಗಾಹುತಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಹತ್ತಿಕೊಳ್ಳಲು ಕಾರಣವೆಂದು ಶಂಕಿಸಲಾಗಿದೆ.

ಟಾಪ್ ನ್ಯೂಸ್

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

\172.17.1.5ImageDirUdayavaniDaily21-09-24Daily_NewsDrugs.tif\172.17.1.5ImageDirUdayavaniDaily21-09-24Daily_NewsDrugs.tif

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ: ಓರ್ವನ ಸೆರೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.