ಬಾಕಿ ಕೊಡದಿದ್ದರೆ ಜಿಎಸ್ಟಿ ಪಾವತಿ ಸ್ಥಗಿತ!: ಮಮತಾ ಬ್ಯಾನರ್ಜಿ
Team Udayavani, Nov 15, 2022, 8:30 PM IST
ಕೋಲ್ಕತ್ತಾ:”ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೊಡಲು ಬಾಕಿಯಿರುವ ಮೊತ್ತವನ್ನು ಪಾವತಿಸದೇ ಇದ್ದರೆ, ನಾವು ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಪಾವತಿಸುವುದನ್ನೇ ನಿಲ್ಲಿಸಬೇಕಾಗುತ್ತದೆ.’
ಇಂದು ಕೇಂದ್ರ ಸರ್ಕಾರಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಕಿರುವ ಸವಾಲು. ಮಂಗಳವಾರ ಬುಡಕಟ್ಟು ಬಾಹುಳ್ಯದ ಜಾರ್ಗ್ರಾಮ್ ಜಿಲ್ಲೆಯಲ್ಲಿ ನಡೆದ ರ್ಯಾಲಿ ವೇಳೆ ಮಾತನಾಡಿದ ಸಿಎಂ ಮಮತಾ, “ಕೇಂದ್ರ ಸರ್ಕಾರ ಒಂದೋ ಬಾಕಿ ಪಾವತಿಸಲಿ ಅಥವಾ ಅಧಿಕಾರದಿಂದ ಕೆಳಗಿಳಿಯಲಿ’ ಎಂದೂ ಗುಡುಗಿದ್ದಾರೆ.
ನಮ್ಮ ಬಾಕಿಯನ್ನು ಕೇಳಲು ನಾವೇನು ಕೇಂದ್ರದ ಮುಂದೆ ಭಿಕ್ಷೆ ಬೇಡುತ್ತಾ ಕೂರಬೇಕೇ? ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅನುದಾನವನ್ನೂ ಕೇಂದ್ರ ಬಿಡುಗಡೆ ಮಾಡುತ್ತಿಲ್ಲ. ಇದರ ವಿರುದ್ಧ ನೀವೆಲ್ಲರೂ ಬೀದಿಗಿಳಿದು ಹೋರಾಡಬೇಕು ಎಂದೂ ಬುಡಕಟ್ಟು ಜನಾಂಗಗಳಿಗೆ ದೀದಿ ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ
Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ
ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ
ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ
MUST WATCH
ಹೊಸ ಸೇರ್ಪಡೆ
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ
Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ
Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ
ಬರಲಿದೆ ಮತ್ತೊಂದು ಸ್ಕ್ಯಾಮ್ ಸಿರೀಸ್: ʼಸ್ಕ್ಯಾಮ್ 2010: ಸುಬ್ರತಾ ರಾಯ್ʼ ಅನೌನ್ಸ್