ಕುಷ್ಟಗಿ: “Sorry ಅಮ್ಮ…ಅಣ್ಣಾ…” ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ.!
Team Udayavani, Nov 15, 2022, 7:10 PM IST
ಕುಷ್ಟಗಿ: ಯುವಕನೋರ್ವ sorry ಅಮ್ಮ…ಅಣ್ಣಾ… ಎಂದು ಮೊಬೈಲ್ ನಲ್ಲಿ ಸ್ಟೇಟಸ್ ಇಟ್ಟು ಪಾನಮತ್ತನಾಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಮ್ಲಾಪೂರ ಗ್ರಾಮದಲ್ಲಿ ನಡೆದಿದೆ.
ಮಹೇಶ ಬಾದವಾಡಗಿ(27) ಮೃತ ಯುವಕಎಂದು ಗುರುತಿಸಲಾಗಿದೆ. ಮೂಲತಃ ತಾಲೂಕಿನ ಚಳಗೇರಾ ಗ್ರಾಮದವನಾದ ಮಹೇಶ ಕ ಜುಮ್ಲಾಪೂರ ಅಕ್ಕನ ಮನೆಯಲ್ಲಿ ವಾಸವಾಗಿದ್ದ. ಮಂಗಳವಾರ ಮಧ್ಯಾಹ್ನ 1-30 ರ ವೇಳೆ ಮೋಬೈಲ್ ನಲ್ಲಿ sorry ಅಮ್ಮ..ಅಣ್ಣಾ ಎಂದು ಸ್ಟೇಟಸ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಕೆರೆಯ ದಡದಲ್ಲಿ ಮದ್ಯ ಸೇವಿಸಿ ಪಾದರಕ್ಷೆ, ಮೊಬೈಲ್ ಬಿಟ್ಟು ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೊಬೈಲ್ ಸ್ಟೇಟಸ್ ಗಮನಿಸಿದ ಸ್ಥಳೀಯರು ಅವನಿಗಾಗಿ ಹುಡುಕಾಡಿದಾಗ ಕೆರೆಯ ದಡದಲ್ಲಿ ಪಾದರಕ್ಷೆ ಮೊಬೈಲ್ ಕಂಡು ಬಂದಾಗ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಖಾತ್ರಿಯಾಗಿದೆ. ಕೂಡಲೇ ಅಗ್ನಿಶಾಮಕ ದಳದವರನ್ನು ಕರೆಯಿಸಿ ಕೆರೆಯಿಂದ ಮಹೇಶ ಬಾದವಾಡಗಿ ಶವ ಮೇಲಕ್ಕೆ ಎತ್ತಿದ್ದು, ಶವದ ಮರಣೋತ್ತರ ಪರೀಕ್ಷೆಗೆ ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ.
ತಾವರಗೇರಾ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಈ ಯುವಕನ ದುರಂತ ಸಾವಿಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು