ಸಿದ್ದು ಕೋಲಾರದಲ್ಲೂ ಸ್ಪರ್ಧಿಸಲ್ಲ: ಸಚಿವ ಶ್ರೀರಾಮುಲು


Team Udayavani, Nov 15, 2022, 10:15 PM IST

ಸಿದ್ದು ಕೋಲಾರದಲ್ಲೂ ಸ್ಪರ್ಧಿಸಲ್ಲ: ಸಚಿವ ಶ್ರೀರಾಮುಲು

ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲೂ ಗೆಲ್ಲಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

ನ.20ರಂದು ಬಳ್ಳಾರಿಯಲ್ಲಿ ನಡೆಯಲಿರುವ ಬಿಜೆಪಿ ಎಸ್‌ಟಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಚಾಮುಂಡೇಶ್ವರಿಯಲ್ಲಿ ನೀನು ಸರಿಯಿಲ್ಲ ಎಂದು ಚಾಮುಂಡೇಶ್ವರಿ ಕೈಬಿಟ್ಟಳು. ಆದರೆ, ಬಾದಾಮಿಯಲ್ಲಿ ಇರಲಿ ಎಂದು ಬನಶಂಕರಿ ಕೈ ಹಿಡಿದಿದ್ದಳು. ಆದರೆ, ರಾಜಕೀಯ ಪುನರ್‌ಜನ್ಮ ನೀಡಿದ ಜನರನ್ನೇ ಸಿದ್ದರಾಮಯ್ಯ ಕೈಬಿಟ್ಟರು ಎಂದರು.

ಬಾದಾಮಿಯಲ್ಲಿ ಶ್ರಮಪಟ್ಟು ಗೆಲ್ಲಿಸಿದ ಪಕ್ಷದ ಪ್ರಮುಖರು, ಮತದಾರರ ಕೈಬಿಟ್ಟಿದ್ದಾರೆ. ಇಲ್ಲಿಗೆ ಬಂದು ಮಾಜಿ ಸಚಿವ ಬಿ.ಬಿ. ಚಿಮ್ಮನಕಟ್ಟಿ, ಎಸ್‌.ಆರ್‌. ಪಾಟೀಲ ಅವರ ರಾಜಕೀಯವನ್ನೇ ಮುಗಿಸಿದರು. ಈ ಸಲ ಕೋಲಾರಕ್ಕೆ ಹೋಗುತ್ತಿದ್ದಾರೆ. ಕೋಲಾರದಲ್ಲೂ ಅವರು ಸ್ಪರ್ಧೆ ಮಾಡುವುದಿಲ್ಲ. ಕೊನೆಗೆ ವರುಣಾಕ್ಕೆ ಓಡಿ ಹೋಗುತ್ತಾರೆ. ಅಲ್ಲಿ ದೊಡ್ಡ ಅಭ್ಯರ್ಥಿಯನ್ನೇ ರೆಡಿ ಮಾಡಿದ್ದೇವೆ. ಅದನ್ನು ನಮ್ಮ ಪಕ್ಷದ ರಾಜಾಹುಲಿ ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ ಎಂದರು.

ನಾನೆಂದೂ ಉಂಡ ಮನೆಯ ಜಂತಿ ಎಣಿಸುವ ಕೆಲಸ ಮಾಡಿಲ್ಲ. ದ್ರೋಹವೂ ಮಾಡಲ್ಲ. ಸಿದ್ದರಾಮಯ್ಯ ಜೆಡಿಎಸ್‌ನಿಂದ ಬಂದು ಮೂಲ ಕಾಂಗ್ರೆಸ್ಸಿಗರಿಗೆ ದ್ರೋಹ ಮಾಡಿದರು. ಎಲ್ಲೇ ಹೋದರೂ ದ್ರೋಹ ಮಾಡುವುದೇ ಅವರ ಕೆಲಸ. ರಾಜಕೀಯ ನಂಬಿಕಸ್ಥ ನಾಯಕರಲ್ಲ. ಪಾಪ, ದೊಡ್ಡ ಮನುಷ್ಯ ದೇವೇಗೌಡರ ಹೆಸರು ಹೇಳಿಕೊಂಡು ಬೆಳೆದು, ಅವರ ಬೆನ್ನಿಗೆ ಚೂರಿ ಹಾಕಿದರು. ಕಾಂಗ್ರೆಸ್‌ನಲ್ಲಿ ಪರಮೇಶ್ವರ, ಖರ್ಗೆ ಸೇರಿದಂತೆ ಎಲ್ಲರನ್ನೂ ಮುಗಿಸುತ್ತಲೇ ಬಂದರು. ಅವರಿಂದ ದ್ರೋಹ ಹೋದವರ ಪಟ್ಟಿ ಮಾಡುತ್ತ ಹೋದರೆ ಬೆಳೆಯುತ್ತಲೇ ಹೋಗುತ್ತದೆ ಎಂದರು.

ಟಾಪ್ ನ್ಯೂಸ್

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.