ಬುಧ‌ವಾರದ ರಾಶಿ ಫಲ: ಸಾಲ ಕೊಡುವಾಗ ಪಡೆಯುವಾಗ ಎಚ್ಚರದಿಂದಿರಿ, ಆರೋಗ್ಯದ ಕಡೆ ಗಮನವಿರಲಿ


Team Udayavani, Nov 16, 2022, 7:38 AM IST

ಬುಧ‌ವಾರದ ರಾಶಿ ಫಲ: ಸಾಲ ಕೊಡುವಾಗ ಪಡೆಯುವಾಗ ಎಚ್ಚರದಿಂದಿರಿ, ಆರೋಗ್ಯದ ಕಡೆ ಗಮನವಿರಲಿ

ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ವಿದ್ಯಾರ್ಥಿಗಳಿಗೆ ಜಿಜ್ಞಾಸುಗಳಿಗೆ ಅನುಕೂಲಕರ ಅವಕಾಶಗಳು ಲಭ್ಯ. ಸತ್ಕರ್ಮಕ್ಕಾಗಿ ಧನವ್ಯಯ ಹಾಗೂ ಉತ್ತಮ ಉಳಿತಾಯಕ್ಕಾಗಿ ಕಾರ್ಯಗತ. ಅವಿವಾಹಿತರಿಗೆ ವಿವಾಹ ಭಾಗ್ಯ.

ವೃಷಭ: ಸರಿಯಾದ ಜವಾಬ್ದಾರಿಯುತ ಕಾರ್ಯ ಪ್ರವೃತ್ತಿಯಿಂದ ಜನಮನ್ನಣೆ. ಪೂಜ್ಯತೆ ಗೌರವ ಆದರಗಳು ಪ್ರಾಪ್ತಿ. ಅಧಿಕ ಪರಿಶ್ರಮದಿಂದ ಕೂಡಿದ ದಿನ. ದೇಹಾರೋಗ್ಯ ಬಗ್ಗೆ ಉದಾಸೀನತೆ ಸಲ್ಲದು. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ.

ಮಿಥುನ: ಕೆಲಸ ಕಾರ್ಯಗಳಲ್ಲಿ ಸರಿಯಾದ ವಿವೇಚನೆ ಯೋಜನೆ ಅಗತ್ಯ. ಅನಗತ್ಯ ಅಪವಾದಕ್ಕೆ ಗುರಿಯಾಗದಿರಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ದಾಂಪತ್ಯ ತೃಪ್ತಿದಾಯಕ.

ಕರ್ಕ: ನಿರೀಕ್ಷಿತ ಧನ ಸಂಪತ್ತು ವೃದ್ಧಿ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಗೌರವ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಮಾನಸಿಕ ಒತ್ತಡ ಕಂಡುಬಂದೀತು. ಮಕ್ಕಳ ಬಗ್ಗೆ ಚಿಂತೆ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಸಿಂಹ: ದೀರ್ಘ‌ ಪ್ರಯಾಣ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಎಚ್ಚರಿಕೆಯ ನಡೆಯಿಂದ ಪರಿಸ್ಥಿತಿ ಅನುಕೂಲಕರವಾದೀತು. ದಾಂಪತ್ಯ ಸುಖ ಉತ್ತಮ. ಗುರುಹಿರಿಯರ ಮಾರ್ಗದರ್ಶನದಿಂದ ಸಫ‌ಲತೆ. ಆಸ್ತಿ ವಿಚಾರಗಳಲ್ಲಿ ನಿಣಯ ನಡೆಯುವುದು.

ಕನ್ಯಾ: ಉಪಕಾರ ಮಾಡಲು ಹೋಗಿ ತೊಂದರೆಗೊಳಗಾಗಬೇಡಿ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ದಾಕ್ಷಿಣ್ಯ ತೊರೆದು ವ್ಯವಹರಿಸಿದರೆ ಅಭಿವೃದ್ಧಿ ಕಂಡೀತು. ಹಣಕಾಸಿನ ಆದಾಯ ಮಾರ್ಗ ಸುಗಮ. ನಾನಾ ರೀತಿಯ ಹೂಡಿಕೆ ಸಂಭವ.

ತುಲಾ: ಸಣ್ಣ ಪ್ರಯಾಣ. ಜನ ಸಮೂಹದಲ್ಲಿ ಮಾನ್ಯತೆ ಗೌರವ ಅಧಿಕಾರ ಲಭ್ಯ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ. ಸದ್‌ವ್ಯಯ. ಗುರುಹಿರಿಯರ ಸೇವೆಯಿಂದ ಮನಃತೃಪ್ತಿ. ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯ ಸುದೃಢ. ಕೆಲಸ ಕಾರ್ಯಗಳಲ್ಲಿ ಸಫ‌ಲತೆ.

ವೃಶ್ಚಿಕ: ಆರೋಗ್ಯ ಮಧ್ಯಮ. ಸರಿಯಾದ ನಿಯಮ ಪಾಲಿಸುವುದು ಅಗತ್ಯ. ಹಿರಿಯರಿಂದ ಮಕ್ಕಳಿಂದ ಸಂತೋಷದ ವಾರ್ತೆ. ವಿದ್ಯಾರ್ಥಿಗಳಿಗೆ ಸಂದಭೋìಚಿತ ಸಹಾಯ ಒದಗಿ ಬರುವುದು. ಅಧ್ಯಯನದಲ್ಲಿ ಪ್ರಗತಿ ಕಾಣುವುದು.

ಧನು: ಉತ್ತಮ ಆರೋಗ್ಯ. ಆಸ್ತಿ ಸಂಪಾದನೆಯಲ್ಲಿ ತಲ್ಲೀನತೆ. ಸಾಲ ಕೊಡುವಾಗ ಪಡೆಯುವಾಗ ಪೂರ್ವಾಪರ ತಿಳಿದು ನಿರ್ಧರಿಸಿ. ಅನಿರೀಕ್ಷಿತ ಸ್ಥಾನ ಪ್ರಾಪ್ತಿ. ಧಾರ್ಮಿಕ ಕಾರ್ಯಗಲ್ಲಿ ಹೆಚ್ಚಿದ ಜವಾಬ್ದಾರಿ. ಅಧಿಕ ಶ್ರಮ. ದಾಂಪತ್ಯ ಸುಖ ತೃಪ್ತಿದಾಯಕ.

ಮಕರ: ಮಕ್ಕಳ ವಿಚಾರದಲ್ಲಿ ಸುವಾರ್ತೆ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ ಪ್ರಗತಿ ಕಂಡು ಬರುವುದು. ಅನಾಯಾಸವಾಗಿ ಧನ ಸಂಪಾದನೆ. ಸತ್ಕಾರ್ಯಕ್ಕೆ ಧನವ್ಯಯ. ಮಿತ್ರರಿಂದ ಉತ್ತಮ ಸಹಕಾರ. ಜವಾಬ್ದಾರಿ ಪ್ರದರ್ಶನ. ಸಾಂಸಾರಿಕ ಸುಖ ಉತ್ತಮ.

ಕುಂಭ: ಆರೋಗ್ಯ ಗಮನಿಸಿ. ಅನಗತ್ಯ ವಿಚಾರಗಳಲ್ಲಿ ತೊಡಗಿಸಿಕೊಳ್ಳದಿರಿ. ಬುದ್ಧಿವಂತಿಕೆ ತಾಳ್ಮೆ ಸಹನೆಯಿಂದ ವರ್ತಿಸಿ. ನಿಮ್ಮ ಕಾರ್ಯಗಳನ್ನು ಸಫ‌ಲಗೊಳಿಸಿಕೊಳ್ಳಿ. ಗುರುಹಿರಿಯರೊಂದಿಗೂ ಮಿತ್ರರೊಂದಿಗೂ ವಿವೇಚನೆಯಿಂದ ವ್ಯವಹರಿಸಿ.

ಮೀನ: ಸುದೃಢ ಆರೋಗ್ಯ. ಉತ್ತಮ ಸ್ಥಾನ ಮಾನ ಗೌರವಾದಿ ಲಭ್ಯ. ಉದ್ಯೋಗದಲ್ಲಿ ಹೆಚ್ಚಿದ ಜವಾಬ್ದಾರಿ. ಯಶಸ್ಸುಗಳಿಸಿದುದರಿಂದ ಮನಃ ಸಂತೋಷ. ದೂರದ ಮೂಲದಿಂದ ಹಣಕಾಸು ವೃದ್ಧಿ. ನಾನಾರೀತಿಯ ಹೂಡಿಕೆ ಸಂಭವ. ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯ. ಮಿತ್ರರಿಂದ ಸೂಕ್ತ ಪ್ರೋತ್ಸಾಹ ಲಭ್ಯ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.