ನೊವಾಕ್‌ ಜೊಕೋವಿಕ್‌ಗೆ ಮತ್ತೆ ಆಸ್ಟ್ರೇಲಿಯ ವೀಸಾ?

ಪ್ರಧಾನಿ ಆ್ಯಂಟನಿ ಅಲ್ಬನೀಸ್ ರಿಂದ ನಿಷೇಧ ತೆರವು?

Team Udayavani, Nov 16, 2022, 7:45 PM IST

ನೊವಾಕ್‌ ಜೊಕೋವಿಕ್‌ಗೆ ಮತ್ತೆ ಆಸ್ಟ್ರೇಲಿಯ ವೀಸಾ?

ಸಿಡ್ನಿ: 21 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗಳ ಒಡೆಯ ಸರ್ಬಿಯದ ನೊವಾಕ್‌ ಜೊಕೋವಿಕ್‌ ಅವರಿಗೆ ಮತ್ತೆ ಆಸ್ಟ್ರೇಲಿಯದ ಬಾಗಿಲು ತೆರೆಯಲಿದೆಯೇ? ಈಗಿನ ಬೆಳವಣಿಗೆಗಳನ್ನು ನೋಡಿದರೆ ಮುಂದಿನ ವರ್ಷ ಜನವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ನಲ್ಲಿ ಅವರು ಆಡುವ ಸಾಧ್ಯತೆ ಇದೆ. ಆಸ್ಟ್ರೇಲಿಯದ ಹೊಸ ಸರಕಾರ ಅವರಿಗೆ ವೀಸಾ ನೀಡುವ ಲೆಕ್ಕಾಚಾರದಲ್ಲಿದೆ ಎಂದು ವರದಿಯಾಗಿದೆ.

ನೊವಾಕ್‌ ಜೊಕೋವಿಕ್‌ ಈವರೆಗೆ ಕೊರೊನಾ ಲಸಿಕೆ ಪಡೆದಿಲ್ಲ. ಆಸ್ಟ್ರೇಲಿಯದ ಕಾನೂನಿನಲ್ಲಿ ಲಸಿಕೆ ಹಾಕಿಸಿಕೊಂಡ ವಿದೇಶಿಯರಿಗೆ ಮಾತ್ರ ದೇಶ ಪ್ರವೇಶಿಸಲು ಅವಕಾಶವಿದೆ. ಈ ವರ್ಷಾರಂಭದ ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಆಡಲೆಂದು ಜೊಕೋವಿಕ್‌ ಆಸ್ಟ್ರೇಲಿಯ ಪ್ರವೇಶಿಸಿದ್ದರು. ಕಾನೂನು ಹೋರಾಟದಲ್ಲೂ ಅವರು ಗೆದ್ದಿದ್ದರು. ಆದರೆ ಆಸ್ಟ್ರೇಲಿಯ ಸರಕಾರ ಕಠಿನ ನಿರ್ಧಾರ ತೆಗೆದುಕೊಂಡು ಕೂಟದ ಆರಂಭದ ಹಿಂದಿನ ದಿನ ಅವರನ್ನು ದೇಶದಿಂದ ಹೊರಕಳುಹಿಸಿತ್ತು!

ನಿಲುವು ಬದಲಿಸದ ಜೊಕೋ
ಇಷ್ಟಾದರೂ ಜೊಕೋವಿಕ್‌ ತಮ್ಮ ನಿಲುವನ್ನು ಬದಲಿಸಿಲ್ಲ. ಆದರೆ ಆಸ್ಟ್ರೇಲಿಯದಲ್ಲಿ ಸರಕಾರ ಬದಲಾಗಿದೆ. ಆ್ಯಂಟನಿ ಅಲ್ಬನೀಸ್ ಹೊಸ ಪ್ರಧಾನಿಯಾಗಿದ್ದಾರೆ. ಅವರು ತಮ್ಮ ವಿವೇಚನೆ ಬಳಸಿ ಜೊಕೋವಿಕ್‌ ಮೇಲೆ ಹೇರಲಾಗಿರುವ 3 ವರ್ಷಗಳ ವೀಸಾ ನಿಷೇಧ ತೆರವು ಮಾಡುವ ಸಾಧ್ಯತೆಯಿದೆ.

ಈ ಬಗ್ಗೆ ಆಸ್ಟ್ರೇಲಿಯ ಸರಕಾರದ ಕಡೆಯಿಂದ ಯಾವುದೇ ಅಧಿಕೃತ ನಿರ್ಧಾರ ಹೊರಬಿದ್ದಿಲ್ಲ. ಆದರೆ ಜೊಕೋವಿಕ್‌ ಪ್ರತಿಕ್ರಿಯೆ ನೀಡಿದ್ದು, “ನನ್ನ ವ್ಯವಸ್ಥಾಪಕರು ಆಸ್ಟ್ರೇಲಿಯ ಸರಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಯಾವುದೂ ಅಧಿಕೃತಗೊಂಡಿಲ್ಲ’ ಎಂದು ಹೇಳಿದ್ದಾರೆ. ಅವರು ಟ್ಯುರಿನ್‌ನಲ್ಲಿ ಎಟಿಪಿ ಫೈನಲ್ಸ್‌ ಕೂಟದ ಮೊದಲ ಪಂದ್ಯದಲ್ಲಿ ಗೆದ್ದ ಬಳಿಕ ವರದಿಗಾರರಿಗೆ ಈ ಹೇಳಿಕೆ ನೀಡಿದರು.

ಟಾಪ್ ನ್ಯೂಸ್

1-qwewwqqwe

MS Dhoni ಕೊನೆ ಪಂದ್ಯ ಸುದ್ದಿ; ಖಂಡಿತವಾಗಿಯೂ…ಸುರೇಶ್ ರೈನಾ ಹೇಳಿದ್ದೇನು?

dks

DCM ; ನನ್ನ ಹುಟ್ಟು ಹಬ್ಬ ಆಚರಿಸಬೇಡಿ ಎಂದು ಮನವಿ ಮಾಡಿದ ಡಿ.ಕೆ.ಶಿವಕುಮಾರ್

1-shaa

POK ಅನ್ನು ನಾವು ಬಿಟ್ಟು ಬಿಡಬೇಕೆ?: ಮಣಿಶಂಕರ್ ಹೇಳಿಕೆಗೆ ಶಾ ಕಿಡಿ

1-wqeqwewqe

IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ ಮೂರು ಬಲಿ; ಮೂವರಿಗೆ ಗಂಭೀರ ಗಾಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ 3ನೇ ಬಲಿ; ಮೂವರಿಗೆ ಗಂಭೀರ ಗಾಯ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

18

Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewwqqwe

MS Dhoni ಕೊನೆ ಪಂದ್ಯ ಸುದ್ದಿ; ಖಂಡಿತವಾಗಿಯೂ…ಸುರೇಶ್ ರೈನಾ ಹೇಳಿದ್ದೇನು?

1-wqeqwewqe

IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ

1-weeqw

IPL; ಪಂತ್‌ ಇಲ್ಲದ ಡೆಲ್ಲಿ ಎದುರಾಳಿ: ಆರ್‌ಸಿಬಿಗೆ ಬೇಕಿದೆ 6ನೇ ಜಯ

jay-shah

BCCI ಚಿಂತನೆ; ದೇಶೀಯ ಕ್ರಿಕೆಟ್‌ಗೆ ಹೊಸ ರೂಪ

1-qweqwew

Gold ಸ್ವಲ್ಪದರಲ್ಲೇ ತಪ್ಪಿತು ; ಮುಂದಿನ ಸಲ ಚಿನ್ನದ ಗುರಿ: ನೀರಜ್‌ ಚೋಪ್ರಾ

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

1-qwewwqqwe

MS Dhoni ಕೊನೆ ಪಂದ್ಯ ಸುದ್ದಿ; ಖಂಡಿತವಾಗಿಯೂ…ಸುರೇಶ್ ರೈನಾ ಹೇಳಿದ್ದೇನು?

dks

DCM ; ನನ್ನ ಹುಟ್ಟು ಹಬ್ಬ ಆಚರಿಸಬೇಡಿ ಎಂದು ಮನವಿ ಮಾಡಿದ ಡಿ.ಕೆ.ಶಿವಕುಮಾರ್

1-shaa

POK ಅನ್ನು ನಾವು ಬಿಟ್ಟು ಬಿಡಬೇಕೆ?: ಮಣಿಶಂಕರ್ ಹೇಳಿಕೆಗೆ ಶಾ ಕಿಡಿ

1-wqeqwewqe

IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ ಮೂರು ಬಲಿ; ಮೂವರಿಗೆ ಗಂಭೀರ ಗಾಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ 3ನೇ ಬಲಿ; ಮೂವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.