ಎಸ್ಟಿ ಸಮಾಜಕ್ಕೆ ಘೋರ ಅನ್ಯಾಯ; ನಿಜವಾದ ಸಮಾಜಗಳಿಗೆ ನಷ್ಟ: ಶ್ರೀ

ಪರಿವಾರ ಮತ್ತು ವಾಲ್ಮೀಕಿ ಸಮಾಜ ಮಾತ್ರ ಎಸ್ಟಿ ಮೀಸಲಾತಿ ಪಡೆಯಲು ಅರ್ಹರಿದ್ದಾರೆ.

Team Udayavani, Nov 16, 2022, 6:40 PM IST

ಎಸ್ಟಿ ಸಮಾಜಕ್ಕೆ ಘೋರ ಅನ್ಯಾಯ; ನಿಜವಾದ ಸಮಾಜಗಳಿಗೆ ನಷ್ಟ: ಶ್ರೀ

ಅಡಹಳ್ಳಿ: ರಾಜ್ಯ ಸರ್ಕಾರ ಮತ ಬ್ಯಾಂಕ್‌ಗಾಗಿ ಇನ್ನೂ ಅನೇಕ ಸಮಾಜಗಳಿಗೆ ಎಸ್ಟಿ ಮೀಸಲಾತಿ ಪ್ರಮಾಣ ಪತ್ರ ನೀಡುತ್ತಿರುವುದು ನಿಜವಾದ ಎಸ್ಟಿ ಸಮಾಜಕ್ಕೆ ಮಾಡುವ ಘೋರ ಅನ್ಯಾಯ ಎಂದು ರಾಜನಹಳ್ಳಿ ವಾಲ್ಮೀಕಿ ಜಗದ್ಗುರು ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.

ಸಮೀಪದ ರಡ್ಡೇರಹಟ್ಟಿ ಗ್ರಾಮದಲ್ಲಿ ಮಂಗಳವಾರ ರಾಜನಹಳ್ಳಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಅಥಣಿ ತಾಲೂಕಾ ಮಟ್ಟದ ವಾಲ್ಮೀಕಿ ಸಮುದಾಯ ಜನಜಾಗೃತಿ ಸಭೆಯ ಸಾನಿಧ್ಯ ವಹಿಸಿ ಮಾತನಾಡಿ ತಳವಾರ, ಪರಿವಾರ ಮತ್ತು ವಾಲ್ಮೀಕಿ ಸಮಾಜ ಮಾತ್ರ ಎಸ್ಟಿ ಮೀಸಲಾತಿ ಪಡೆಯಲು ಅರ್ಹರಿದ್ದಾರೆ.

ಆದರೆ ಇತ್ತೀಚೆಗೆ ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಥಣಿ ತಾಲೂಕಿನ ಹಲ್ಯಾಳದ ಕೃಷ್ಣಾ ರೈತಸಭಾ ಭವನದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಎಸ್ಟಿಗೆ ಯೋಗ್ಯರಲ್ಲದ ಸಮಾಜಗಳಾದ ಕೋಳಿ, ಕಬ್ಬಲಿಗ, ಗಂಗಾಮತ ಹಾಗೂ ಅಂಬಿಗರಿಗೂ ಕೂಡ ತಳವಾರ ಮತ್ತು ಪರಿವಾರ ಸಮಾಜಕ್ಕೆ ಸೇರಿದವರೆಂದು ಪ್ರಮಾಣ ಪತ್ರ ನೀಡುತ್ತಿರುವುದು ನೈಜ ಎಸ್ಟಿಗಳಿಗೆ ತುಂಬಲಾರದ ನಷ್ಟವಾಗುತ್ತಿದೆ.

ಈ ತಾರತಮ್ಯ ಸರಿಪಡಿಸಬೇಕೆಂದು ಆಗ್ರಹಿಸಿ ಇದೇ ನ. 27 ರಂದು ರಾಜನಹಳ್ಳಿ ವಾಲ್ಮೀಕಿ ಸಭಾ ಭವನದಲ್ಲಿ ಎಸ್ಟಿಗೆ ಸೇರಿದ 15 ಶಾಸಕರು, ಇಬ್ಬರು ಸಂಸದರನ್ನು ಸೇರಿ ಸಭೆ ನಡೆಸುವದಲ್ಲದೇ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು, ಎಸ್ಟಿ ಸಮಾಜದವರು ಸಂಘಟಿತರಾಗಬೇಕು, ರಾಜಕಾರಣಿಗಳ ಬಣ್ಣದ ಮಾತಿಗೆ ಯಾರೂ ಮರುಳಾಗದೇ ಜಾಗ್ರತರಾಗಬೇಕು. ವಾಲ್ಮೀಕಿ ಜಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶೋಭೆ ತರಬೇಕು ಎಂದು ತಿಳಿಸಿದರು.

ವಾಲ್ಮೀಕಿ ಸಮುದಾಯ ಮುಖಂಡ ರಮೇಶ ಸಿಂದಗಿ ಮಾತನಾಡಿದರು, ವಾಲ್ಮೀಕಿ ಸಮುದಾಯದ ಮುಖಂಡರಾದ ಬಾಬು ಹುಲ್ಯಾಳ, ನಾಗಪ್ಪ ದಳವಾಯಿ, ಮುದಕಪ್ಪ ಗಸ್ತಿ, ಜಿಪಂ ಮಾಜಿ ಸದಸ್ಯ ಶ್ರೀಶೈಲ ಗಸ್ತಿ, ಲಕ್ಕಪ್ಪ ನಾಯಿಕ, ಹಣಮಂತ ಚಿಗರಿ, ಬಸಪ್ಪ ಜನವಾಡ, ಬಸಪ್ಪ ಹುಲ್ಯಾಳ, ಅಪ್ಪಾಜಿ ನಡುವಿನಮನಿ, ಧರ್ಮಪ್ಪ ಗಲಗಲಿ, ಶ್ರೀಧರ ಭುಜಣ್ಣವರ, ಶಿವಾನಂದ ನಾಯಿಕ, ಶೈಲಜಿರಾವ್‌ ನಾಯಕ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.