ವಿಶ್ವಕಪ್‌ ಫುಟ್ ಬಾಲ್‌ ಕ್ಷಣಗಣನೆ: ಬ್ರಝಿಲ್‌ ತಂಡ ಸೇರಿಕೊಂಡ ನೇಯ್ಮರ್‌


Team Udayavani, Nov 16, 2022, 11:17 PM IST

ವಿಶ್ವಕಪ್‌ ಫುಟ್ ಬಾಲ್‌ ಕ್ಷಣಗಣನೆ: ಬ್ರಝಿಲ್‌ ತಂಡ ಸೇರಿಕೊಂಡ ನೇಯ್ಮರ್‌

ಟುರಿನ್‌ (ಇಟಲಿ): ಕತಾರ್‌ ಆತಿಥ್ಯದಲ್ಲಿ ಸಾಗಲಿರುವ ಫಿಫಾ ವಿಶ್ವಕಪ್‌ ಫುಟ್ ಬಾಲ್‌ ಪಂದ್ಯಾವಳಿಗೆ ಇನ್ನು ಮೂರೇ ದಿನಗಳು ಬಾಕಿ. ಕಾಲ್ಚೆಂಡಿನ ಕಾದಾಟಕ್ಕೆ 32 ತಂಡಗಳು ಭರದ ಸಿದ್ಧತೆಯಲ್ಲಿ ತೊಡಗಿವೆ. ಈ ಹಂತದಲ್ಲಿ ನೆಚ್ಚಿನ ಬ್ರಝಿಲ್‌ ತಂಡದಲ್ಲಿ ಸಂತಸದ ವಾತಾವರಣ ಮನೆ ಮಾಡಿದೆ. ಸ್ಟಾರ್‌ ಆಟಗಾರ ನೇಯ್ಮರ್‌ ಬುಧವಾರ ತಂಡವನ್ನು ಕೂಡಿಕೊಂಡರು.

ಪ್ಯಾರಿಸ್‌ ಸೇಂಟ್‌ ಜರ್ಮನ್‌ ಪರ ಆಡುತ್ತಿದ್ದ ನೇಯ್ಮರ್‌ ವಿಮಾನ ಸಮಸ್ಯೆ ಯಿಂದಾಗಿ ಫ್ರಾನ್ಸ್‌ನಲ್ಲೇ ಉಳಿದು ಕೊಂಡಿದ್ದರು. ಇದೀಗ ಇಟಲಿಗೆ ಆಗಮಿಸಿ ಟುರಿನ್‌ನಲ್ಲಿರುವ ತಂಡ ವನ್ನು ಕೂಡಿಕೊಂಡಿದ್ದಾರೆ.

ಶನಿವಾರದ ತನಕ ಬ್ರಝಿಲ್‌ ತಂಡ ಇಲ್ಲೇ ಉಳಿಯಲಿದೆ. ಬಳಿಕ ಕತಾರ್‌ ತಲುಪಲಿದೆ. 5 ಬಾರಿಯ ಚಾಂಪಿ ಯನ್‌ ತಂಡ ವಾಗಿ ರುವ ಬ್ರಝಿಲ್‌ ಕಳೆ ದೆರಡು ದಶಕಗಳಿಂದ ಪ್ರಶಸ್ತಿಯ ಬರಗಾಲದಲ್ಲಿದೆ. 2002ರ ಬಳಿಕ ಕಪ್‌ ಎತ್ತಲು ವಿಫ‌ಲ ವಾಗುತ್ತಲೇ ಬಂದಿದೆ. ನ. 24ರಂದು ಸರ್ಬಿಯಾವನ್ನು ಎದುರಿ ಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.

ಕೂಟದ ಉದ್ಘಾಟನ ಪಂದ್ಯದಲ್ಲಿ ಎದುರಾಗುವ ತಂಡಗಳೆಂದರೆ ಆತಿ ಥೇಯ ಕತಾರ್‌ ಮತ್ತು ಈಕ್ವಡೋರ್‌. ಈ ಪಂದ್ಯ ರವಿವಾರ ನಡೆಯಲಿದೆ. ಅಂದೇ ನೆದರ್ಲೆಂಡ್ಸ್‌-ಸೆನೆಗಲ್‌ ಮುಖಾಮುಖಿ ಆಗಲಿವೆ.

 

ಟಾಪ್ ನ್ಯೂಸ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.