ಮಂಗಳೂರು : ಕೋಸ್ಟ್‌ಗಾರ್ಡ್‌ಗೆ “ಎಎಲ್‌ಎಚ್‌ ಹೆಲಿಕಾಪ್ಟರ್‌ ಸಿಜಿ 87′ ಸೇರ್ಪಡೆ


Team Udayavani, Nov 17, 2022, 8:52 AM IST

ಮಂಗಳೂರು : ಕೋಸ್ಟ್‌ಗಾರ್ಡ್‌ಗೆ “ಎಎಲ್‌ಎಚ್‌ ಹೆಲಿಕಾಪ್ಟರ್‌ ಸಿಜಿ 87′ ಸೇರ್ಪಡೆ

ಮಂಗಳೂರು : ಭಾರತೀಯ ತಟರಕ್ಷಣ ಪಡೆಗೆ ಸೇರ್ಪಡೆಗೊಳ್ಳಲಿರುವ ಬೆಂಗಳೂರಿನ ಎಚ್‌ಎಎಲ್‌ ನಿರ್ಮಿತ “ಅತ್ಯಾಧುನಿಕ ಹಗುರ ಹೆಲಿಕಾಪ್ಟರ್‌(ಎಎಲ್‌ಎಚ್‌) ಸಿಜಿ 870′ ಸ್ವೀಕಾರ ಸಮಾರಂಭ ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಮಂಗಳವಾರ ಜರಗಿತು.

ಈ ಹೆಲಿಕಾಪ್ಟರ್‌ ಚೆನ್ನೈಯಲ್ಲಿ ಸೇವೆಗೆ ಸೇರ್ಪಡೆಗೊಳ್ಳಲಿದೆ. ಇದರೊಂದಿಗೆ ಎಚ್‌ಎಎಲ್‌ನೊಂದಿಗೆ ತಟರಕ್ಷಣ ಪಡೆ 2017ರ ಮಾ. 29ರಲ್ಲಿ ನಡೆಸಿದ ಒಪ್ಪಂದ ಮುಕ್ತಾಯಗೊಳ್ಳಲಿದ್ದು ಮುಂದೆ 9 ಸುಸಜ್ಜಿತ ಎಎಲ್‌ಎಚ್‌ ಎಂಕೆ-3 ಹೆಲಿಕಾಪ್ಟರ್‌ಗಳ ಉತ್ಪಾದನೆಗೆ ಎಚ್‌ಎಎಲ್‌ನೊಂದಿಗೆ ಒಡಂಬಡಿಕೆ ನಡೆಸಲು ಮುಂದಾಗಿದೆ.

ಸಮಾರಂಭದಲ್ಲಿ ಭಾರತೀಯ ತಟರಕ್ಷಣ ಪಡೆ (ಪೂರ್ವ ವಿಭಾಗ) ಯ ಮಹಾನಿರ್ದೇಶಕ ವಿ.ಎಸ್‌. ಪಠಾನಿಯಾ ಮಾತನಾಡಿ, ಕಳೆದೆರಡು ದಶಕಗಳಲ್ಲಿ ಭಾರತೀಯ ಸಮುದ್ರ ತಟರಕ್ಷಣೆಯಲ್ಲಿ ಮಹತ್ವದ ಬೆಳವಣಿಗೆಗಳಾಗಿವೆ. ಕಣ್ಗಾವಲು, ಗುಪ್ತಚರ ಮಾಹಿತಿ ಸಂಗ್ರ ಮತ್ತು ಸಂಬಂಧಿಸಿದ ಭದ್ರತಾ ಸಂಸ್ಥೆಗಳೊಂದಿಗೆ ಮಾಹಿತಿ ವಿನಿಮಯ, ತುರ್ತು ಸಂದರ್ಭದಲ್ಲಿ ಪರಿಣಾಮಕಾರಿ ಸ್ಪಂದನೆ ಮಾಡಲಾಗುತ್ತಿದೆ. ತಟರಕ್ಷಣ ಪಡೆಯ ಜವಾಬ್ದಾರಿಗಳು ಹೆಚ್ಚಿರುವುದರಿಂದ ನಾಲ್ಕು ಎಎಲ್‌ಎಚ್‌ ಎಂಕೆ -3 ಹೆಲಿಕಾಪ್ಟರ್‌ಗಳ ಸೇರ್ಪಡೆ ಮಿಷನ್‌ ಆರಂಭಿಸಲಾಗಿದ್ದು ಇದು “ಎಎಲ್‌ಎಚ್‌ ಸಿಜಿ 870′ ಸೇರ್ಪಡೆಯೊಂದಿಗೆ ಪೂರ್ಣಗೊಳ್ಳುತ್ತಿದೆ’ ಎಂದರು.

ತಟರಕ್ಷಣ ಪಡೆಯ ಹೆಚ್ಚುವರಿ ಮಹಾ ನಿರ್ದೇಶಕ ಕೆ.ಆರ್‌. ಸುರೇಶ್‌ ಉಪಸ್ಥಿತರಿದ್ದರು.

ಭಾರತೀಯ ತಟರಕ್ಷಣಾ ಪಡೆ ದಿನದ 24 ಗಂಟೆಗಳ ಕಾಲ ಸಮುದ್ರ ತಟದಲ್ಲಿ ನಿಗಾ ವಹಿಸುತ್ತಿದೆ. ಭದ್ರತೆಯ ಜತೆಗೆ ತೈಲ, ಮೀನು, ಖನಿಜ ಸೇರಿದಂತೆ ಆಸ್ತಿಗಳ ಸಂರಕ್ಷಣೆ, ಜನರ ಪ್ರಾಣರಕ್ಷಣೆ ಮೊದಲಾದ ಕೆಲಸಗಳನ್ನು ಮಾಡುತ್ತಿದೆ.

ಇದನ್ನೂ ಓದಿ :ಹಿಮಾಚಲ ಪ್ರದೇಶದಲ್ಲಿ ಭೂಕಂಪನ: ರಿಕ್ಟರ್ ಮಾಪನದಲ್ಲಿ 4.1 ತೀವ್ರತೆ ದಾಖಲು

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.