ವಿಜಯ ಹಜಾರೆ ಟ್ರೋಫಿ: ಕರ್ನಾಟಕಕ್ಕೆ ನಾಲ್ಕು ವಿಕೆಟ್ ಗೆಲುವು
Team Udayavani, Nov 18, 2022, 6:40 AM IST
ಕೋಲ್ಕತಾ: ಶಿಖರ್ ಧವನ್ ಮತ್ತು ಇಶಾಂತ್ ಶರ್ಮ ಅವರ ಅನುಪಸ್ಥಿತಿಯಲ್ಲಿ ಆಡಿದ ದಿಲ್ಲಿ ತಂಡವು ವಿಜಯ ಹಜಾರೆ ಟ್ರೋಫಿಗಾಗಿ ನಡೆಯುತ್ತಿರುವ “ಬಿ’ ಬಣದ ಪಂದ್ಯದಲ್ಲಿ ಕರ್ನಾಟಕ ತಂಡದೆದುರು ನಾಲ್ಕು ವಿಕೆಟ್ಗಳಿಂದ ಸೋಲನ್ನು ಕಂಡಿದೆ. ಇದು ದಿಲ್ಲಿ ತಂಡದ ಸತತ ಎರಡನೇ ಸೋಲು ಆಗಿದೆ.
ಮೊದಲು ಬ್ಯಾಟಿಂಗ್ ನಡೆಸಿದ ದಿಲ್ಲಿ ತಂಡವು ವಾಸುಕಿ ಕೌಶಿಕ್ ಮತ್ತು ಶ್ರೇಯಸ್ ಗೋಪಾಲ್ ಅವರ ದಾಳಿಗೆ ಕುಸಿದು 45.4 ಓವರ್ಗಳಲ್ಲಿ 159 ರನ್ನಿಗೆ ಆಲೌಟಾಯಿತು. ಲಲಿತ್ ಯಾದವ್ 59 ರನ್ ಹೊಡೆದರು. ಕೌಶಿಕ್ 23 ರನ್ನಿಗೆ 3 ಮತ್ತು ಗೋಪಾಲ್ 25 ರನ್ನಿಗೆ 3 ವಿಕೆಟ್ ಕಿತ್ತರು.
ಕರ್ನಾಟಕ ತಂಡವು ಆರಂಭಿಕ ರವಿಕುಮಾರ್ ಸಮರ್ಥ್ ಅವರ ಆಕರ್ಷಕ ಆಟದಿಂದಾಗಿ 29.4 ಓವರ್ಗಳಲ್ಲಿ 6 ವಿಕೆಟಿಗೆ 161 ರನ್ ಗಳಿಸಿ ಜಯಭೇರಿ ಬಾರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು