ಭಾರತ್ ಜೋಡೋ ಕಾರ್ಯಕ್ರಮದಲ್ಲಿ ಭಾರತದ ಬದಲು ನೇಪಾಳ ರಾಷ್ಟ್ರಗೀತೆ! ವಿಡಿಯೋ ವೈರಲ್

ಆ ಹಾಡನ್ನು ನಿಲ್ಲಿಸಿ, ರಾಷ್ಟ್ರಗೀತೆ ಪ್ರಸಾರ ಮಾಡಲಾಯಿತು.

Team Udayavani, Nov 17, 2022, 1:25 PM IST

ಭಾರತ್ ಜೋಡೋ ಕಾರ್ಯಕ್ರಮದಲ್ಲಿ ಭಾರತದ ಬದಲು ನೇಪಾಳ ರಾಷ್ಟ್ರಗೀತೆ! ವಿಡಿಯೋ ವೈರಲ್

ನವದೆಹಲಿ: ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಗೀತೆ ಬದಲು ನೆರೆ ದೇಶದ ರಾಷ್ಟ್ರಗೀತೆ ನುಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಬಿಜೆಪಿ ಕಟುವಾಗಿ ಟೀಕಿಸಿದೆ.

ಮಹಾರಾಷ್ಟ್ರದ ವಾಶೀಂನಲ್ಲಿ ಆಯೋಜಿಸಿದ್ದ ಭಾರತ್ ಜೋಡೋ ಯಾತ್ರೆಯ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ರಾಷ್ಟ್ರಗೀತೆ ನುಡಿಸಬೇಕು ಎಂದು ಸೂಚಿಸಿದ್ದರು. ಆದರೆ ಈ ವೇಳೆ ಭಾರತದ ಬದಲು ನೇಪಾಳದ ರಾಷ್ಟ್ರಗೀತೆ ನುಡಿಸಿದ್ದರಿಂದ ರಾಹುಲ್ ಗಾಂಧಿ ತಬ್ಬಿಬ್ಬಾದ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ವೈರಲ್ ವಿಡಿಯೋದಲ್ಲಿ ರಾಹುಲ್ ಗಾಂಧಿ ಈಗ ರಾಷ್ಟ್ರಗೀತ್ ಎಂದು ಹೇಳಿದ್ದು, ವೇದಿಕೆಯಲ್ಲಿದ್ದ ಪ್ರತಿಯೊಬ್ಬರು ಎದ್ದು ನಿಂತಿದ್ದರು. ಆದರೆ ಬೇರೆ ಭಾಷೆಯ ಹಾಡು ನುಡಿಸಿದ್ದನ್ನು ಕೇಳಿದ ರಾಹುಲ್ ಗಾಂಧಿ ತಬ್ಬಿಬ್ಬಾಗಿರುವ ದೃಶ್ಯ ಸೆರೆಯಾಗಿದೆ.

ತಬ್ಬಿಬ್ಬಾದ ರಾಹುಲ್ ಗಾಂಧಿ ನಿರೂಪಕನ ಬಳಿ ಏನಿದು ಎಂದು ಪ್ರಶ್ನಿಸಿದ ನಂತರ ತಕ್ಷಣವೇ ಆ ಹಾಡನ್ನು ನಿಲ್ಲಿಸಿ, ರಾಷ್ಟ್ರಗೀತೆ ಪ್ರಸಾರ ಮಾಡಲಾಯಿತು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಬಿಜೆಪಿ ನಾಯಕರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ರಾಹುಲ್ ಗಾಂಧಿ ರಾಷ್ಟ್ರಗೀತೆಯನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಟೀಕಿಸಿದ್ದು, ತಮಿಳುನಾಡು ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ವಿಡಿಯೋವನ್ನು ಟ್ವೀಟರ್ ನಲ್ಲಿ ಶೇರ್ ಮಾಡಿ, ರಾಹುಲ್ ಗಾಂಧಿ ಏನಿದು ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.