ಮತದಾರರ ಮಾಹಿತಿ‌ ಕನ್ನ ವಿವಾದದಲ್ಲಿ ಗುಳಿಗ-ಪಂಜುರ್ಲಿ ಎಳೆ ತಂದ ಸಿದ್ದರಾಮಯ್ಯ


Team Udayavani, Nov 18, 2022, 4:33 PM IST

sidd

ಬೆಂಗಳೂರು: ಮತದಾರರ ಪಟ್ಟಿ ವಿವಾದಕ್ಕೆ ಸಂಬಂಧಪಟ್ಟ ಟ್ವೀಟ್ ನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂತಾರ ಚಿತ್ರದ ಗುಳಿಗ – ಪಂಜುರ್ಲಿಯನ್ನು ಎಳೆದು ತಂದಿರುವುದು ಹೊಸ ವಿವಾದ ಹುಟ್ಟು ಹಾಕುವ ಸಾಧ್ಯತೆಯಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ” ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು.” ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರನ್ನು ಉದ್ದೇಶಿಸಿ ಕುಹಕವಾಡಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು?  ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.

ಆದರೆ ಟೀಕೆಯ ಬರದಲ್ಲಿ ತುಳುನಾಡಿನ ಗುಳಿಗ- ಪಂಜುರ್ಲಿ ದೈವಗಳನ್ನು ವಿನಾ ಕಾರಣ ಎಳೆದು ತಂದಿದ್ದಾರೆ ಎಂಬ ಮಾತು ಕೇಳಿ ಬಂದಿದೆ.

ಟಾಪ್ ನ್ಯೂಸ್

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.