S2 EP – 65 : ನಂಬೂದಿರಿಯು ಜಿಗಣೆ ತಿನ್ನುವ ಶಿಕ್ಷೆಯಿಂದ ಪಾರಾದ ಕಥೆ

The story of Namboodiri escaping from the punishment eating leech

UV Podcast, Nov 18, 2022, 6:03 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai narrates very famous Aithihya mala | S2 EP – 65 : The story of Namboodiri escaping from the punishment eating leech | ನಂಬೂದಿರಿಯು ಜಿಗಣೆ ತಿನ್ನುವ ಶಿಕ್ಷೆಯಿಂದ ಪಾರಾದ ಕಥೆ

ನಂಬೂದಿರಿ ಪತ್ರಿದಿನ ರಾತ್ರಿ ಚಿತ್ರಗುಪ್ತನಿಗೆ ಪೂಜೆ ಮಾಡುತ್ತಿದ್ದ ಇದರಿಂದ ಚಿತ್ರಗುಪ್ತನಿಗೆ ಬಹಳ ಖುಷಿಯಾಗುತ್ತಿತ್ತು.ನಂಬೂದಿರಿಯ ಹೆಂಡ್ತಿ ಒಂದು ದಿನ ಕೆಲಸದವರಿಗೆ ಅನ್ನ ಮಾಡುತ್ತಿದ್ದಾಗ ಆ ಪಾತ್ರೆಯಲ್ಲಿ ಒಂದು ಜಿಗಣೆ ಸತ್ತು ಬಿದ್ದಿತ್ತು.  ಇದನ್ನು ಗಮನಿಸಿದ ನಂಬೂದಿರಿ ಒಂದು ಜಿಗಣೆಗೋಸ್ಕರ ಇಡೀ ಪಾತ್ರೆಯ ಅನ್ನವನ್ನು ಬಿಸಾಕದೆ ಅದನ್ನೇ ಬಡಿಸುತ್ತಾನೆ. ಈ ವಿಷಯವನ್ನು ತಿಳಿದ ಯಮಧರ್ಮ ಚಿತ್ರಗುಪ್ತನ ಬಳಿ‌ ನಂಬೂದಿರಿಗೆ ಕಠಿಣ ಶಿಕ್ಷೆಯನ್ನು ‌ನೀಡಬೇಕೆಂದು ಆಗ್ರಹಿಸುತ್ತಾನೆ. ಮುಂದೇನಾಯಿತು ಎನ್ನುವುದನ್ನು ಸಂಧ್ಯಾ ಎಸ್.ಪೈ. ಅವರ ಧ್ವನಿಯಲ್ಲಿ ಆಲಿಸಿ..

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

2345

S1EP – 429 :ಭಾರದ್ವಾಜ ಋಷಿಯ ಕತೆ

Mahabartha sampale

S3 : EP – 53 : ಅಜ್ಞಾತವಾಸದ ತಯಾರಿ | Preparation for Ajnathavasa

Untitled-1 copy

S1EP – 428:ಪೆಟ್ಟುತಿಂದ ಮಕ್ಕಳು

Dvfsdvb

S1EP – 427 : ಸೂರ್ಯ ಮಂಡಲ, ನೀಹಾರಿಕೆ ಹಾಗು ಬೆಳಕಿನ ವೇಗ

dvsdfb

ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers

scazc

S1EP – 426 : ಎಲ್ಲವೂ ದೇವರ ಇಚ್ಛೆ?


ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.