ಮೇಜರ್ ಸರ್ಜರಿಗೆ ಮುಂದಾದ ಬಿಸಿಸಿಐ: ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿ ರೋಹಿತ್

ಕೋಚ್ ರಾಹುಲ್ ದ್ರಾವಿಡ್ ಅವರ ಕೆಲಸಕ್ಕೂ ಕುತ್ತು

Team Udayavani, Nov 19, 2022, 9:51 AM IST

rohit sharma

 ಮುಂಬೈ: ಟಿ20 ವಿಶ್ವಕಪ್ ಕೂಟ ಅಂತ್ಯವಾಗಿ ವಾರ ಕಳೆಯವಷ್ಟರಲ್ಲಿ ಭಾರತ ತಂಡದಲ್ಲಿ ಬದಲಾವಣೆಯ ಲಕ್ಷಣಗಳು ಕಾಣಲಾರಂಭಿಸಿದೆ. ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ನಲ್ಲಿ ಭಾರತ ತಂಡವು ಸೆಮಿ ಫೈನಲ್ ನಲ್ಲಿ ತನ್ನ ಅಭಿಯಾನ ಅಂತ್ಯಗೊಳಿಸಿತ್ತು. ಆದರೆ ಭಾರತ ತಂಡದ ಹಿರಿಯರ ಪ್ರದರ್ಶನದ ಮೇಲೆ ಟೀಕೆಗಳು ಕೇಳಿಬಂದಿದೆ.

ಭಾರತದಲ್ಲಿ ಇಷ್ಟೆಲ್ಲಾ ಯುವ ಪ್ರತಿಭೆಗಳಿದ್ದರೂ ಇನ್ನೂ ಹಿರಿಯರ ಅವಲಂಬನೆ ಯಾಕೆ? ಟಿ20ಯಲ್ಲಿ ಏಕದಿನ ಕ್ರಿಕೆಟ್ ನಂತೆ ಆಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಮುಂದಿನ ಟಿ20 ವಿಶ್ವಕಪ್ ಗೆ ಇನ್ನೂ ಎರಡು ವರ್ಷ ಬಾಕಿ ಇರುವಾಗ ಹಲವು ಪ್ರಯೋಗಗಳನ್ನು ಮಾಡಲು ಬಿಸಿಸಿಐ ಮುಂದಾಗಿದೆ.

ಇದರ ಮೊದಲ ಭಾಗ ಎಂಬಂತೆ ಬಿಸಿಸಿಐ ಶುಕ್ರವಾರ ರಾಷ್ಟ್ರೀಯ ಆಯ್ಕೆ ಸಮಿತಿಯನ್ನು ವಜಾ ಮಾಡಿದೆ. ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯ ಬಗ್ಗೆ ಕಳೆದೊಂದು ವರ್ಷದಿಂದ ಕೆಲವು ಅಪಸ್ವರಗಳು ಕೇಳಿಬಂದಿತ್ತು. ಇದೀಗ ಪೂರ್ಣ ಸಮಿತಿಯನ್ನೇ ಬರ್ಖಾಸ್ತು ಮಾಡಿರುವ ಬಿಸಿಸಿಐ, ಹೊಸ ಅರ್ಜಿ ಆಹ್ವಾನ ಮಾಡಿದೆ.

ಇದನ್ನೂ ಓದಿ:ತನ್ನ ಪತ್ನಿಯನ್ನು ಹಿಡಿದುಕೊಂಡ ಎಂಬ ವಿಚಾರಕ್ಕೆ ಕೆಲಸಗಾರನ ಕೊಲೆ; ಆರೋಪಿಗೆ ಜೀವವಾಧಿ ಶಿಕ್ಷೆ

ಇದೀಗ ಟೀಂ ಇಂಡಿಯಾದ ನಾಯಕತ್ವ ಬದಲಾವಣೆಗೆ ಬಿಸಿಸಿಐ ಮುಂದಾಗಿದೆ ಎನ್ನಲಾಗಿದೆ. ಮೂರು ಮಾದರಿಗೆ ಮೂವರು ನಾಯಕರನ್ನು ನೇಮಿಸಲು ಬಿಸಿಸಿಐ ಯೋಜನೆ ರೂಪಿಸಿದೆ ಎಂದು ವರದಿಯಾಗಿದೆ. ಹೊಸ ಆಯ್ಕೆ ಸಮಿತಿಯು ಈ ಪ್ರತ್ಯೇಕ ನಾಯಕರನ್ನು ನೇಮಿಸುವ ಜವಾಬ್ದಾರಿಯನ್ನು ಹೊಂದಿದೆ ಎನ್ನುತ್ತಿವೆ ವರದಿಗಳು.

ಪ್ರಸ್ತುತ, ರೋಹಿತ್ ಶರ್ಮಾ ಎಲ್ಲಾ ಫಾರ್ಮಾಟ್‌ ಗಳಲ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ, ಆದರೆ ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್‌ ನ ನಡೆಯುತ್ತಿರುವ ಟಿ20 ಕ್ರಿಕೆಟ್ ಪ್ರವಾಸಕ್ಕೆ ತಂಡದ ನಾಯಕರಾಗಿದ್ದಾರೆ. ಮುಂದಿನ ಟಿ20 ತಂಡದ ನಾಯಕತ್ವ ಪಾಂಡ್ಯ ಪಾಲಾಗುವ ಸಾಧ್ಯತೆ ಹೆಚ್ಚಿದೆ.

35 ವರ್ಷ ವಯಸ್ಸಿನ ರೋಹಿತ್ ಶರ್ಮಾ ಮುಂದಿನ ವರ್ಷ ತವರು ನೆಲದಲ್ಲಿ ನಡೆಯಲಿರುವ 50 ಓವರ್‌ಗಳ ವಿಶ್ವಕಪ್‌ಗೆ ಅವರನ್ನು ನಾಯಕನಾಗಿ ಇರಿಸಿಕೊಳ್ಳಲು ಮಂಡಳಿಯು ಬಯಸಬಹುದು. ಆದರೆ 2024 ರಲ್ಲಿ ಟಿ 20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಪಾಂಡ್ಯ ಅವರನ್ನು ಬೆಂಬಲಿಸಲಾಗುತ್ತಿದೆ. ಇತ್ತೀಚಿನ ಆವೃತ್ತಿಯಲ್ಲಿ ಕಾಣಿಸಿಕೊಂಡಿರುವ ಹೆಚ್ಚಿನ ಹಿರಿಯ ಆಟಗಾರರು ಮುಂದಿನ ಆವೃತ್ತಿಗೆ ತಂಡದಲ್ಲಿ ಇರುವ ಸಾಧ್ಯತೆಯಿಲ್ಲ.

ಮತ್ತೊಂದೆಡೆ ಕೋಚ್ ರಾಹುಲ್ ದ್ರಾವಿಡ್ ಅವರ ಕೆಲಸಕ್ಕೂ ಕುತ್ತು ಬಂದಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.