ಮೋರ್ಬಿ ಸೇತುವೆ ದುರಂತಕ್ಕೆ ಸರ್ಕಾರ ಕಾರಣವಲ್ಲವೆಂದು ಜನರಿಗೆ ತಿಳಿದಿದೆ; ಬಿಜೆಪಿ ಅಭ್ಯರ್ಥಿ

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ, ಮುಳುಗುತಜ್ಞರನ್ನು ಕಳುಹಿಸಲಾಗಿತ್ತು.

Team Udayavani, Nov 19, 2022, 4:42 PM IST

ಮೋರ್ಬಿ ಸೇತುವೆ ದುರಂತಕ್ಕೆ ಸರ್ಕಾರ ಕಾರಣವಲ್ಲವೆಂದು ಜನರಿಗೆ ತಿಳಿದಿದೆ; ಬಿಜೆಪಿ ಅಭ್ಯರ್ಥಿ

ಗುಜರಾತ್: ಮೋರ್ಬಿ ತೂಗು ಸೇತುವೆ ದುರಂತ ಸಂಭವಿಸಿದ ಸಂದರ್ಭದಲ್ಲಿ ನದಿಗೆ ಹಾರಿ ಜನರನ್ನು ರಕ್ಷಿಸಿದ ಘಟನೆಯನ್ನು ನೆನಪಿಸಿಕೊಂಡ ಮೋರ್ಬಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ ತಾನು ಆರ್ ಎಸ್ ಎಸ್ ಕಾರ್ಯಕರ್ತನಾಗಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕಾರ್ಯನಿರ್ವಹಿಸಿದ ದಿನಗಳನ್ನು ಮೆಲುಕು ಹಾಕಿದರು.

ಇದನ್ನೂ ಓದಿ:‘ಆ ಗಂಡು ಸಚಿವರಿಗೆ ಚಿಲುಮೆ ಜತೆಗಿರುವ ನಂಟೇನು?: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಈ ಬಾರಿಯ ಚುನಾವಣೆಯಲ್ಲಿ ಪಾಟಿದಾರ್ ಪ್ರಾಬಲ್ಯದ ಎಲ್ಲಾ ಐದು ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ ಜಯಗಳಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಎನ್ ಐ ಜತೆ ಮಾತನಾಡಿದ ಅಮೃತಿಯಾ, ಮೋರ್ಬಿ ಸೇತುವೆ ದುರಂತ ತುಂಬಾ ನೋವಿನ ವಿಚಾರವಾಗಿದೆ. ಈ ಘಟನೆಯ ಪ್ರಕರಣ ಈಗ ಕೋರ್ಟ್ ನಲ್ಲಿದೆ ಎಂದರು.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ, ಮುಳುಗುತಜ್ಞರನ್ನು ಕಳುಹಿಸಲಾಗಿತ್ತು. ನಮ್ಮ ಪ್ರಧಾನಿ ಮತ್ತು ಮುಖ್ಯಮಂತ್ರಿ ಸಮಿತಿಯನ್ನು ರಚಿಸಿದ್ದು, ಪ್ರಕರಣ ಕೋರ್ಟ್ ನಲ್ಲಿದ್ದು, ಶೀಘ್ರದಲ್ಲಿಯೇ ತೀರ್ಪು ಬರುವ ನಿರೀಕ್ಷೆ ಇದೆ ಎಂದು ಅಮೃತಿಯಾ ಹೇಳಿದರು.

ಸೇತುವೆ ದುರಂತದ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮೋರ್ಬಿಯಲ್ಲಿ ಐದು ಸ್ಥಾನಗಳಿದ್ದು, ನಾವು ಎಲ್ಲಾ ಐದು ಸ್ಥಾನಗಳಲ್ಲಿ ಜಯಗಳಿಸುತ್ತೇವೆ. ಯಾಕೆಂದರೆ ಈ ಘಟನೆಗೆ ಸರ್ಕಾರ ಹೊಣೆಯಲ್ಲ ಎಂಬುದು ಸಾರ್ವಜನಿಕರಿಗೆ ತಿಳಿದಿದೆ ಎಂದು ಸಮಜಾಯಿಷಿ ನೀಡಿದರು.

ನನಗೆ ಪೂರ್ಣ ವಿಶ್ವಾಸವಿದೆ…ನಾವು ಜನರ ಏಳಿಗೆಗಾಗಿ ಪೂರ್ಣಪ್ರಮಾಣದಲ್ಲಿ ತೊಡಗಿಕೊಂಡಿದ್ದೇವೆ. ನಾನು ಕೇವಲ ಒಂದು ಸ್ಥಾನಕ್ಕಾಗಿ ಕಾರ್ಯನಿರ್ವಹಿಸುತ್ತಿಲ್ಲ, ಆದರೆ ಇಡೀ ಜಿಲ್ಲೆಯ ಐದು ಸ್ಥಾನಗಳ ಗೆಲುವಿಗೆ ಪ್ರಯತ್ನಿಸುತ್ತಿರುವುದಾಗಿ ಅಮೃತಿಯಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.