ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮತ್ತಿಬ್ಬರ ಅರ್ಜಿ ಸಲ್ಲಿಕೆ


Team Udayavani, Nov 19, 2022, 4:54 PM IST

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮತ್ತಿಬ್ಬರ ಅರ್ಜಿ ಸಲ್ಲಿಕೆ

ಚಿಕ್ಕಬಳ್ಳಾಪುರ: ಕುತೂಹಲ ಕೆರಳಿಸಿರುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಆಕಾಂಕ್ಷಿಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದ್ದು, ಮತ್ತಿಬ್ಬರು ಆಕಾಂಕ್ಷಿ ಯಾಗಿ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಕೆಪಿಸಿಸಿ ಸದಸ್ಯ ವಿನಯ್‌ ಎನ್‌ ಶ್ಯಾಮ್‌ ಅವರು ಅರ್ಜಿ ಸಲ್ಲಿಸಿದ ಬಳಿಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ಅಧ್ಯಕ್ಷ ಯಲವಹಳ್ಳಿ ಎನ್‌.ರಮೇಶ್‌ ಅರ್ಜಿ ಸಲ್ಲಿಸಿ ಗಮನ ಸೆಳೆದಿದ್ದರು. ಬಳಿಕ ಜಿಪಂ ಮಾಜಿ ಅಧ್ಯಕ್ಷ ಗಂಗರಕಾಲುವೆ ನಾರಾಯಣ ಸ್ವಾಮಿ ಅರ್ಜಿ ಸಲ್ಲಿಸಿ, ರಾಜಕೀಯ ವಲಯ ದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.

ಅದಲ್ಲದೆ, ಚಿಕ್ಕಬಳ್ಳಾಪುರದಲ್ಲಿ ವಿವಿಧ ರೀತಿಯ ಸೇವಾ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದ ಕೆಪಿಸಿಸಿ ಮಾನವ ಹಕ್ಕುಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ಕೆ.ಎನ್‌. ರಘು ಅವರು ತಮ್ಮ ಅಭಿಮಾನಿಗಳೊಂದಿಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಾಗಿ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ, ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾರಾಗುತ್ತಾರೆ ಎಂದು ಕುತೂಹಲದ ನಡುವೆ ನಾಲ್ವರು ಅರ್ಜಿ ಸಲ್ಲಿಸಿದ್ದಾರೆ.

ಕಾರ್ಯಕರ್ತರಲ್ಲಿ ಗೊಂದಲ: ಸಚಿವ ಡಾ. ಕೆ.ಸುಧಾಕರ್‌ ಅವರನ್ನು ಶತಾಯಗತಾಯ ವಾಗಿ ಸೋಲಿಸಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದು, ಮತ್ತೂಂದೆಡೆ ಕಾಂಗ್ರೆಸ್‌ ಪಕ್ಷದಲ್ಲೇ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಗೊಂದಲ ವಾತಾವರಣ ನಿರ್ಮಾಣವಾಗಿದೆ. ಚಿಕ್ಕಬಳ್ಳಾ ಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ಪಕ್ಷ ಸಂಘಟನೆ ಮತ್ತು ಜನಸೇವೆಯಲ್ಲಿ ಸಕ್ರೀಯ ವಾಗಿ ತೊಡಗಿಸಿಕೊಂಡಿರುವ ಕೆಪಿಸಿಸಿ ಸದಸ್ಯ ವಿನಯ್‌ ಎನ್‌ ಶ್ಯಾಮ್‌ ಪರ ಅನೇಕ ಮುಖಂಡರು ಒಲವು ವ್ಯಕ್ತಪಡಿಸಿದ್ದಾರೆ.

ಮತ್ತೂಂದೆಡೆ ಅನುಭವಿ ರಾಜಕಾರಣಿ ಯಾಗಿರುವ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲವಹಳ್ಳಿ ರಮೇಶ್‌ ಬಗ್ಗೆಯೂ ಒಲವು ವ್ಯಕ್ತಪಡಿಸಿದ್ದಾರೆ. ಒಟ್ಟಾರೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ದಿನೇ ದಿನೆ ರಂಗೇರುತ್ತಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಸಹ ಉತ್ಸಾಹ ಹೆಚ್ಚಾಗುತ್ತಿದೆ. ಕೊನೆಯದಾಗಿ ಸಚಿವ ಡಾ.ಕೆ.ಸುಧಾಕರ್‌ ವಿರುದ್ಧ ಯಾರನ್ನು ಕಣಕ್ಕಿಳಿಸಲಾಗುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಕ್ಷೇತ್ರದಲ್ಲಿ ತನ್ನದೇ ಆದ ಪ್ರಭಾವ ಹೊಂದಿರುವ ನಂದಿ ಆಂಜಿನಪ್ಪ ಅವರು ಅರ್ಜಿ ಸಲ್ಲಿಸಬಹುದು ಎಂಬ ಲೆಕ್ಕಾಚಾರ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಟಾಪ್ ನ್ಯೂಸ್

bCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

Congress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

1-rava

Vote ನೀಡದವರಿಗೆ ತೆರಿಗೆ ಹೆಚ್ಚು ಮಾಡಿ: ನಟ ಪರೇಶ್‌ ರಾವಲ್‌ ಸಲಹೆ

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

1-asasa

LS Election; 5ನೇ ಹಂತದಲ್ಲಿ ಶೇ.58.96 ಮತದಾನ:TMC ಮತ್ತು BJP ನಡುವೆ ವಿವಿಧೆಡೆ ಗಲಾಟೆ

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

bCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

Congress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

1-rava

Vote ನೀಡದವರಿಗೆ ತೆರಿಗೆ ಹೆಚ್ಚು ಮಾಡಿ: ನಟ ಪರೇಶ್‌ ರಾವಲ್‌ ಸಲಹೆ

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

1-asasa

LS Election; 5ನೇ ಹಂತದಲ್ಲಿ ಶೇ.58.96 ಮತದಾನ:TMC ಮತ್ತು BJP ನಡುವೆ ವಿವಿಧೆಡೆ ಗಲಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.