ಬೇಡಿಕೆ ಈಡೇರಿಕೆಗೆ ಸಮುದಾಯ ಆರೋಗ್ಯ ನೌಕರರ ಆಗ್ರಹ


Team Udayavani, Nov 19, 2022, 5:20 PM IST

tdy-18

ತುಮಕೂರು: ಸೇವೆ ಖಾಯಂ, ಪ್ರೋತ್ಸಾಹಧನ ಹೆಚ್ಚಳ, ಮೇಲಧಿಕಾರಿಗಳ ಕಿರುಕುಳ ತಪ್ಪಿಸುವಂತೆ ಆಗ್ರಹಿಸಿ ಶುಕ್ರವಾರ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಪಿ.ಎಚ್‌.ಸಿ ಉಪಕೇಂದ್ರಗಳಲ್ಲಿ ರಾಷ್ಟ್ರೀ ಯ ಆರೋಗ್ಯ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಪ್ರವೇಶ ಪರೀಕ್ಷೆ ಬರೆದು ಗೌರವಧನದ ಆಧಾರದಲ್ಲಿ ನೇಮಕಗೊಂಡಿರುವ ಬಿ.ಎಸ್‌.ಸಿ ನರ್ಸಿಂಗ್‌, ಎಂ.ಎಸ್ಸಿ ನರ್ಸಿಂಗ್‌ ಓದಿರುವ ಸು ಮಾರು 394 ಜನರು ಸಮುದಾಯ ಆರೋಗ್ಯಾ ಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದು, ಮೇಲಧಿಕಾರಿ ಗಳಿಂದ ಕಿರುಕುಳ ಅನುಭವಿಸುತ್ತಿದ್ದು, ಜೊತೆಗೆ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿ ರುವ ಖಾಯಂ ಸಹಪಾಠಿಗಳಿಂದಲೂ ದೌರ್ಜನ್ಯ ಒಳಗಾಗುತ್ತಿದ್ದಾರೆ ಎಂಬುದು ಸಂಘದ ಆರೋಪವಾಗಿದೆ.

ಇಡೀ ರಾಜ್ಯದಾದ್ಯಂತ ಶುಕ್ರವಾರ ಎಲ್ಲಾ ಸಮು ದಾಯ ಆರೋಗ್ಯಾಧಿಕಾರಿಗಳು ತಮ್ಮ ಸೇವೆ ಸ್ಥಗಿತಗೊಳಿಸಿ ಎಲ್ಲಾ ಡಿಎಚ್‌ಒ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರೋತ್ಸಾಹಧನ ಹೆಚ್ಚಳ: ಸಮುದಾಯ ಆರೋ ಗ್ಯಾಧಿಕಾರಿಗಳ ಬೇಡಿಕೆ ಕುರಿತಂತೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್‌, ಸಮುದಾಯ ಆರೋಗ್ಯಾಧಿಕಾರಿಗಳ ಸೇವೆ ಖಾಯಂಗೊಳಿಸ ಬೇಕು ಹಾಗೂ ಅವರಿಗೆ ಮುಂಬಡ್ತಿಗೆ ಅವಕಾಶ ನೀಡಬೇಕು. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ನೇಮಕವಾಗಿರುವ ಸಮುದಾಯ ಆರೋಗ್ಯಾಧಿಕಾರಿಗಳಿಗೆ ಬೇರೆ ರಾಜ್ಯಗಳಲ್ಲಿ 15 ಸಾವಿರ ರೂ ನೀಡುತಿದ್ದಾರೆ. ಕರ್ನಾಟಕದಲ್ಲಿ ಮಾತ್ರ 8,000 ಸಾವಿರ ರೂ. ನೀಡಲಾಗುತ್ತಿದೆ. ಬೇರೆ ರಾಜ್ಯಗಳ ರೀತಿ ನಮಗೂ ಪ್ರೋತ್ಸಾಹ ಧನ ಹೆಚ್ಚಳ ಮಾಡಬೇಕು ಎಂದರು.

ಮುಕ್ತ ನಿಧಿಯಲ್ಲಿ 50 ಸಾವಿರ ರೂ.ನೀಡಬೇಕು: ಆರೋಗ್ಯ ಉಪಕೇಂದ್ರಗಳ ನಿರ್ವಹಣೆಗೆ ಸಂಬಂಧಿಸಿದಂತೆ ವಾರ್ಷಿಕ ಮುಕ್ತ ನಿಧಿಯಲ್ಲಿ 50 ಸಾವಿರ ರೂ.ನೀಡಬೇಕು ಹಾಗೂ ಅದನ್ನು ನೇರವಾಗಿ ಬಳಕೆ ಮಾಡಲು ಅವಕಾಶ ಕಲ್ಪಿಸಬೇಕೆಂಬುದು ನಮ್ಮ ಕೋರಿಕೆಯಾಗಿದೆ ಎಂದರು.

ಅಂತರ ಜಿಲ್ಲಾ ವರ್ಗಾವಣೆಗೂ ಅವಕಾಶ: ಸಂಘದ ಮಹಿಳಾ ನಿರ್ದೇಶಕಿ ಶಿಲ್ಪಾ ಮಾತನಾಡಿ, ಏನಾದರೂ ಸಲಹೆ ನೀಡಿದರೆ ನೀವು ಖಾಯಂ ನೌಕರರಲ್ಲ ಎಂದು ಕೀಳಾಗಿ ನೋಡುತ್ತಾರೆ. ಮೊದಲು ಇದು ನಿಲ್ಲಬೇಕು. ಇಲ್ಲದಿದ್ದರೆ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವುದು ಕಷ್ಟವಾಗುತ್ತದೆ. ಅಂತರ ಜಿಲ್ಲಾ ವರ್ಗಾವಣೆಗೂ ಅವಕಾಶ ಕಲ್ಪಿಸಬೇಕು ಎಂದರು.

ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ದರು.

ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಸುರೇಶ್‌ ವಾರದ, ಪದಾಧಿಕಾರಿಗಳಾದ ಚನ್ನ ಲಿಂಗೇಶ್‌ಮೂರ್ತಿ, ರೋಹಿತ್‌ರಾಜ್‌, ನಾಗೇಂದ್ರ, ಕುಮಾರ್‌, ಶಾಂತಕುಮಾರ್‌ ಸೇರಿದಂತೆ ಜಿಲ್ಲೆಯ 394 ಸಮುದಾಯ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.