“ಮದುವೆಗೆ ನೀವು ಬನ್ನಿ..ಯೋಧರಿಗೆ ಮದುವೆ ಆಮಂತ್ರಣ ನೀಡಿದ ಜೋಡಿ; ಆರ್ಮಿಯಿಂದ ಬಂದ ಪ್ರತಿಕ್ರಿಯೆ ನೋಡಿ


Team Udayavani, Nov 19, 2022, 6:01 PM IST

tdy-19

ಕೇರಳ: ಸಾಮಾನ್ಯವಾಗಿ ನಾವು ಮದುವೆಗೆ ನಮ್ಮ ಆತ್ಮೀಯರು, ಸಂಬಂಧಿಕರು ಹಾಗೆ ಕೆಲ ಪರಿಚಯಸ್ಥರನ್ನು ಕರೆಯುತ್ತೇವೆ. ಇನ್ನು ಕೆಲವರಿಗೆ ಆಮಂತ್ರಣ ಕೊಟ್ಟು ಬನ್ನಿಯೆಂದು ಹೇಳುತ್ತೇವೆ. ಇದರಲ್ಲಿ ಕೆಲವರು ಮದುವೆಗೆ ಬಾರದಿದ್ದರೂ ದೂರದಿಂದಲೇ ಶುಭಕೋರುತ್ತಾರೆ.

ಮದುವೆಯಾಗಲು ಹೊರಟ ಕೇರಳದ ಜೋಡಿಯೊಂದು ಗಡಿ ಕಾಯುವ ಯೋಧರನ್ನು ತಮ್ಮ ಮದುವೆಗೆ ಬನ್ನಿಯೆಂದು ಕರೆದಿದ್ದಾರೆ.  ಜೋಡಿ ಆರ್ಮಿಗೆ ಬರೆದ ಪತ್ರ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ರಾಹುಲ್ ಹಾಗೂ ಕಾರ್ತಿಕಾ ಎನ್ನುವ ಜೋಡಿ ಮದುವೆಗೆ ಬನ್ನಿಯೆಂದು ಯೋಧರಿಗೆ ಆಮಂತ್ರಣ ಕಳುಹಿಸಿದ್ದಾರೆ. “ಪ್ರೀತಿಯ ವೀರರೇ, ನಾವು ನವೆಂಬರ್ 10 ರಂದು ಮದುವೆಯಾಗುತ್ತಿದ್ದೇವೆ. ನಮ್ಮ ದೇಶದ ಬಗ್ಗೆ ಪ್ರೀತಿ, ದೃಢತೆ ಮತ್ತು ದೇಶಭಕ್ತಿಗೆ ನಾವು ನಿಜವಾಗಿಯೂ ಕೃತಜ್ಞರಾಗಿರುತ್ತೇವೆ. ನಮ್ಮನ್ನು ಸುರಕ್ಷಿತವಾಗಿರಿಸಿದ್ದಕ್ಕಾಗಿ ನಾವು ನಿಮಗೆ ಪ್ರೀತಿಯ ಕೃತಜ್ಞತೆಯನ್ನು  ಸಲ್ಲಿಸುತ್ತಿದ್ದೇವೆ. ನಿಮ್ಮಿಂದಾಗಿ ನಾವು ಶಾಂತಿಯುತವಾಗಿ ಮಲಗಿದ್ದೇವೆ. ನಮ್ಮ ಪ್ರೀತಿಪಾತ್ರರ ಜೊತೆ ನಮಗೆ ಸಂತೋಷದ ದಿನಗಳನ್ನು ನೀಡಿದ್ದಕ್ಕಾಗಿ ಧನ್ಯವಾದಗಳು. ನಿಮ್ಮಿಂದಾಗಿ ನಾವು ಸುಖವಾಗಿ ಮದುವೆಯಾಗುತ್ತಿದ್ದೇವೆ. ನಮ್ಮ ವಿಶೇಷ ದಿನದಂದು ನಿಮ್ಮನ್ನು ಆಹ್ವಾನಿಸಲು ನಾವು ತುಂಬಾ ಸಂತೋಷಪಡುತ್ತೇವೆ. ನಿಮ್ಮ ಉಪಸ್ಥಿತಿ ಮತ್ತು ಆಶೀರ್ವಾದವನ್ನು ನಾವು ಬಯಸುತ್ತೇವೆ. ” ಎಂದು ಬರೆದು ಯೋಧರಿಗೆ ಕಳುಹಿಸಿದ್ದಾರೆ.

ಈ ಮದುವೆಯ ಆಮಂತ್ರಣವನ್ನು ಓದಿದ ಬಳಿ ಭಾರತೀಯ ಸೇನೆ ಅದರ ಫೋಟೋವನ್ನು ತನ್ನ ಅಧಿಕೃತ ಇನ್ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡು “ಇಂಡಿಯನ್‌ ಆರ್ಮಿ ಮದುವೆಯ ಆಮಂತ್ರಣಕ್ಕಾಗಿ ರಾಹುಲ್ ಮತ್ತು ಕಾರ್ತಿಕಾ ಅವರಿಗೆ ಪ್ರಾಮಾಣಿಕ ಧನ್ಯವಾದಗಳನ್ನು  ತಿಳಿಸುತ್ತದೆ ಮತ್ತು ದಂಪತಿಗಳು ತುಂಬಾ ಸಂತೋಷದಾಯಕ ಮತ್ತು ಆನಂದದಾಯಕ ವಿವಾಹಿತ ಜೀವನವನ್ನು ನಡೆಸಲಿ” ಎಂದು ಶುಭಕೋರಿದ್ದಾರೆ.

ಸದ್ಯ ಇಂಡಿಯನ್‌ ಆರ್ಮಿ ಹಂಚಿಕೊಂಡಿರುವ ಈ ಫೋಸ್ಟ್‌ ವೈರಲ್‌ ಆಗಿದೆ. 86 ಸಾವಿರಕ್ಕೂ ಅಧಿಕ ಮಂದಿ ಲೈಕ್‌ ಮಾಡಿದ್ದಾರೆ. ಮದುವೆಗೆ ಇದೊಂದು ಅದ್ಭುತ ಉಡುಗೊರೆ ಜೈ ಹಿಂದ್‌ ರಿಯಲ್‌ ಹೀರೋಸ್‌ ಎಂದು ಬಳಕೆದಾರರೊಬ್ಬರು ಕಾಮೆಂಟ್‌ ಮಾಡಿದ್ದಾರೆ.

 

View this post on Instagram

 

A post shared by Indian Army (@indianarmy.adgpi)

 

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.