ಕಾಸರಗೋಡು: ಸಾಮೂಹಿಕ ಅತ್ಯಾಚಾರ; ಮಹಿಳೆ ಸಹಿತ ನಾಲ್ವರ ಬಂಧನ


Team Udayavani, Nov 20, 2022, 12:22 AM IST

ಕಾಸರಗೋಡು: ಸಾಮೂಹಿಕ ಅತ್ಯಾಚಾರ; ಮಹಿಳೆ ಸಹಿತ ನಾಲ್ವರ ಬಂಧನ

ಕಾಸರಗೋಡು: ಸಂಚರಿಸುತ್ತಿದ್ದ ಕಾರಿನಲ್ಲಿ 19ರ ಹರೆಯದ ಯುವತಿ ಮೇಲೆ ಸಾಮೂಹಿಕ ಲೈಂಗಿಕ ಅತ್ಯಾಚಾರ ನಡೆಸಿದ ಘಟನೆ ಸಂಬಂಧ ಮಹಿಳೆ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಕಾಸರಗೋಡು ಚೆಮ್ನಾಡ್‌ ಪಂಚಾಯತ್‌ ವ್ಯಾಪ್ತಿಯ ನಿವಾಸಿ ಎಂದು ಹೇಳಲಾಗುತ್ತಿರುವ ಹಾಗೂ ಈಗ ಕೊಚ್ಚಿ ಕಾಕನ್ನಾಡಿನಲ್ಲಿ ವಾಸಿಸುತ್ತಿರುವ ಮಾಡೆಲ್‌ ಆಗಿರುವ ಯುವತಿಯನ್ನು ಸಾಮೂಹಿಕ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಕೊಡುಂಙಲ್ಲೂರು ನಿವಾಸಿಗಳಾದ ನಿತಿನ್‌, ವಿವೇಕ್‌, ಸುದೀಪ್‌ ಹಾಗೂ ಮೂಲತಃ ರಾಜಸ್ಥಾನ ನಿವಾಸಿಯಾದ ಡಿಂಪಲ್‌ ಲಾಂಬಳನ್ನು ಕೊಚ್ಚಿ ಸಿಟಿ ಸೌತ್‌ ಪೊಲೀಸರು ಬಂಧಿಸಿದ್ದಾರೆ.

ಕಳೆದ ಗುರುವಾರ ರಾತ್ರಿ ಕೊಚ್ಚಿ ಶಿಪ್‌ಯಾರ್ಡ್‌ ಸಮೀಪದ ಬಾರ್‌ಗೆ ರಾಜಸ್ಥಾನ ನಿವಾಸಿ ಮಹಿಳೆಯ ಜತೆ ಯುವತಿ ಬಂದಿದ್ದಳು. ರಾತ್ರಿ 10 ಗಂಟೆಗೆ ಆಕೆ ಬಾರ್‌ನೊಳಗೆ ಕುಸಿದು ಬಿದ್ದಳು. ಆಗ ಆಕೆಯನ್ನು ವಾಸ್ತವ್ಯ ಸ್ಥಳಕ್ಕೆ ತಲುಪಿಸುವುದಾಗಿ ಹೇಳಿ ಕಾರಿಗೆ ಹತ್ತಿಸಿ ಕರೆದೊಯ್ದರು.

ಈ ಯುವಕರು ಕೊಚ್ಚಿ ನಗರದಾದ್ಯಂತ ಸುತ್ತಾಡಿ ಯುವತಿಯ ಮೇಲೆ ಒಬ್ಬರ ಹಿಂದೆ ಒಬ್ಬರಂತೆ ಅತ್ಯಾಚಾರಗೈದಿದ್ದಾರೆ. ಕೊನೆಯಲ್ಲಿ ಆಕೆಯನ್ನು ಕಾಕನಾಡಿನಲ್ಲಿರುವ ವಾಸ್ತವ್ಯ ಸ್ಥಳಕ್ಕೆ ತಲುಪಿಸಿ ಪರಾರಿಯಾಗಿದ್ದರು. ಈ ಬಗ್ಗೆ ಪೊಲೀಸರಿಗೆ ನೀಡಿದ ದೂರಿನಂತೆ ಆರೋಪಿಗಳನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.