ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು
Team Udayavani, Nov 20, 2022, 8:24 PM IST
ವಿಟ್ಲ: ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ನಡೆದಿದೆ.
ಪುತ್ತೂರು ನಿವಾಸಿ ಶುಭಾಕರ ಮೃತಪಟ್ಟವರು.
ಶುಭಾಕರ ಅವರು ಮಗಳ ಮನೆಗೆ ಪುತ್ತೂರಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದಿದೆ. ಮಾಣಿಯಿಂದ ಆಂಬುಲೆನ್ಸ್ ಮೂಲಕ ಆಸ್ಪತ್ರೆ ಕೊಂಡೊಯ್ಯಲಾಯಿತ್ತಾದರೂ ವ್ಯಕ್ತಿ ಬದುಕುಳಿಯಲಿಲ್ಲ.
ಇದನ್ನೂ ಓದಿ : ಅರಣ್ಯದಂಚಿನಲ್ಲಿ ಹೆಚ್ಚಿದ ವನ್ಯಪ್ರಾಣಿಗಳ ಹಾವಳಿ: ಪಂಪ್ಸೆಟ್ಗೆ ಹಗಲು ವಿದ್ಯುತ್ ನೀಡಲು ರೈತರ ಒತ್ತಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ