ಅರ್ಚಕ ದಂಪತಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
Team Udayavani, Nov 21, 2022, 6:20 PM IST
ಜೈಪುರ: ರಾಜಸ್ಥಾನದ ರಾಜಸಮಂದ್ ಜಿಲ್ಲೆಯ ದೇಗುಲದ ಅರ್ಚಕ ನವರತ್ನ ಪ್ರಜಾಪತ್ (72) ಮತ್ತು ಅವರ ಪತ್ನಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ.
ಭಾನುವಾರ ರಾತ್ರಿ ಪ್ರಜಾಪತ್ ಅವರು ಮನೆಯಲ್ಲಿ ಪತ್ನಿಯ ಜತೆಗೆ ಊಟ ಮಾಡುತ್ತಿದ್ದಾಗ ಹತ್ತು ಮಂದಿ ಈ ಕೃತ್ಯವೆಸಗಿದ್ದಾರೆ.
ವೃದ್ಧ ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಜಾಪತ್ ಅವರ ಬದಲಿಗೆ ಮತ್ತೂಬ್ಬರನ್ನು ನೇಮಕ ಮಾಡಬೇಕು ಎಂಬ ವಿಚಾರಕ್ಕೆ ತಕ್ಕಂತೆ ಈ ಪ್ರಕರಣ ನಡೆದಿದೆ ಎಂದು ದೇವಗಢದ ಠಾಣಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ