ಸುರತ್ಕಲ್ ಟೋಲ್ನಲ್ಲಿ “ಸುಂಕ’ದ ಗಲಾಟೆ!
Team Udayavani, Nov 22, 2022, 7:02 AM IST
ಸುರತ್ಕಲ್: ಕೇಂದ್ರ ಸರಕಾರವು ಸುರತ್ಕಲ್ನಲ್ಲಿ ಟೋಲ್ಗೇಟ್ ತೆರವು ಮಾಡಿರುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ನಾವೇಕೆ ಇನ್ನೂ ಸುಂಕ ಪಾವತಿಸಬೇಕು ಎಂದು ಪ್ರಶ್ನಿಸಿ ಪ್ರವಾಸಕ್ಕೆ ಹೊರಟಿದ್ದ ಶಾಲಾ ಬಸ್ಗಳ ಸಿಬಂದಿ ಟೋಲ್ಗೇಟ್ ಸಿಬಂದಿಯ ಬಳಿ ಚರ್ಚೆಗಿಳಿದ ಘಟನೆ ನಡೆದಿದೆ.
ಖಾಸಗಿ ಕಾಲೇಜಿಗೆ ಸೇರಿದ 6 ಬಸ್ಗಳಲ್ಲಿ ವಿದ್ಯಾರ್ಥಿಗಳು ಪ್ರವಾಸ ಹೊರಟಿದ್ದು, ಟೋಲ್ಗೇಟ್ನಲ್ಲಿ ಸಿಬಂದಿ ತಡೆದು ಸುಂಕ ಪಾವತಿಸುವಂತೆ ತಿಳಿಸಿ ದಾಗ, ಮಾತಿನ ಚಕಮಕಿ ನಡೆ ಯಿತು. ಸುಮಾರು ಅರ್ಧ ತಾಸು ಕಾಲ ಸಂಚಾರ ಅಸ್ತವ್ಯಸ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ