ಮೈಸೂರಿನಲ್ಲಿ ಮೊಬೈಲ್ ರಿಪೇರಿ ಕೋರ್ಸ್ ಗೆ ಸೇರಿದ್ದ ಮಂಗಳೂರು ಸ್ಫೋಟದ ಆರೋಪಿ ಶಾರೀಕ್!


Team Udayavani, Nov 22, 2022, 5:43 PM IST

ಮೈಸೂರಿನಲ್ಲಿ ಮೊಬೈಲ್ ರಿಪೇರಿ ಕೋರ್ಸ್ ಗೆ ಸೇರಿದ್ದ ಮಂಗಳೂರು ಸ್ಫೋಟದ ಆರೋಪಿ ಶಾರೀಕ್!

15 ಕಳೆದಿದ್ದರೆ ಆತ ಸರ್ವಿಸ್‌ ಇಂಜಿನಿಯರ್ ಆಗುತ್ತಿದ್ದ!

ಮೈಸೂರು: ದೇಶದ ಗಮನ ಸೆಳೆದಿರುವ ಮಂಗಳೂರು ಬಾಂಬ್ ಸ್ಪೋಟ ಪ್ರಕರಣದ ರೂವಾರಿ ಮೈಸೂರಿನಲ್ಲಿ ಮೊಬೈಲ್ ರಿಪೇರಿ ತರಬೇತಿ ಪಡೆಯುತ್ತಿದ್ದನೆಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಬಂಧಿತ ಉಗ್ರ ಶಾರೀಕ್ ಬಗ್ಗೆ ಮೈಸೂರಿನ ಮೊಬೈಲ್ ರಿಪೇರಿ ತರಬೇತುದಾರ ಪ್ರಸಾದ್ ಕೆಲವು ಸ್ಪೋಟಕ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ.

ತೀರ್ಥಹಳ್ಳಿಯಿಂದ ತಪ್ಪಿಸಿಕೊಂಡು ಬಂದಿದ್ದ ಶಾರೀಕ್ ಮೈಸೂರಿಗೆ ಬಂದು ಪ್ರೇಮ್ ರಾಜ್ ಎಂದು ಹೆಸರು ಬದಲಾಯಿಸಿಕೊಂಡಿದ್ದ. ಅದೇ ಹೆಸರಿನಲ್ಲಿ ಪರಿಚಯ ಮಾಡಿಕೊಂಡು ಮೊಬೈಲ್ ರಿಪೇರಿಯ ತರಬೇತಿಗೆ ಸೇರಿಕೊಂಡಿದ್ದ. ಆಧಾರ್ ಕಾರ್ಡ್ ನಲ್ಲಿ ಧಾರವಾಡ ಜಿಲ್ಲೆಯ ವಿಳಾಸ ಮತ್ತು ಫೋಟೊ ಸಹ ಇತ್ತು. ಪ್ರೇಮ್ ಎಂದೇ ಸಹಿ ಮಾಡುತ್ತಿದ್ದ ಎಂದಿದ್ದಾರೆ.

‘ಕಾಲ್ ಸೆಂಟರ್ ಕೆಲಸಕ್ಕಾಗಿ ಮೈಸೂರಿಗೆ ಬಂದೆ. ಆದರೆ ಕಾಲ್ ಸೆಂಟರ್ ನವರು 20 ದಿನ ಕಾಯುವಂತೆ ಹೇಳಿದ್ದಾರೆ. ಹೀಗಾಗಿ ಮೊಬೈಲ್ ರಿಪೇರಿ ಮಾಡುವುದನ್ನು ಕಲಿಯುವ ತರಬೇತಿಗೆ ಬಂದಿದ್ದೇನೆ’ ಎಂದು ಹೇಳಿಕೊಂಡಿದ್ದ ಬಂದಿದ್ದ. ಆತ ಯಾವುದೇ ರೀತಿಯ ಸಂಶಯಗಳು ಬರದಂತೆ ವರ್ತಿಸಿದ್ದ. ಹೀಗಾಗಿ ಆತನ ಬಗ್ಗೆ ನಮಗೆ ಅನುಮಾನ ಬರಲಿಲ್ಲ. ಕನ್ನಡ ಭಾಷೆಯನ್ನು ತುಂಬಾ ಸ್ಪಷ್ಟವಾಗಿ ಮಾತನಾಡುತ್ತಿದ್ದ. 45 ದಿನಗಳ ಕೋರ್ಸ್ ಗೆ ಸೇರ್ಪಡೆಯಾಗಿದ್ದ. ತರಗತಿಗೂ ಸರಿಯಾಗಿ ಬರುತ್ತಿರಲಿಲ್ಲ. ಇನ್ನು 15 ಕಳೆದಿದ್ದರೆ ಆತ ಸರ್ವಿಸ್‌ ಇಂಜಿನಿಯರ್ ಆಗುತ್ತಿದ್ದ ಎಂಬ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ ಪ್ರಸಾದ್.

ಇದನ್ನೂ ಓದಿ:ಸ್ಯಾಂಟ್ನರ್ ಮಿಸ್ ಫೀಲ್ಡ್, ಭಾರತ-ಕಿವೀಸ್ ಟಿ20 ಪಂದ್ಯ ಟೈ: ಹಾರ್ದಿಕ್ ಪಡೆಗೆ ಸರಣಿ ಜಯ

ತರಬೇತಿ ವೇಳೆಯೂ ಡಮ್ಮಿ ಮೊಬೈಲ್ ಗಳನ್ನು ರಿಪೇರಿ ಮಾಡಿದ್ದಾನೆ. ತನ್ನ ಮೊಬೈಲ್ ಗೆ ಬರುವ ಕರೆಗಳಿಗೂ ಕನ್ನಡದಲ್ಲೇ ಉತ್ತರ ಕೊಡುತ್ತಿದ್ದ. ಪೊಲೀಸರಿಗೆ ಈತನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೊಟ್ಟಿದ್ದೇನೆ. ಯುವ ಸಮುದಾಯದ ಮುಂದಿನ ಜೀವನೋಪಾಯಕ್ಕಾಗಿ ನಾವು ಮೊಬೈಲ್ ರಿಪೇರಿ ಮಾಡುವುದನ್ನು ಕಲಿಸುತ್ತೇವೆ. ಅದನ್ನು ಈ ರೀತಿ ದುರುದ್ದೇಶಕ್ಕೆ ಬಳಸಿಕೊಂಡರೆ ನಾನು ಏನು ಮಾಡಲು ಸಾಧ್ಯವಿಲ್ಲ.  ಆತ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದಾನೆಂಬ ವಿಚಾರ ತಿಳಿದು ಆಘಾತವಾಯಿತು. ಕಳೆದ ಇಪ್ಪತ್ತು ವರ್ಷಗಳಿಂದ ಇಲ್ಲಿ ತರಬೇತಿ ನೀಡುತ್ತಿದ್ದೇವೆ. ಯಾರು ಸಹ ಈ ರೀತಿ ಮಾಡುತ್ತಿರಲಿಲ್ಲ. ಇದೇ ಮೊದಲ ಬಾರಿ ಇಂತಹ ಘಟನೆ ನಡೆದಿರುವುದು ತುಂಬಾ ಬೇಸರ ತರಿಸಿದೆ ಎಂದು ಪ್ರಸಾದ್ ಹೇಳಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.