ಹಾಲಾಡಿ ಬಸ್‌ ನಿಲ್ದಾಣಕ್ಕೆ ಅಭಿವೃದ್ಧಿ ‘ಭಾಗ್ಯ’

ಬಸ್‌ ನಿಲ್ದಾಣ ಸಂಪೂರ್ಣ ಕಾಂಕ್ರೀಟ್‌ ಕಾಮಗಾರಿ, ಇಂಟರ್‌ಲಾಕ್‌ ಅಳವಡಿಕೆ ; ರಿಕ್ಷಾ ನಿಲ್ದಾಣವು ಅಭಿವೃದ್ಧಿ

Team Udayavani, Nov 22, 2022, 4:58 PM IST

8

ಹಾಲಾಡಿ: ಮಲೆನಾಡು, ಕುಂದಾಪುರ, ಉಡುಪಿ ಹೀಗೆ ಹತ್ತಾರು ಊರುಗಳನ್ನು ಬೆಸೆಯುವ ಪ್ರಮುಖ ಪೇಟೆಯಾದ ಹಾಲಾಡಿಯ ಬಸ್‌ ನಿಲ್ದಾಣದ ಅಭಿವೃದ್ಧಿ ಬೇಡಿಕೆಯೂ ಕೊನೆಗೂ ಸಾಕಾರಗೊಂಡಿದೆ. ಇಲ್ಲಿನ ಬಸ್‌ ನಿಲ್ದಾಣದ ಅಭಿವೃದ್ಧಿಗೆ ಹಲವು ವರ್ಷಗಳಿಂದ ಬೇಡಿಕೆ ಇತ್ತು.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಮುತುವರ್ಜಿಯಲ್ಲಿ ಹಾಲಾಡಿಯ ಬಸ್‌ ನಿಲ್ದಾಣ, ರಿಕ್ಷಾ ನಿಲ್ದಾಣದ ಕಾಂಕ್ರೀಟ್‌ ಕಾಮಗಾರಿ ಹಾಗೂ ಕೆಲವೆಡೆ ಇಂಟರ್‌ಲಾಕ್‌ ಅಳವಡಿಕೆಗೆ ಅನುದಾನ ಮಂಜೂರಾಗಿತ್ತು. ಅದರ ಕಾಮಗಾರಿಯು ನಡೆದಿದ್ದು, ಈಗ ಪೂರ್ಣಗೊಂಡಿದೆ. ಕಾಂಕ್ರೀಟ್‌ ಕಾಮಗಾರಿಗಾಗಿ 15 ಲಕ್ಷ ರೂ. ಹಾಗೂ ಇಂಟರ್‌ಲಾಕ್‌ಗೆ 2.70 ಲಕ್ಷ ರೂ. ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಪ್ರಮುಖ ಪೇಟೆ

ಹಾಲಾಡಿಯು ಕುಂದಾಪುರ, ಕೋಟೇಶ್ವರ, ಅಮಾಸೆಬೈಲು, ಸಿದ್ದಾಪುರ, ಶಂಕರನಾರಾಯಣ, ಮಂಗಳೂರು, ಉಡುಪಿ, ಮಣಿಪಾಲ, ಶಿವಮೊಗ್ಗ, ತೀರ್ಥಹಳ್ಳಿ, ಆಗುಂಬೆ, ಹೆಬ್ರಿ ಮೊದಲಾದ ಕಡೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಪೇಟೆಯಾಗಿದೆ. ಇದಲ್ಲದೆ ಹಾಲಾಡಿ ಮೂಲಕವೇ ಬೈಂದೂರು – ವಿರಾಜಪೇಟೆ ರಾಜ್ಯ ಹೆದ್ದಾರಿಯು ಹಾದುಹೋಗುತ್ತದೆ. ಈ ಭಾಗಗಳಿಗೆ ಸಂಚರಿಸುವ ಬಸ್‌ಗಳೆಲ್ಲ ಇಲ್ಲಿನ ಬಸ್‌ ನಿಲ್ದಾಣಕ್ಕೆ ಬಂದೇ ಹೋಗುತ್ತದೆ. ನಿತ್ಯ ನೂರಾರು ಮಂದಿ ಈ ಬಸ್‌ ನಿಲ್ದಾಣವನ್ನು ಆಶ್ರಯಿಸಿದ್ದಾರೆ.

ಹತ್ತಾರು ಬಸ್‌

ಈ ಹಾಲಾಡಿ ಬಸ್‌ ನಿಲ್ದಾಣವಾಗಿ ಕುಂದಾಪುರ- ಆಗುಂಬೆ, ಮಂಗಳೂರು, ಉಡುಪಿ – ಶಿವಮೊಗ್ಗ, ಕುಂದಾಪುರ – ತೀರ್ಥಹಳ್ಳಿ, ಕುಂದಾಪುರ – ಹೆಬ್ರಿ, ಕುಂದಾಪುರ – ಅಮಾಸೆಬೈಲು, ಕುಂದಾಪುರ – ಶೇಡಿಮನೆ, ಸಿದ್ದಾಪುರ – ಶಂಕರನಾರಾಯಣ- ಹಾಲಾಡಿ- ಕುಂದಾಪುರ, ಧರ್ಮಸ್ಥಳ – ಕಾರ್ಕಳ – ಕುಂದಾಪುರ ಹೀಗೆ ನಿತ್ಯ ಹತ್ತಾರು ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತವೆ.

ಸರ್ಕಲ್‌ ನಿರ್ಮಾಣ ನನೆಗುದಿಗೆ

ಜನರ ಬೇಡಿಕೆಯಂತೆ ಹಾಲಾಡಿಯ ಬಸ್‌ ನಿಲ್ದಾಣದ ಅಭಿವೃದ್ಧಿಯಾಗಿದೆ. ಅದೇ ರೀತಿ ಅನೇಕ ವರ್ಷಗಳಿಂದ ಇಲ್ಲಿನ 4 ರಸ್ತೆಗಳು ಸಂಧಿಸುವಲ್ಲಿ ವ್ಯವಸ್ಥಿತ ರೀತಿಯ ಸರ್ಕಲ್‌ (ವೃತ್ತ) ನಿರ್ಮಾಣವಾಗಬೇಕು ಅನ್ನುವುದು ಸಾರ್ವಜನಿಕರ ಬೇಡಿಕೆಯಾಗಿತ್ತು. ಇದಕ್ಕಾಗಿ ಪ್ರತಿಭಟನೆ, ಹೋರಾಟಗಳು ನಡೆದಿದ್ದವು. ಆದರೆ “ಬ್ಲಾಕ್‌ ಸ್ಪಾಟ್‌’ ನಡಿ ಒಂದಷ್ಟು ಅಭಿವೃದ್ಧಿಯಾಗಿದೆ. ಆದರೆ ಸರ್ಕಲ್‌ ನಿರ್ಮಾಣವಾದರೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಕೆಲವೆಡೆಗಳಲ್ಲಿ ವೇಗ ನಿಯಂತ್ರಕಗಳ ಅಗತ್ಯವೂ ಇದೆ ಎನ್ನುವುದು ಜನರ ಅಭಿಪ್ರಾಯವಾಗಿದೆ.

ಸುಗಮ ಸಂಚಾರಕ್ಕೆ ಅನುಕೂಲ: ಶಾಸಕರ ಶಿಫಾರಸಿನಂತೆ ಹಾಲಾಡಿಯ ಬಸ್‌ ನಿಲ್ದಾಣ, ರಿಕ್ಷಾ ನಿಲ್ದಾಣದ ಕಾಂಕ್ರೀಟ್‌ ಕಾಮಗಾರಿಗೆ 15 ಲಕ್ಷ ರೂ. ಹಾಗೂ ಇಂಟರ್‌ ಲಾಕ್‌ ಅಳವಡಿಕೆಗೆ 2.70 ಲಕ್ಷ ರೂ. ಅನುದಾನ ಬಿಡುಗಡೆಯಾಗಿತ್ತು. ಆ ಅನುದಾನದಲ್ಲಿ ಬಸ್‌ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ನಡೆದಿದೆ. ಇದರಿಂದ ಬಸ್‌ಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. – ಜನಾರ್ದನ, ಹಾಲಾಡಿ ಗ್ರಾ.ಪಂ. ಉಪಾಧ್ಯಕ್ಷರು

ಟಾಪ್ ನ್ಯೂಸ್

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.