ಸಿಗದ ಅವಕಾಶ: ನ್ಯೂಜಿಲ್ಯಾಂಡ್ ಕೇಂದ್ರಿಯ ಒಪ್ಪಂದ ತೊರೆದ ಮಾರ್ಟಿನ್ ಗಪ್ಟಿಲ್


Team Udayavani, Nov 23, 2022, 9:33 AM IST

Martin Guptill

ವೆಲ್ಲಿಂಗ್ಟನ್: ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ ಅವರನ್ನು ಅವರ ಕೇಂದ್ರ ಒಪ್ಪಂದದಿಂದ ಬಿಡುಗಡೆ ಮಾಡಲಾಗಿದೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಬುಧವಾರ ಖಚಿತಪಡಿಸಿದೆ. 36 ವರ್ಷದ ಮಾರ್ಟಿನ್ ಗಪ್ಟಿಲ್ ವಿನಂತಿಯ ಮೇರೆಗೆ ಈ ನಿರ್ಧಾರ ಮಾಡಲಾಗಿದೆ ಎಂದು ಮಂಡಳಿ ತಿಳಿಸಿದೆ.

“ನ್ಯೂಜಿಲೆಂಡ್ ಕ್ರಿಕೆಟ್ ಸಮಿತಿಯೊಂದಿಗಿನ ಚರ್ಚೆಗಳ ನಂತರ, ಗಪ್ಟಿಲ್ ಅವರ ವಿನಂತಿಯನ್ನು ಅಂಗೀಕರಿಸಲಾಯಿತು. ತಕ್ಷಣದಿಂದಲೇ ಇದು ಜಾರಿಗೆ ಬರಲಿದೆ” ಎಂದು ಪ್ರಕಟಣೆ ತಿಳಿಸಿದೆ. ಮಾರ್ಟಿನ್ ಗಪ್ಟಿಲ್ ಅವರು ಆಯ್ಕೆಗೆ ಅರ್ಹರಾಗಿದ್ದರೂ, ಕೇಂದ್ರ ಅಥವಾ ದೇಶೀಯ ಒಪ್ಪಂದಗಳನ್ನು ಹೊಂದಿರುವ ಆಟಗಾರರಿಗೆ ಆದ್ಯತೆ ನೀಡುವುದನ್ನು ಮುಂದುವರಿಸಲಾಗುತ್ತದೆ ಎಂದು ಮಂಡಳಿ ತಿಳಿಸಿದೆ.

ಇದನ್ನೂ ಓದಿ:ಗಂಗಾವತಿ: ಜನಜಾನುವಾರುಗಳಿಗೆ ಉಪಟಳ; ಗಡ್ಡಿ ಗ್ರಾಮದಲ್ಲಿ ಬೋನಿಗೆ ಬಿದ್ದ ಕರಡಿ

ಟಿ20 ಸ್ವರೂಪದಲ್ಲಿ ನ್ಯೂಜಿಲೆಂಡ್‌ ಪರ ಅತಿ ಹೆಚ್ಚು ರನ್ ಗಳಿಸಿದ ಮತ್ತು ಏಕದಿನ ಪಂದ್ಯಗಳಲ್ಲಿ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಗಪ್ಟಿಲ್ ಅವರು ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಲ್ಲಿ ರಾಷ್ಟ್ರೀಯ ತಂಡದ ಭಾಗವಾಗಿದ್ದರು. ಆದರೆ ಒಂದೇ ಒಂದು ಪಂದ್ಯದಲ್ಲಿ ಆಡುವ ಅವಕಾಶ ಪಡೆದಿರಲಿಲ್ಲ. ಬಳಿಕ ಭಾರತ ವಿರುದ್ಧ ನಡೆಯುತ್ತಿರುವ ಸ್ವದೇಶಿ ಸರಣಿಯಲ್ಲೂ ಗಪ್ಟಿಲ್ ತಂಡದಲ್ಲಿ ಅವಕಾಶ ಪಡೆಯಲು ವಿಫಲರಾದರು.

ಇದು ನ್ಯೂಜಿಲೆಂಡ್ ಆಟಗಾರನೊಬ್ಬ ಈ ವರ್ಷ ಬಿಡುಗಡೆಗೆ ವಿನಂತಿಸಿದ ಮೂರನೇ ನಿದರ್ಶನವಾಗಿದೆ. ಟ್ರೆಂಟ್ ಬೌಲ್ಟ್ ಮತ್ತು ಕಾಲಿನ್ ಡಿ ಗ್ರ್ಯಾಂಡ್‌ ಹೋಮ್ ಕೂಡಾ ಇದೇ ರೀತಿ ಮಾಡಿದ್ದರು.

ತಾನು ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಂದ ನಿವೃತ್ತಿಯಾಗುತ್ತಿಲ್ಲ ಮತ್ತು ಲಭ್ಯವಿದ್ದಾಗ ಆಯ್ಕೆಗೆ ಪರಿಗಣಿಸಲು ಬಯಸುತ್ತಾರೆ ಎಂದು ಗಪ್ಟಿಲ್ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.