ಕೊರಟಗೆರೆ: ಡಿ.2 ರಂದು ಬಿಜೆಪಿ ಜನ ಸಂಪರ್ಕ ಕಚೇರಿ ಉದ್ಘಾಟನೆ

ಕೆ.ಎಂ. ಮುನಿಯಪ್ಪ ಅಭಿಮಾನಿ ಬಳಗ ನೇತೃತ್ವ; 20 ಸಾವಿರ ಜನ ಸೇರಿಸುವ ಉದ್ದೇಶ

Team Udayavani, Nov 23, 2022, 10:13 PM IST

1-asdsaasd

ಕೊರಟಗೆರೆ:  ಪಟ್ಟಣದ ಊರ್ಡಿಗೆರೆ ಕ್ರಾಸ್ ಹತ್ತಿರ ಬಿಜೆಪಿ ಪಕ್ಷದ ಜನ ಸಂಪರ್ಕ ಕಚೇರಿ , ಹಾಗೂ ಜನಸೇವಾ ಕೇಂದ್ರದ ಉದ್ಘಾಟನೆಯನ್ನು ಡಿಸೆಂಬರ್ 2 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಕೆ. ಎಂ.  ಮುನಿಯಪ್ಪ ಹೇಳಿದರು.

ಅವರು ಇಂದು ಕೊರಟಗೆರೆ ಪಟ್ಟಣದಲ್ಲಿ ಕರೆದಿದ್ದ ಬಿಜೆಪಿ ಪಕ್ಷದ ಕಾರ್ಯ ಕರ್ತರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕೊರಟಗೆರೆಯಲ್ಲಿ ಬಿಜೆಪಿ ಪಕ್ಷದ ಅಲೆಯಿದೆ,ಉತ್ತಮ ವಾಗಿ ಕೆಲಸ ಮಾಡಿ ಬಿಜೆಪಿ ಪಕ್ಷದ ಗೆಲುವಿಗೆ ಶ್ರಮಿಸೋಣ ಎಂದರು.

ತಾಲೂಕಿನ ಬಿಜೆಪಿ ಕಾರ್ಯಕರ್ತರು ಕೊರಟಗೆರೆ ಪಟಣಕ್ಕೆ ಬಂದರೆ ಅವರು ಕೂತು ಪಕ್ಷದ ಬಗ್ಗೆ ಚರ್ಚಿಸಲು ‌ಒಂದು ಕಚೇರಿ ಅಗತ್ಯವಿದೆ, ಈ ಸದ್ದುದ್ದೇಶದ ಜೊತೆಗೆ ಪಹಣಿ,ಮ್ಯುಟೇಷನ್,ಕಾರ್ಮಿಕ ಕಾರ್ಡ್‌ ಸೇರಿದಂತೆ ಇತರ ಸೌಲಭ್ಯ ಗಳನ್ನು ಜನಸೇವಾ ಕೇಂದ್ರದ ಮೂಲಕ ಉಚಿತವಾಗಿ ದೊರೆಯುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಡಿಸೆಂಬರ್ 2ರಂದು ನಡೆಯುತ್ತಿರುವ ಕಚೇರಿ ಪ್ರಾರಂಭೋತ್ಸವಕ್ಕೆ ಸಮಾರು 20 ಸಾವಿರ ಜನರನ್ನು ಸೇರಿಸುವ ಉದ್ದೇಶವಿದೆ ,ಕಚೇರಿ ಪ್ರಾರಂಭದ ಜೊತೆಗೆ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಸಹ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ರಾಜ್ಯ ,ಜಿಲ್ಲಾ ,ತಾಲೂ ಕು ಮುಖಂಡರು , ಸೇರಿದಂತೆ ವಿವಿಧ ಘಟಕಗಳ ಪ್ರಮುಖರು ಪದಾಧಿಕಾರಿಗಳು‌ ಪಾಲ್ಗೊಳ್ಳುವರೆಂದು ಕೆ.ಎಂ. ಮುನಿಯಪ್ಪ ಮಾಹಿತಿ ನೀಡಿದರು.

ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಬಿಜೆಪಿ‌ ಜಿಲ್ಲಾಕಾರ್ಯಕಾರಿಣಿ ಸದಸ್ಯ ಕೆಟಿ ಗೋವಿಂದರೆಡ್ಡಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರಸನ್ನಕುಮಾರ್,ತಾಲೂಕು ಉಪಾಧ್ಯಕ್ಷ ಡಿ.ಎನ್ . ರವಿಶಂಕರ್, ಕೋಳಾಲ ಹೋಬಳಿಯ ಅಧ್ಯಕ್ಷ ಅಳಾಲಸಂದ್ರ ಮಂಜಣ್ಣ, ಕಾರ್ಮಿಕ ಮುಖಂಡ ಸೂರ್ಯನಾರಾಯಣ ಗೌಡ, ಸಾಗೇರೆ ಚಂದ್ರಶೇಖರಯ್ಯ ಹಂಚಿಹಳ್ಳಿ ರವಿಕುಮಾರ್,ಕ್ಯಾಮೇನಹಳ್ಳಿ ಬಾಲರಾಜು,ಪಾತಗನಹಳ್ಳಿ ಸಿದ್ದಲಿಂಗಯ್ಯ ಕೋಳಾಲ ಕಾರ್ತಿಕ್, ಮಾತನಾಡಿ ಕಾರ್ಯಕ್ರಮದ ರೂಪುರೇಷೆ ಗಳ ಬಗ್ಗೆ ಚರ್ಚಿಸಿ ಹಲವು ಸಲಹೆ ಸೂಚನೆಗಳನ್ನು ನೀಡುವ ಜೊತೆಗೆ ಹೋಬಳಿ ಮಟ್ಟ ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಕಾರ್ಯಕ್ರಮಕ್ಕೆ ಸಜ್ಜುಗೊಳಿಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಸಂಕೇನಹಳ್ಳಿ ಹನುಮಂತರಾಯಪ್ಪ,ಮೇಡಿಕಲ್ ಹನುಮಂತು, ಆನಂದ್ ಬಿ.ಆರ್, ಸೇರಿದಂತೆ ಆರು ಹೋಬಳಿಗಳಿಂದ ನೂರಾರು ಕಾರ್ಯಕರ್ತರು ಆಗಮಿಸಿ ಪೂರ್ವಭಾವಿ ಸಭೆ ಯಶಸ್ವಿಗೊಳಿಸಿದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.