ವಿಶ್ವಕಪ್ ಫುಟ್ಬಾಲ್ : ಉತ್ಸಾಹಿ ಕೆನಡಿಯನ್ನರಿಗೆ ಬೆಲ್ಜಿಯಂ ತಡೆ


Team Udayavani, Nov 24, 2022, 10:27 PM IST

1-asdasd

ದೋಹಾ: ಮಿಚಿ ಬಥ್‌ಶುವಾಯಿ ಅವರ ಗೋಲು ಮತ್ತು ಥಿಬಾಟ್‌ ಕೋರ್ಟೊಯಿಸ್‌ ಅವರ ಅದ್ಭುತ ನಿರ್ವಹಣೆಯಿಂದ ಬೆಲ್ಜಿಯಂ ತಂಡವು “ಎಫ್’ ಬಣದ ಪಂದ್ಯದಲ್ಲಿ ಉತ್ಸಾಹಿ ಕೆನಡಾ ತಂಡವನ್ನು 1-0 ಗೋಲುಗಳಿಂದ ಸೋಲಿಸಿ ಗೆಲುವಿನ ಖಾತೆ ತೆರೆಯಿತು. ಈ ಗೆಲುವಿನಿಂದ ಬೆಲ್ಜಿಯಂ ತನ್ನ ಬಣದಲ್ಲಿ ಅಗ್ರಸ್ಥಾನ ಪಡೆಯಿತು. ಈ ಬಣದ ಇನ್ನೊಂದು ಪಂದ್ಯದಲ್ಲಿ ಮೊರಾಕ್ಕೊ ಮತ್ತು ಕ್ರೊವೇಷ್ಯಾ ನಡುವಣ ಪಂದ್ಯ 0-0 ಅಂತರದಿಂದ ಡ್ರಾ ಸಾಧಿಸಿದ್ದರಿಂದ ಬೆಲ್ಜಿಯಂ ಮೇಲುಗೈ ಸಾಧಿಸಲು ಯಶಸ್ವಿಯಾಯಿತು.

ಗಾಯಗೊಂಡ ರೊಮೆಲು ಲುಕಾಕು ಅವರ ಅನುಪಸ್ಥಿತಿಯಿಂದಾಗಿ ಬೆಲ್ಜಿಯಂನ ದಾಳಿಯ ನೇತೃತ್ವ ವಹಿಸಿದ್ದ ಬಥ್‌ಶುವಾಯಿ ಅವರು ಪಂದ್ಯದ ಮೊದಲ ಅವಧಿಯಲ್ಲಿ ಗೋಲು ಹೊಡೆದು ಮುನ್ನಡೆ ಒದಗಿಸಿದರು. ಆಬಳಿಕ ಥಿಬಾಟ್‌ ಕೋರ್ಟೊಯಿಸ್‌ ಅವರು ಕೆನಡಾದ ಅಲೊ#àನ್ಸೊ ಡೇವಿಸ್‌ ಅವರಿಗೆ ಲಭಿಸಿದ ಪೆನಾಲ್ಟಿ ಅವಕಾಶವನ್ನು ಅದ್ಭುತವಾಗಿ ತಡೆಯುವ ಮೂಲಕ ಕೆನಡಾ ಸಮಬಲ ಸಾಧಿಸುವ ಅವಕಾಶ ತಪ್ಪಿಸಿದರು.
ಕೆನಡಾ ತಂಡವು 36 ವರ್ಷಗಳ ಸುದೀರ್ಘ‌ ಸಮಯದ ಬಳಿಕ ವಿಶ್ವಕಪ್‌ನಲ್ಲಿ ಆಡಲು ಅರ್ಹತೆ ಗಳಿಸಿತ್ತು. ಈ ಹಿಂದೆ 1986ರಲ್ಲಿ ಮೆಕ್ಸಿಕೊದಲ್ಲಿ ನಡೆ ವಿಶ್ವಕಪ್‌ನಲ್ಲಿ ಆಡಿದ್ದ ಕೆನಡಾ ತಂಡವು ಆರಂಭದ ಮೂರು ಪಂದ್ಯಗಳಲ್ಲಿ ಸೋಲು ಕಂಡಿತಲ್ಲದೇ ಒಂದೇ ಒಂದು ಗೋಲು ಹೊಡೆಯಲು ಸಾಧ್ಯವಾಗಿರಲಿಲ್ಲ.

ಆದರೆ ಈ ಬಾರಿ ಕೆನಡಾ ತಂಡವು ಅತ್ಯಂತ ಉತ್ಸಾಹದಿಂದ ಆಗಮಿಸಿತಲ್ಲದೇ ಭರ್ಜರಿ ಪ್ರದರ್ಶನ ನೀಡುವ ಸೂಚನೆ ನೀಡಿತ್ತು. ಪಂದ್ಯದ 11ನೇ ನಿಮಿಷದಲ್ಲಿ ಬೆಲ್ಜಿಯಂನ ಯಾನ್ನಿಕ್‌ ಕ್ಯಾರಾಸ್ಕೊ ಚೆಂಡನ್ನು ಕೈಯಲ್ಲಿ ಮುಟ್ಟಿದ ಕಾರಣ ಕೆನಡಕ್ಕೆ ಪೆನಾಲ್ಟಿ ಅವಕಾಶ ಸಿಕ್ಕಿತು. ಅಲ್ಫಾನ್ಸೊ ಡೇವಿಸ್‌ ಪೆನಾಲ್ಟಿ ಹೊಡೆಯುವ ಅವಕಾಶ ಪಡೆದರು. ವಿಶ್ವದ ಶ್ರೇಷ್ಠ ಗೋಲ್‌ಕೀಪರ್‌ಗಳಲ್ಲಿ ಒಬ್ಬರಾಗಿರುವ ಕೋರ್ಟೊಯಿಸ್‌ ಅವರು ಡೇವಿಸ್‌ ಅವರಿಗೆ ಐತಿಹಾಸಿಕ ಗೋಲು ದಾಖಲಿಸಲು ನಿರಾಕರಿಸಿದರು. ಅವರ ಉತ್ತಮ ಹೊಡೆತವನ್ನು ಕೋಟೋಯಿಸ್‌ ಅದ್ಭುತ ರೀತಿಯಲ್ಲಿ ತಡೆದರು.

ಟಾಪ್ ನ್ಯೂಸ್

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.