ಶ್ರದ್ಧಾ ಕೊಲೆ: ಆಫ್ತಾಬ್ ಪೂನಾವಾಲಾನ ಫ್ಲಾಟ್ನಿಂದ ಐದು ಚಾಕು ವಶಕ್ಕೆ
Team Udayavani, Nov 25, 2022, 6:31 AM IST
ನವದೆಹಲಿ: ಶ್ರದ್ಧಾ ಕೊಲೆ ಪ್ರಕರಣ ಸಂಬಂಧ ಆರೋಪಿ ಆಫ್ತಾಬ್ ಪೂನಾವಾಲಾನ ನವದೆಹಲಿಯ ಛತರ್ಪುರದಲ್ಲಿನ ಫ್ಲಾಟ್ನಿಂದ ಐದು ಚಾಕುಗಳನ್ನು ದೆಹಲಿ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ. ಕೃತ್ಯಕ್ಕೆ ಇವುಗಳನ್ನು ಬಳಸಲಾಗಿ ದೆಯೇ ಎಂಬುದನ್ನು ಪತ್ತೆಹಚ್ಚಲು ಚಾಕು ಗಳನ್ನು ದೆಹಲಿಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.ಅಫ್ತಾಬ್ ಶ್ರದ್ಧಾ ದೇಹವನ್ನು ತುಂಡು ತುಂಡಾಗಿ ಕತ್ತರಿಸಲು ಬಳಸಿರುವ ಗರಗಸ ಈವರೆಗೆ ಸಿಕ್ಕಿಲ್ಲ.
ಸಿಗರೇಟ್ನಿಂದ ಸುಟ್ಟಿದ್ದ
“2021ರಲ್ಲಿ ಅಫ್ತಾಬ್ ಸಿಗರೇಟ್ನಿಂದ ಶ್ರದ್ಧಾಳ ಬೆನ್ನು ಮತ್ತು ಇತರೆ ಭಾಗಗಳನ್ನು ಸುಟ್ಟು ಹಿಂಸೆ ನೀಡಿದ್ದ. ಶ್ರದ್ಧಾ ಈ ವಿಷಯವನ್ನು ತನ್ನ ಆಪ್ತ ವಲಯದ ಮಹಿಳಾ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಳು. ಇದನ್ನು ಕೇಳಿ ನಮಗೆ ಬೇಸರವಾಗಿತ್ತು,’ ಎಂದು ಶ್ರದ್ಧಾ ಸ್ನೇಹಿತ ರಜತ್ ಶುಕ್ಲಾ ಗುರುವಾರ ತಿಳಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ
Uber ಬಸ್ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!
Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ ರಜೆ
MUST WATCH
ಹೊಸ ಸೇರ್ಪಡೆ
Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು
Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ