ದಾವಣಗೆರೆಯಲ್ಲಿ ಎಸ್‌ಟಿಪಿಐ ಉಪಕೇಂದ್ರ ಉದ್ಘಾಟಿಸಿದ ಸಚಿವ ರಾಜೀವ್‌ ಚಂದ್ರಶೇಖರ್‌


Team Udayavani, Nov 25, 2022, 7:34 PM IST

ದಾವಣಗೆರೆಯಲ್ಲಿ ಎಸ್‌ಟಿಪಿಐ ಉಪಕೇಂದ್ರ ಉದ್ಘಾಟಿಸಿದ ಸಚಿವ ರಾಜೀವ್‌ ಚಂದ್ರಶೇಖರ್‌

ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ಸ್ಥಾಪಿಸಿರುವ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್ಸ್ ಆಫ್‌ ಇಂಡಿಯಾದ (ಎಸ್‌ಟಿಪಿಐ) ದೇಶದ 63ನೇ ಹಾಗೂ ರಾಜ್ಯದ ಐದನೇ ಉಪಕೇಂದ್ರವನ್ನು ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ರಾಜ್ಯ ಖಾತೆ ಸಚಿವ ರಾಜೀವ್‌ ಚಂದ್ರಶೇಖರ್‌ ಉದ್ಘಾಟಿಸಿದರು.

ಇಲ್ಲಿಯ ಜಿ.ಎಚ್‌. ಪಾಟೀಲ್‌ ನಗರದ ಕರ್ನಾಟಕ ಮುಕ್ತ ವಿವಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಾರಂಭಿಸಿರುವ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್ಸ್ ಆಫ್‌ ಇಂಡಿಯಾ ಉಪಕೇಂದ್ರಕ್ಕೆ ಶುಕ್ರವಾರ ವರ್ಚುವಲ್‌ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಭಾರತದ ಯುವಜನರು ಸ್ಥಾಪಿಸಿರುವ ಸ್ಟಾರ್ಟ್‌ ಅಪ್‌ಗ್ಳು ತಮ್ಮ ಸಂಶೋಧನೆ ಹಾಗೂ ಸಾಮರ್ಥ್ಯಗಳಿಂದ ಜಾಗತಿಕ ಮನ್ನಣೆ ಗಳಿಸಿವೆ. ನವಯುವ ಡಿಜಿಟಲ್‌ ಉದ್ದಿಮೆದಾರ ಕನಸಿಗೆ ಇಂಬು ಕೊಡುವ ನಿಟ್ಟಿನಲ್ಲಿ ದಾವಣಗೆರೆ ನಗರದಲ್ಲಿ ಎಸ್‌ಟಿಪಿಐ ಕೇಂದ್ರ ಸ್ಥಾಪಿಸಲಾಗಿದೆ. ಇದನ್ನು ಸದುಪಯೋಗ ಪಡಿಸಿಕೊಂಡು ಯುವ ಜನರು ತಂತ್ರಜ್ಞಾನ ಆಧಾರಿತ ಡಿಜಿಟಲ್‌ ಉತ್ಪನ್ನಗಳ ತಯಾರಿಕೆಯಲ್ಲಿ ಪ್ರಗತಿ ಸಾಧಿಸಬೇಕು ಎಂದರು.

ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಭೈರತಿ ಬಸವರಾಜ ಹಾಗೂ ಐಟಿ, ಬಿಟಿ, ಕೌಶಲ್ಯಾಭಿವೃದ್ಧಿ ಮತ್ತು ತರಬೇತಿ, ಕೈಗಾರಿಕೆ ವಾಣಿಜ್ಯ ಇಲಾಖೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ| ಇ.ವಿ.ರಮಣರೆಡ್ಡಿ ವರ್ಚುವಲ್‌ ಮೂಲಕ ಮಾತನಾಡಿದರು. ಸಂಸದ ಡಾ|ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್‌.ಎ.ರವೀಂದ್ರನಾಥ್‌ ರೆಡ್ಡಿ ಸೇರಿದಂತೆ ಮತ್ತಿತರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.