ಖಾಸಗಿ ಗೋ ಶಾಲೆಗಳಿಗೂ ಆರ್ಥಿಕ ನೆರವು: ಸಚಿವ ಪ್ರಭು ಚೌವ್ಹಾಣ್
Team Udayavani, Nov 25, 2022, 11:02 PM IST
ಶಿವಮೊಗ್ಗ: ರಾಜ್ಯದಲ್ಲಿ ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಡೆಯು ತ್ತಿರುವ ಗೋಶಾಲೆಗಳಿಗೂ ಅಗತ್ಯ ಆರ್ಥಿಕ ನೆರವು ಒದಗಿಸಲಾಗುವುದು ಎಂದು ಪಶು ಸಂಗೋಪನ ಸಚಿವ ಪ್ರಭು ಚೌವ್ಹಾಣ್ ಹೇಳಿದರು.
ಶುಕ್ರವಾರ ಶಿವಮೊಗ್ಗ ಸಮೀಪದ ಹುಣಸೋಡು ಗ್ರಾಮದಲ್ಲಿ ಕರ್ಕಿ ಶ್ರೀಮಠದ ಸಹಕಾರದೊಂದಿಗೆ ನಡೆಯುತ್ತಿರುವ ಜ್ಞಾನೇಶ್ವರಿ ಗೋಶಾಲೆಗೆ ಭೇಟಿ ನೀಡಿ, ಗೋಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಘೋಷಿಸಿರುವಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗೋಶಾಲೆಗಳ ಆರಂಭಕ್ಕೆ ಸ್ಥಳ ಗುರುತಿಸುವ ಕಾರ್ಯ ನಡೆದಿದೆ.
ಪ್ರಸ್ತುತ ಗೋಶಾಲೆಗಳಲ್ಲಿ ಪ್ರತಿ ಜಾನುವಾರಿಗೆ ಪ್ರತಿ ದಿನಕ್ಕೆ ನೀಡಲಾಗುತ್ತಿರುವ 17 ರೂ.ಗಳನ್ನು ಗುಜರಾತ್ ನಲ್ಲಿರುವಂತೆ 30 ರೂ.ಗಳಿಗೆ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ
ಐ ಮಿಸ್ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್ ಪುತ್ರನಿಂದ ಮತ್ತೊಂದು ಪೋಸ್ಟ್
Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ
Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್ಗಳ ಪಾತ್ರ
Yash ಟಾಕ್ಸಿಕ್ ಸಿನಿಮಾ 200 ದಿನಗಳ ಶೂಟಿಂಗ್; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.