ಮಲ್ಪೆ: 6 ಗಂಟೆ ಆತಂಕ ಸೃಷ್ಟಿಸಿದ ಪ್ರವಾಸಿಗನ ನಾಪತ್ತೆ ಪ್ರಕರಣ


Team Udayavani, Nov 28, 2022, 7:33 AM IST

ಮಲ್ಪೆ: 6 ಗಂಟೆ ಆತಂಕ ಸೃಷ್ಟಿಸಿದ ಪ್ರವಾಸಿಗನ ನಾಪತ್ತೆ ಪ್ರಕರಣ

ಮಲ್ಪೆ: ಬೆಂಗಳೂರಿನಿಂದ ಪ್ರವಾಸಕ್ಕೆ ಮಲ್ಪೆ ಬೀಚ್‌ಗೆ ಬಂದಿದ್ದ ಸಂದರ್ಭ ಜತೆಯಲ್ಲಿದ್ದ ಯುವಕ ನಾಪತ್ತೆಯಾಗಿ ಸುಮಾರು 6 ಗಂಟೆ ಹುಡುಕಾಟದ ಬಳಿಕ ಆತ ಸೀ ವಾಕ್‌ ವೇ ಬಳಿ ಕಲ್ಲಿನ ಮೇಲೆ ಪತ್ತೆಯಾಗಿದ್ದಾನೆ.

ಬೆಂಗಳೂರಿನ ಹೊಸಕೆರೆ ಹಳ್ಳಿಯ ಮಂಜುನಾಥ (23) ಒಮೇಗ ಹೆಲ್ತ್ ಕೇರ್‌ನ ಉದ್ಯೋಗಿ. ಇತರ 6 ಮಂದಿ ಸ್ನೇಹಿತರ ಜತೆ ಪ್ರವಾಸಕ್ಕೆ ಬಂದಿದ್ದರು. ರವಿವಾರ ಬೆಳಗ್ಗೆ ಮಲ್ಪೆ ಬೀಚ್‌ಗೆ ಬಂದು ರೆಸಾರ್ಟ್‌ ನಲ್ಲಿ ತಂಗಿದ್ದರು. ಅಪರಾಹ್ನ 3 ಗಂಟೆಗೆ ಎಲ್ಲರೂ ಸಮುದ್ರದಲ್ಲಿ ಈಜಾಡುತ್ತಿದ್ದರು. ಈ ಪೈಕಿ ಮಂಜುನಾಥ್‌ ಪಾನಮತ್ತನಾಗಿದ್ದು, ಜತೆಯಲ್ಲಿದ್ದವರು ಆತನನ್ನು ನೀರಿನಿಂದ ಮೇಲೆ ಕಳುಹಿಸಿದ್ದರು.

ಸ್ವಲ್ಪ ಸಮಯ ಬಿಟ್ಟು ಎಲ್ಲರೂ ಮೇಲೆ ಬಂದಾಗ ಮಂಜುನಾಥ್‌ ನಾಪತ್ತೆಯಾಗಿದ್ದರು. ರೂಮಿನಲ್ಲೂ ಇರಲಿಲ್ಲ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಸಮುದ್ರದಲ್ಲಿ ಮುಳುಗಿರಬಹುದೇ ಎನ್ನುವ ಅನುಮಾನದಿಂದ ಪೊಲೀಸರು ಮುಳುಗು ತಜ್ಞ ಈಶ್ವರ್‌ ಮಲ್ಪೆಯನ್ನು ಕರೆಯಿಸಿ ಸಮುದ್ರ ತೀರದ ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ.

ಪಾನಮತ್ತನಾದ ಆತ ಬೀಚ್‌ನಿಂದ ನಡೆಯುತ್ತಾ ಹೋಗಿ ಸೀ ವಾಕ್‌ ಬಳಿ ಕಲ್ಲಿನ ಬೆಂಚ್‌ ಮೇಲೆ ಮಲಗಿದ್ದ. ಈಶ್ವರ್‌ ಮಲ್ಪೆ ಅವರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಜತೆಯಲ್ಲಿದವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.