ದತ್ತಜಯಂತಿಗೆ ಚಾಲನೆ: ಶಾಸಕ ಸಿ.ಟಿ.ರವಿ ಸೇರಿ ಹಲವರಿಂದ ಮಾಲಾಧಾರಣೆ
Team Udayavani, Nov 28, 2022, 10:52 AM IST
ಚಿಕ್ಕಮಗಳೂರು: ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ನಡೆಯುತ್ತಿರುವ ದತ್ತಜಯಂತಿಗೆ ಇಂದು ಚಾಲನೆ ನೀಡಲಾಗಿದ್ದು, ಶಾಸಕ ಸಿ.ಟಿ.ರವಿ ಸೇರಿದಂತೆ ಹಲವರು ಮಾಲಾಧಾರಣೆ ಮಾಡಿದ್ದಾರೆ.
ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಮಾಲಾಧಾರಣೆ ಮಾಡುವ ಮೂಲಕ ದತ್ತಜಯಂತಿಗೆ ಚಾಲನೆ ನೀಡಲಾಗಿದೆ. ಇಂದಿನಿಂದ ಡಿಸೆಂಬರ್ 8 ರವರೆಗೆ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ನಡೆಯಲಿದ್ದು, ನಗರದಲ್ಲಿ 100 ಕ್ಕೂ ಹೆಚ್ಚು ಭಕ್ತರು ಮಾಲಾಧಾರಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…