ಘಾನಾ ತಂಡದ ನಾಕೌಟ್‌ ಆಸೆ ಜೀವಂತ; ದ.ಕೊರಿಯಕ್ಕೆ 2-3 ಗೋಲುಗಳಿಂದ ಸೋಲು


Team Udayavani, Nov 28, 2022, 10:50 PM IST

ಘಾನಾ ತಂಡದ ನಾಕೌಟ್‌ ಆಸೆ ಜೀವಂತ; ದ.ಕೊರಿಯಕ್ಕೆ 2-3 ಗೋಲುಗಳಿಂದ ಸೋಲು

ಅಲ್‌ ರಯಾನ್‌: ಸೋಮವಾರ ನಡೆದ ಎಚ್‌ ಗುಂಪಿನ ಪಂದ್ಯದಲ್ಲಿ ದ.ಕೊರಿಯ ಎದುರು ಘಾನಾ ಗೆಲುವು ಸಾಧಿಸಿದೆ.

3-2 ಗೋಲುಗಳ ರೋಚಕ ಗೆಲುವು ಘಾನಾವನ್ನು ನಾಕೌಟ್‌ ಪೈಪೋಟಿಯಲ್ಲಿ ಉಳಿಸಿದೆ. ಇನ್ನೊಂದು ಕಡೆ ಸೋತಿರುವುದರಿಂದ ದ.ಕೊರಿಯ ಬಾಗಿಲು ಬಹುತೇಕ ಬಂದ್‌ ಆಗಿದೆ.

ಈ ಎರಡೂ ತಂಡಗಳಿಗೆ ಉಳಿದಿರುವುದು ತಲಾ ಒಂದು ಪಂದ್ಯ ಮಾತ್ರ. ಘಾನಾ ತನ್ನ ಕೊನೆಯ ಪಂದ್ಯದಲ್ಲಿ ಗೆದ್ದರೆ ಮೇಲೇರುವ ಅವಕಾಶವಿದೆ. ದ.ಕೊರಿಯ ತನ್ನ ಕೊನೆಯ ಪಂದ್ಯದಲ್ಲಿ ಗೆದ್ದರೂ ಮುಂದಿನ ಹಂತ ಕಷ್ಟವಿದೆ.

ನೀವು ಈ ವರದಿಯನ್ನು ಓದುವ ಹೊತ್ತಿಗೆ ಪೋರ್ಚುಗಲ್‌ ಮತ್ತು ಉರುಗ್ವೆ ನಡುವೆ ಸೋಮವಾರ ತಡರಾತ್ರಿ ಪಂದ್ಯವೊಂದು ಮುಗಿದಿರುತ್ತದೆ. ಇಲ್ಲಿನ ಫ‌ಲಿತಾಂಶ ಬಹಳ ಮುಖ್ಯ. ಈ ಫ‌ಲಿತಾಂಶದ ಮೂಲಕ ಎಚ್‌ ಗುಂಪಿನಲ್ಲಿ ಅಗ್ರಸ್ಥಾನಿ ತಂಡ ಯಾವುದೆಂದು ನಿರ್ಣಯಕ್ಕೆ ಬರಬಹುದು.

ಹಾಗೆಯೇ ಪೋರ್ಚುಗಲ್‌ ಮತ್ತು ಉರುಗ್ವೆ ನಡುವೆ ಸೋತ ತಂಡದೊಂದಿಗೆ ಘಾನಾ ಇನ್ನೊಂದು ಸ್ಥಾನಕ್ಕಾಗಿ ಪೈಪೋಟಿ ನಡೆಸಬೇಕಾಗಿ ಬರಬಹುದು.

ನಿಕಟ ಕಾದಾಟ: ಪಂದ್ಯದ 24ನೇ ನಿಮಿಷದಲ್ಲಿ ಘಾನಾದ ರಕ್ಷಣಾ ಆಟಗಾರ ಮೊಹಮ್ಮದ್‌ ಸಲಿಸು ಆಕರ್ಷಕ ಗೋಲು ಬಾರಿಸಿದರು. 34ನೇ ನಿಮಿಷದಲ್ಲಿ ಮೊಹಮ್ಮದ್‌ ಕುಡುಸ್‌ ಇನ್ನೊಂದು ಗೋಲು ಬಾರಿಸಿ, ಘಾನಾ ಸ್ಥಿತಿಯನ್ನು ಮಜಬೂತುಗೊಳಿಸಿದರು.

ದ್ವಿತೀಯಾರ್ಧದಲ್ಲಿ ಅಂದರೆ 58ನೇ ನಿಮಿಷದಲ್ಲಿ ದ.ಕೊರಿಯ ತಿರುಗಿಬಿತ್ತು. ಸ್ಟ್ರೈಕರ್‌ ಚೊ ಗೆ ಸಂಗ್‌ ಗೋಲು ಬಾರಿಸಿ, ಅಂತರ 1-2ಕ್ಕಿಳಿಸಿದರು. 61ನೇ ನಿಮಿಷದಲ್ಲಿ ಸಂಗ್‌ ಮತ್ತೂಮ್ಮೆ ಅಬ್ಬರಿಸಿ ಗೋಲುಗಳನ್ನು 2-2ಕ್ಕೆ ಸಮಗೊಳಿಸಿದರು!

ದ.ಕೊರಿಯ ಈ ಸಂಭ್ರಮದಲ್ಲಿದ್ದಾಗಲೇ ಘಾನಾ ಮತ್ತೊಂದು ಹೊಡೆತ ನೀಡಿತು. 68ನೇ ನಿಮಿಷದಲ್ಲಿ ಮಿಡ್‌ಫಿಲ್ಡರ್‌ ಮೊಹಮ್ಮದ್‌ ಕುಡುಸ್‌ ಇನ್ನೊಂದು ಗೋಲು ಬಾರಿಸಿದರು! ಅಲ್ಲಿಗೆ ಘಾನಾ 3-2ಕ್ಕೆ ಗೋಲಿನ ಅಂತರವನ್ನು ಹೆಚ್ಚಿಸಿಕೊಂಡಿತು. ಅಲ್ಲಿಂದ ನಂತರ ಇತ್ತಂಡಗಳಿಗೆ ಗೋಲನ್ನು ದಾಖಲಿಸಲು ಸಾಧ್ಯವೇ ಆಗಲಿಲ್ಲ.

 

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.