ಮೋದಿಗೆ ರಾವಣನಂತೆ 100 ತಲೆಗಳಿವೆಯೇ?: ರಾಜಕೀಯ ಗದ್ದಲಕ್ಕೆ ಕಾರಣವಾಯ್ತು ಖರ್ಗೆ ಹೇಳಿಕೆ


Team Udayavani, Nov 29, 2022, 4:50 PM IST

Do You Have 100 Heads Like Ravan? Mallikarjun kharge on PM Modi

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣ ಎಂದು ಕರೆದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಚುನಾವಣಾ ಪ್ರಚಾರದ ಮಧ್ಯೆ ರಾಜಕೀಯ ಗದ್ದಲಕ್ಕೆ ಕಾರಣರಾಗಿದ್ದಾರೆ.

ಗುಜರಾತ್‌ ನ ಪುತ್ರನನ್ನು ಖರ್ಗೆ ಅವರು ಪದೇ ಪದೇ ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಅಹಮದಾಬಾದ್‌ ನಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.

“ನರೇಂದ್ರ ಮೋದಿ ಅವರು ಈ ದೇಶದ ಪ್ರಧಾನಿ, ಆದರೆ, ಅವರು ತಮ್ಮ ಕೆಲಸವನ್ನು ಮರೆತು ಕಾರ್ಪೊರೇಷನ್ ಚುನಾವಣೆಗಳಲ್ಲಿ, ಎಂಎಲ್ಎ ಚುನಾವಣೆಗಳಲ್ಲಿ, ಎಂಪಿ ಚುನಾವಣೆಗಳಲ್ಲಿ, ಎಲ್ಲೆಡೆ ಪ್ರಚಾರ ಮಾಡುತ್ತಾರೆ. ಅವರು ತಮ್ಮ ಬಗ್ಗೆಯೇ ಮಾತನಾಡುತ್ತಾರೆ. ‘ನೀವು ಬೇರೆ ಯಾರನ್ನೂ ನೋಡಬೇಕಾಗಿಲ್ಲ, ಮೋದಿಯನ್ನು ನೋಡಿ ಮತ ನೀಡಿ’ ಎನ್ನುತ್ತಾರೆ. ನಾವು ನಿಮ್ಮ ಮುಖವನ್ನು ಎಷ್ಟು ಬಾರಿ ನೋಡಬಹುದು? ನಿಮಗೆ ಎಷ್ಟು ರೂಪಗಳಿವೆ? ನಿಮಗೆ ರಾವಣನಂತೆ 100 ತಲೆಗಳಿವೆಯೇ?” ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

ಪ್ರತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಧಾನಿ ಮೋದಿ ಹೆಸರಿನಲ್ಲಿ ಮತ ಕೇಳುತ್ತಾರೆ ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶದ ಮೊದಲ ಮಹಿಳಾ ಪೊಲೀಸ್ ಆಯುಕ್ತರಾಗಿ ಲಕ್ಷ್ಮೀ ಸಿಂಗ್ ನೇಮಕ

‘’ಮೋದಿಜಿ ಹೆಸರಿನಲ್ಲಿ ಮತ ಕೇಳುವುದನ್ನು ನಾನು ನೋಡಿದ್ದೇನೆ, ಅದು ಪಾಲಿಕೆ ಚುನಾವಣೆ, ಪಾಲಿಕೆ ಚುನಾವಣೆ ಅಥವಾ ರಾಜ್ಯ ಚುನಾವಣೆಗಳು ಯಾವುದೇ ಇರಲಿ ಅಭ್ಯರ್ಥಿಯ ಹೆಸರಿನಲ್ಲಿ ಮತ ಕೇಳಿ. ಮೋದಿ ಅವರು ಪುರಸಭೆಗೆ ಬಂದು ಕೆಲಸ ಮಾಡುತ್ತಾರೆಯೇ? ನಿಮ್ಮ ಕಷ್ಟದ ಸಮಯದಲ್ಲಿ ಅವರು ನಿಮಗೆ ಸಹಾಯ ಮಾಡುತ್ತಾರೆಯೇ”ಎಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಕೇಳಿದರು.

ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಗುಜರಾತ್ ನ ಪುತ್ರನನ್ನು ಅವಮಾನ ಮಾಡುವುದನ್ನು ಕಾಂಗ್ರೆಸ್ ಮುಂದುವರಿಸಿದೆ ಎಂದಿದ್ದಾರೆ. ಟ್ವೀಟ್ ಮಾಡಿರುವ ಅಮಿತ್ ಮಾಳವಿಯಾ, “ಗುಜರಾತ್ ಚುನಾವಣೆಯ ಬಿಸಿ ತಾಳಲಾರದೆ, ಅತಂತ್ರ ಸ್ಥಿತಿಗೆ ತಳ್ಳಲ್ಪಟ್ಟ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಮಾತಿನ ಮೇಲೆ ಹಿಡಿತ ಕಳೆದುಕೊಂಡಿದ್ದಾರೆ. “ಮೌತ್ ಕಾ ಸೌದಾಗರ್” ನಿಂದ “ರಾವಣ” ವರೆಗೆ ಕಾಂಗ್ರೆಸ್ ಗುಜರಾತ್ ಮತ್ತು ಅದರ ಮಗನನ್ನು ಅವಮಾನಿಸುತ್ತಲೇ ಇದೆ” ಎಂದಿದ್ದಾರೆ.

ಟಾಪ್ ನ್ಯೂಸ್

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.