ಇಂಗ್ಲೆಂಡ್‌, ವೇಲ್ಸ್‌ನಲ್ಲಿ ಕ್ರೈಸ್ತರೇ ಅಲ್ಪಸಂಖ್ಯಾತರು!

2021ರ ಜನಗಣತಿ ವರದಿಯಲ್ಲಿ ಉಲ್ಲೇಖ

Team Udayavani, Nov 30, 2022, 7:25 AM IST

ಇಂಗ್ಲೆಂಡ್‌, ವೇಲ್ಸ್‌ನಲ್ಲಿ ಕ್ರೈಸ್ತರೇ ಅಲ್ಪಸಂಖ್ಯಾತರು!

ಲಂಡನ್‌: ಇಂಗ್ಲೆಂಡ್‌ ಮತ್ತು ವೇಲ್ಸ್‌ನಲ್ಲಿ ಕ್ರೈಸ್ತ ಸಮುದಾಯದವರು ಅಲ್ಪಸಂಖ್ಯಾತರಾಗಿದ್ದಾರೆ. ಜತೆಗೆ ಐರೋಪ್ಯ ಒಕ್ಕೂಟದ ಲೀಸ್ಟರ್‌ ಮತ್ತು ಬರ್ಮಿಂಗ್ಯಾಮ್‌ ನಗರಗಳಲ್ಲಿ ಅಲ್ಪಸಂಖ್ಯಾತರೇ ಈಗ ಬಹುಸಂಖ್ಯಾತರಾಗಿದ್ದಾರೆ. 2021ರಲ್ಲಿ ನಡೆದಿದ್ದ ಜನಗಣತಿಯಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ.

2011ರ ಜನಗಣತಿಗೆ ಹೋಲಿಸಿದರೆ 2021ರಲ್ಲಿ ಕ್ರೈಸ್ಥ ಧರ್ಮೀಯರ ಸಂಖ್ಯೆ 5.5 ಮಿಲಿಯನ್‌ ತಗ್ಗಿದೆ. ಅಂದರೆ ಜನಸಂಖ್ಯೆಯಲ್ಲಿ ಶೇ.17ರಷ್ಟು ಕುಸಿದಿದೆ. ಮುಸ್ಲಿಮರ ಜನಸಂಖ್ಯೆ ಶೇ.44ರಷ್ಟು ಏರಿಕೆಯಾಗಿದ್ದು, ಒಟ್ಟು 3.9 ಮಿಲಿಯನ್‌ ಮಂದಿ ಇದ್ದಾರೆ. ಇಂಗ್ಲೆಂಡ್‌ ಮತ್ತು ವೇಲ್ಸ್‌ನಲ್ಲಿ ಒಟ್ಟು ಜನಸಂಖ್ಯೆಯ ಅರ್ಧಕ್ಕಿಂತ ಕಡಿಮೆ ಸಂಖ್ಯೆಯ ಜನರು ಕ್ರೈಸ್ಥ ಸಮುದಾಯದವರು.

2ನೇ ಸ್ಥಾನ:
ಮತ್ತೂಂದು ಪ್ರಧಾನ ಅಂಶವೆಂದರೆ ಯಾವುದೇ ಧರ್ಮಕ್ಕೆ ಸೇರಿದವರು ಅಲ್ಲ ಎಂದು ಹೇಳಿಕೊಂಡವರು ಶೇ.32 ಮಂದಿ ಇದ್ದಾರೆ. ಸಂಖ್ಯಾ ವ್ಯಾಪ್ತಿಯಲ್ಲಿ 22.2 ಮಿಲಿಯನ್‌ ಮಂದಿ ಇದ್ದಾರೆ. ಕ್ರೈಸ್ತ ಸಮುದಾಯದವರ ಬಳಿಕ 2ನೇ ಸ್ಥಾನದಲ್ಲಿ ಅವರು ಇದ್ದಾರೆ. ಶೇ.1.7 ಮಂದಿ ಹಿಂದೂಗಳಿದ್ದು 62,434 ಮಂದಿ ಇದ್ದಾರೆ. ಇನ್ನೊಂದೆಡೆ, ಸಿಖ್‌ ಸಮುದಾಯದವರು ಶೇ.0.9ರಷ್ಟು ಇದ್ದಾರೆ.

ಜನಗಣತಿ ಪ್ರಕಾರ ಜನಸಂಖ್ಯೆಯಲ್ಲಿ ಕ್ರಮವಾಗಿ ಕ್ರಿಶ್ಚಿಯನ್‌, ಯಾವುದೇ ಧರ್ಮವಿಲ್ಲ, ಮುಸ್ಲಿಮರು, ಧರ್ಮ ನಮೂದಿಸಿಲ್ಲ, ಹಿಂದೂ, ಸಿಖ್‌, ಇತರೆ ಧರ್ಮಗಳಿಗೆ ಸೇರಿದ ಜನರು ಬರುತ್ತಾರೆ.

ಬರ್ಮಿಂಗ್‌ಹ್ಯಾಮ್‌ನಲ್ಲಿ ಎರಡನೇ ಮಹಾಯುದ್ಧದ ಬಳಿಕ ವಲಸಿಗರ ಸಂಖ್ಯೆ ಹೆಚ್ಚಾಗಿದೆ. ಈ ಪೈಕಿ ಗುಜರಾತ್‌ ಮೂಲದವರ ಸಂಖ್ಯೆ ಹೆಚ್ಚಾಗಿದೆ.

ಶೇ.17 ಇಳಿಕೆ- ಕ್ರೈಸ್ತ ಸಮುದಾಯ
ಶೇ.44 ಏರಿಕೆ- ಮುಸ್ಲಿಂ ಸಮುದಾಯ
ಶೇ.32- ಯಾವುದೇ ಧರ್ಮಕ್ಕೆ ಸೇರದವರು
ಶೇ.1.7- ಹಿಂದೂ ಸಮುದಾಯ
ಶೇ.0.9- ಸಿಖ್‌ ಸಮುದಾಯ

ಟಾಪ್ ನ್ಯೂಸ್

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.