ನಾವಿಬ್ಬರೂ ಒಂದು ಎಂದ ಅಶೋಕ್ ಗೆಹ್ಲೋಟ್, ಪೈಲಟ್ ಸಚಿನ್
Team Udayavani, Nov 29, 2022, 9:46 PM IST
ನವದೆಹಲಿ:ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಡಿಸಿಎಂ ಸಚಿನ್ ಪೈಲಟ್ “ನಾವಿಬ್ಬರೂ ಒಂದು’ ಎಂಬ ಸಂದೇಶ ಸಾರಲು ಮುಂದಾಗಿದ್ದಾರೆ.
ಸಂದರ್ಶನವೊಂದರಲ್ಲಿ ಪೈಲಟ್ ಅವರನ್ನು “ವಿಶ್ವಾಸಘಾತುಕ’ ಎಂದು ಹೇಳಿ ವಿವಾದ ಸೃಷ್ಟಿಸಿದ ಬಳಿಕ ಕಾಂಗ್ರೆಸ್ ವರಿಷ್ಠ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದರು. ಇದಾದ ಬಳಿಕ ಇಬ್ಬರು ನಾಯಕರು ನವದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದಾರೆ.
ಡಿ.4ರಂದು ಭಾರತ್ ಜೋಡೋ ಯಾತ್ರೆ ರಾಜಸ್ಥಾನ ಪ್ರವೇಶಿಸಲಿರುವುದರಿಂದ ಮಂಗಳವಾರದ ಭೇಟಿ ಪ್ರಾಮುಖ್ಯತೆ ಪಡೆದಿದೆ. “ನಮಗೆ ಪಕ್ಷವೇ ಪ್ರಧಾನ. ಕಳೆದು ಹೋಗಿರುವ ವರ್ಚಸ್ಸನ್ನು ಮರು ಸ್ಥಾಪಿಸುವುದೇ ಆದ್ಯತೆ’ ಎಂದು ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಶಾಸಕ ಸಚಿನ್ ಪೈಲಟ್ ಮಾತನಾಡಿ “ಭಾರತ್ ಜೋಡೋ ಯಾತ್ರೆಯನ್ನು ರಾಜ್ಯದಲ್ಲಿ ಯಶಸ್ಸುಗೊಳಿಸುತ್ತೇವೆ. ಅದಕ್ಕೆ ಅದ್ಧೂರಿ ಸ್ವಾಗತ ನೀಡುತ್ತೇವೆ’ ಎಂದರು. ಇಂದೋರ್ನಲ್ಲಿ ಮಾತನಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗೆಹ್ಲೋಟ್ ಮತ್ತು ಪೈಲಟ್ ಪಕ್ಷದ ಆಸ್ತಿ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ