ಕೌಟುಂಬಿಕ ಕಲಹ: ಸತಿ-ಪತಿಯನ್ನು ಒಂದು ಮಾಡಿದ ಚಿಕ್ಕೋಡಿ ನ್ಯಾಯಾಲಯ

ಮೂರು ವರ್ಷಗಳಿಂದ ಬೇರೆ ಬೇರೆಯಾಗಿದ್ದರು

Team Udayavani, Nov 30, 2022, 10:06 PM IST

1qwqeeqw

ಚಿಕ್ಕೋಡಿ:ಪತ್ನಿ-ಪತಿ ನಡುವೆ ಕೌಟುಂಬಿಕ ಕಲಹದ ಹಿನ್ನಲೇಯಲ್ಲಿ ಸತಿ ಪತಿಗಳನ್ನು ಒಂದು ಮಾಡಿದ ನ್ಯಾಯಾಲಯ. ಚಿಕ್ಕೋಡಿ ಹಿರಿಯ ದಿವಾಣಿ ನ್ಯಾಯಾಲಯವು ನ್ಯಾಯವಾದಿಗಳ ಸಮ್ಮುಖದಲ್ಲಿ ಕಳೆದ ಮೂರು ವರ್ಷಗಳಿಂದ ಬೇರೆ ಬೇರೆಯಾಗಿದ್ದ ಪತಿ-ಪತ್ನಿಯನ್ನು ನ್ಯಾಯಾಲಯದಲ್ಲಿ ಸಂಧಾನ ಮಾಡುವ ಮೂಲಕ ಇಬ್ಬರನ್ನು ಒಂದು ಮಾಡಿದೆ.

ಪಟ್ಟಣ ರಾಮನಗರದ‌ ನಿವಾಸಿಗಳಾದ ಸತೀಶ ಕೋಮಾರಿ ಹಾಗೂ ಪಾರ್ವತಿ ಸತೀಶ ಕೋಮಾರಿ ಅವರು ಕಳೆದ ಮೂರು ವರ್ಷಗಳಿಂದ ಕೌಟುಂಬಿಕ ಕಲಹದ‌ ಹಿನ್ನಲೆಯಲ್ಲಿ ದೂರಾಗಿದ್ದರು.ಈ ಕುರಿತು ಪತ್ನಿ ಪಾರ್ವತಿ ಕಳೆದ ಒಂದು ವರ್ಷದ ಹಿಂದೆ ನ್ಯಾಯಾಲಯದ ಮೊರೆ ಹೋಗಿದ್ದರು.

ಇದೀಗ ಚಿಕ್ಕೋಡಿ ಹಿರಿಯ ದಿವಾಣಿ ನ್ಯಾಯಾಲಯದ ನ್ಯಾಯಾಧೀಶರಾದ ಟಿ.ಶ್ರೀಕಾಂತ ಅವರ ಸಮ್ಮುಖದಲ್ಲಿ ಪತಿ-ಪತ್ನಿ ಕರೆದು ನ್ಯಾಯಾವಾದಿಗಳ ಸಮ್ಮುಖದಲ್ಲಿ ರಾಜಿ ಸಂಧಾನ ಮಾಡಿ ಬೇರೆಯಾಗಿದ್ದ ಸತಿ-ಪತಿಯನ್ನು ಒಂದು ಮಾಡಿ ಬುಧವಾರ ಅದೇಶ ಮಾಡಿದ್ದಾರೆ.

ನ್ಯಾಯಾಲಯದ ಆದೇಶಕ್ಕೆ ಸಾರ್ವಜನಿಕರು ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ.ಅರ್ಜಿದಾರ ಪಾರ್ವತಿ ಕೋಮಾರಿ ಪರವಾಗಿ ರವಿ ಹುದ್ದಾರ ಹಾಗೂ ಸತೀಶ ಕೋಮಾರಿ ಅವರ ಪರವಾಗಿ ನ್ಯಾಯವಾದಿ ಮಿಥುನ ಕಾಂಬಳೆ ಅವರು ಅರ್ಜಿ ಸಲ್ಲಿಸಿ ರಾಜಿ ಸಂಧಾನ ಮಾಡಿದ್ದರು.ಸರಕಾರಿ ಅಪರ ಅಭಿಯೋಜಕರಾದ ಆರ್.ಐ.ಖೋತ,ನ್ಯಾಯವಾದಿ ಡಾ.ಎಂ.ಎಸ್.ಕಬಾಡಗಿ ಮಧ್ಯಸ್ತಿಕೆ ವಹಿಸಿದ್ದರು.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.