ತಮಿಳು ನಿರಾಶ್ರಿತರಿಗೇಕಿಲ್ಲ ಸಿಎಎ? ಸುಪ್ರೀಂಕೋರ್ಟ್ನಲ್ಲಿ ಡಿಎಂಕೆ ಪ್ರಶ್ನೆ
Team Udayavani, Nov 30, 2022, 11:18 PM IST
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಿಂದ ಶ್ರೀಲಂಕೆಯ ತಮಿಳು ನಿರಾಶ್ರಿತರರನ್ನು ಹೊರಗೆ ಇರಿಸಿರುವುದು ಸರಿಯಲ್ಲ. ಕೇಂದ್ರದ ಈ ಧೋರಣೆ ತಾರತಮ್ಯದಿಂದ ಕೂಡಿದೆ ಎಂದು ಡಿಎಂಕೆ ಸುಪ್ರೀಂಕೋರ್ಟ್ಗೆ ಅರಿಕೆ ಮಾಡಿಕೊಂಡಿದೆ.
ಹೀಗಾಗಿ, ಕಾಯ್ದೆಯನ್ನು ಅಸಿಂಧು ಎಂದು ಘೋಷಿಸಬೇಕು. ಸರ್ಕಾರ ಹೊಂದಿರುವ ನಿಲುವು ದೇಶದ ಜಾತ್ಯತೀತ ವ್ಯವಸ್ಥೆಗೇ ಮಾರಕವಾಗಿ ಪರಿಣಮಿಸಲಿದೆ ಎಂದು ಪಕ್ಷದ ಪರ ವಕೀಲರು ವಾದಿಸಿದ್ದಾರೆ.
ಸಿಎಎ ಸಂವಿಧಾನದ 14 ಮತ್ತು 21ನೇ ವಿಧಿಯ ಉಲ್ಲಂಘನೆಯಾಗುತ್ತದೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಿಗೆ ಸೀಮಿತವಾಗಿರುವುದರಿಂದ ಕಾನೂನುಬದ್ಧವಾಗಿಲ್ಲ. ಮೂರು ದೇಶಗಳಲ್ಲಿ ಇರುವ ಮುಸ್ಲಿಮರನ್ನು ಕಾಯ್ದೆಯಿಂದ ಹೊರಗಿಟ್ಟಿರುವುದು ತಾರತಮ್ಯ ಧೋರಣೆಯಾಗಿದೆ ಎಂದು ಪಕ್ಷದ ತನ್ನ ಅಫಿಡವಿಟ್ನಲ್ಲಿ ಪ್ರತಿಪಾದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia-Ukraine War: ಉಕ್ರೇನ್ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ
Mann Ki Baat: ತೆಲುಗಿನ ಜನರ ಮನ್ ಕಿ ಬಾತ್ ಆಲಿಸಿ… ಮೋದಿಗೆ ಶರ್ಮಿಳಾ
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್