ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಬಿಜೆಪಿಗೆ ಲಾಭ ಆಗುತ್ತೋ ಬಿಡುತ್ತೋ ಅನ್ನೋ ಪ್ರಶ್ನೆ ಅಲ್ಲ....ವ್ಯಾಪಕ ವಿರೋಧ ವ್ಯಕ್ತವಾಗುತ್ತದೆ

Team Udayavani, Dec 1, 2022, 7:00 PM IST

hdd

ಮೈಸೂರು :ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರು ಗುರುವಾರ ಹೇಳಿಕೆ ನೀಡಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಸಂವಿಧಾನದಲ್ಲಿ ಅವಕಾಶವಿಲ್ಲ‌.ಇದರಿಂದ ಬಿಜೆಪಿಗೆ ಲಾಭ ಆಗುತ್ತೋ ಬಿಡುತ್ತೋ ಅನ್ನೋ ಪ್ರಶ್ನೆ ಅಲ್ಲ.ಇದನ್ನು ಜಾರಿ ಮಾಡಲು ಹೊರಟರೆ ವ್ಯಾಪಕ ವಿರೋಧ ವ್ಯಕ್ತವಾಗುತ್ತದೆ. ನಮ್ಮ ಸಂವಿಧಾನದಲ್ಲಿ ಏನಿದೆಯೋ ಅದಕ್ಕೆ ನಾವು ಬದ್ದ.ಏಕರೂಪ ನಾಗರಿಕ ಸಂಹಿತೆ ಜಾರಿಗೆ ನನ್ನ ವಿರೋಧವಿದೆ ಎಂದಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅವಕಾಶ ಕೊಡದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಮುದ್ರಕ್ಕೆ ಹರಿದು ಹೋಗುವ ನೀರು ಬಳಸಲು ಅನುಮತಿ ಕೊಡುತ್ತಾರೆ ಎಂದು ಮಾಜಿ ಪ್ರಧಾನಿ ಅಸಮಾಧಾನ ಹೊರ ಹಾಕಿದರು.

ಮೇಕೆದಾಟು ಯೋಜನೆಗೆ ಮೋದಿ ಅನುಮತಿ ನೀಡಲಿಲ್ಲ‌. ತಮಿಳುನಾಡು ಸರ್ಕಾರ ಸಮುದ್ರಕ್ಕೆ ಹರಿಯುವ ಕಾವೇರಿ ನೀರು ಬಳಸೋಕೆ ಅನುಮತಿ ಕೊಟ್ಟಿದ್ದಾರೆ‌. ಸೇಲಂ ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳ 4 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿಗೆ ಈ ನೀರು ಬಳಕೆ ಮಾಡಲಾಗುತ್ತಿದೆ. ತಮಿಳುನಾಡಿನ ಎಐಎಡಿಎಂಕೆ ಪಕ್ಷದೊಂದಿಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ. ಮುಂದಿನ‌ ದಿನಗಳಲ್ಲಿ ಎಐಎಡಿಎಂಕೆಗೆ ಅನುಕೂಲವಾಗಲಿ ಅಂತಾನೇ ಅಲ್ಲಿನ ನೀರಾವರಿ ಯೋಜನೆಗೆ ಮೋದಿ ಅನುಮತಿ ಕೊಟ್ಟಿದ್ದಾರೆ. ಈ ವಿಚಾರವನ್ನು ಇಲ್ಲಿಗೇ ಬಿಡುವುದಿಲ್ಲ. ಮೇಕೆದಾಟು ವಿಚಾರವಾಗಿ ಬಹಳ ಹಿಂದೆಯೇ ಪ್ರಧಾನಿಗೆ ಪತ್ರ ಬರೆದಿದ್ದೆ.ಆ ಪತ್ರಕ್ಕೆ ಇಲ್ಲಿಯ ತನಕ ಪ್ರತಿಕ್ರಿಯೆ ನೀಡಿಲ್ಲ. ಮುಂಬರುವ ರಾಜ್ಯಸಭೆ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸುತ್ತೇನೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.