ಶುಕ್ರವಾರದ ರಾಶಿ ಫಲ; ಹೊಸ ಉದ್ಯೋಗ ವ್ಯವಹಾರಗಳಲ್ಲಿ ಅವಕಾಶ, ಅನಿರೀಕ್ಷಿತ ಧನಾಗಮನ


Team Udayavani, Dec 2, 2022, 7:14 AM IST

1

ಮೇಷ: ಅನಿರೀಕ್ಷಿತ ಧನಾಗಮನ. ಯೋಗ್ಯ ಮಾತುಗಾರಿಕೆಯಿಂದ ಜನಮನ್ನಣೆ. ಮನೋರಂಜನೆಯಲ್ಲಿ ಕಾಲ ಕಳೆಯುವಿಕೆ. ನೂತನ ಬಂಧುಮಿತ್ರರ ಭೇಟಿ. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ, ಪ್ರಾಮಾಣಿಕತೆ ಪ್ರದರ್ಶನ.

ವೃಷಭ: ದೂರ ಪ್ರಯಾಣ ಸಂಭವ. ವಿದೇಶೀ ವ್ಯವಹಾರಗಳಲ್ಲಿ ಆಸಕ್ತಿ. ಜನಸಂಪರ್ಕ. ನಾನಾ ರೀತಿಯಲ್ಲಿ ಹೂಡಿಕೆಗೆ ಚಿಂತನೆ. ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ. ವಿಲಾಸೀ ಜೀವನ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಸಿಗುವ ಭಾಗ್ಯ.

ಮಿಥುನ: ಸರಿಯಾದ ಯೋಜನೆ, ಆಲೋಚನೆಯಿಂದ ಕಾರ್ಯ ನಿರ್ವಹಿಸಿದರಿಂದ ಯೋಗ್ಯ ಸ್ಥಾನಮಾನ ಗೌರವ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಹೊಸ ಉದ್ಯೋಗ ವ್ಯವಹಾರಗಳಲ್ಲಿ ಅವಕಾಶ.

ಕರ್ಕ: ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ. ಕಾರ್ಯ ಸಾಧನೆ. ನಿರೀಕ್ಷಿಸಿದ ಧನಾಗಮನ. ಪರರ ಸಹಾಯದಿಂದ ಸ್ಥಾನಮಾನದಲ್ಲಿ ಪ್ರಗತಿ. ಅತೀ ಮಾತುಗಾರಿಕೆಯಿಂದ ಗೌರವಕ್ಕೆ ಧಕ್ಕೆ ಸಂಭವ. ಗೃಹ ಉಪಯೋಗೀ ವಸ್ತುಗಳ ಸಂಗ್ರಹ.

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಹಿರಿಯರ, ಮೇಲಧಿಕಾರಿಗಳ ಸಹಾಯ, ಮಾರ್ಗದರ್ಶನದಿಂದ ಲಾಭ, ಪ್ರಗತಿ ಕಂಡುಬರುವುದು. ಉತ್ತಮ ಧನಾರ್ಜನೆ. ಹೊಸ ಪಾಲುದಾರಿಕಾ ವ್ಯವಹಾರಕ್ಕೆ ಚಾಲನೆ. ದಾಂಪತ್ಯ ತೃಪ್ತಿದಾಯಕ.

ಕನ್ಯಾ: ಆರೋಗ್ಯದಲ್ಲಿ ಸುಧಾರಣೆ. ದೇಹಾ ಯಾಸ ಸಂಭವ. ಅಧಿಕ ಒತ್ತಡವಿಲ್ಲದ ಕೆಲಸ ನಿರ್ವಹಿಸಿ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಹೋದ್ಯೋಗಿಗಳ ಸಹಕಾರ, ಗುರುಹಿರಿಯರ ಪ್ರೋತ್ಸಾಹ, ಮಾರ್ಗದರ್ಶನದ ಲಾಭ.

ತುಲಾ: ಮನೋರಂಜನೆ ಉಲ್ಲಾಸದಲ್ಲಿ ಕಾಲ ಕಳೆಯುವಿಕೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ. ದೀರ್ಘ‌ ಪ್ರಯಾಣ. ವಿವಾಹಾದಿ ವಿಚಾರಗಳಲ್ಲಿ ಆಸಕ್ತಿ. ವಿದೇಶದಲ್ಲಿ ಅಧ್ಯಯನ ಆಸಕ್ತರಿಗೆ ವಿಪುಲ ಅವಕಾಶಗಳು ಒದಗಿಬರುವುವು.

ವೃಶ್ಚಿಕ: ಅವಿವಾಹಿತರಿಗೆ ವಿವಾಹ ಯೋಗ. ಉದ್ಯೋಗ ವ್ಯವಹಾರಗಳಲ್ಲಿ ಬಹುಜನರ ಸಂಪರ್ಕ. ಅನ್ಯರ ಮೇಲೆ ಅವಲಂಬನೆ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ವಾಹನಾದಿ ಸುಖ ವೃದ್ಧಿ. ಆಸ್ತಿ ಸಂಗ್ರಹ. ಮಿತ್ರರ ಸಹಕಾರ ಲಭ್ಯ.

ಧನು: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯಪ್ರವೃತ್ತರಾಗಿ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಗೌರವಾನ್ವಿತ ಧನ ಸಂಪಾದನೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಮಕರ: ದೂರ ಪ್ರಯಾಣ. ಗುರುಹಿರಿಯರ ಅವಲಂಬನೆ. ಪರಿಶ್ರಮ, ನಿಷ್ಠೆಗೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ, ಮಾನ್ಯತೆ ಪ್ರಾಪ್ತಿ. ಗೃಹದಲ್ಲಿ ಸಂಭ್ರಮ. ಬಂಧುಮಿತ್ರರ ಆಗಮನದಿಂದ ಮನ ಸಂತೋಷ.

ಕುಂಭ: ಉತ್ತಮ ಸ್ಥಾನ ಗೌರವದ ಸುಖ. ಆಸ್ತಿ ಸಂಗ್ರಹದಲ್ಲಿ ಆಸಕ್ತಿ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಹಕಾರ, ಪ್ರೋತ್ಸಾಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಆರೋಗ್ಯದಲ್ಲಿ ಸುಧಾರಣೆ. ಆರ್ಥಿಕವಾಗಿ ಸುದೃಢತೆ.

ಮೀನ: ಸಣ್ಣ ಪ್ರಯಾಣ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ. ಅಧ್ಯಯನದಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ವಿಪುಲ ಸದವಕಾಶಗಳು ಒದಗಿಬರುವುವು. ಹೆಚ್ಚಿದ ಧನಾಗಮನ. ಉಳಿತಾಯಕ್ಕೆ ಆದ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಟಾಪ್ ನ್ಯೂಸ್

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.