ಬಿಡುಗಡೆಯಾಯ್ತು ಧರಣಿ ಮಂಡಲ ಮಧ್ಯದೊಳಗೆ…


Team Udayavani, Dec 2, 2022, 11:13 AM IST

dharani mandala madhyadolage

ಈಗಾಗಲೇ ತನ್ನ ಟೀಸರ್‌, ಹಾಡುಗಳು ಮತ್ತು ಟ್ರೇಲರ್‌ ಮೂಲಕ ಒಂದಷ್ಟು ಸೌಂಡ್‌ ಮಾಡುತ್ತಿರುವ “ಧರಣಿ ಮಂಡಲ ಮಧ್ಯದೊಳಗೆ’ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ.

“ಗುಲ್ಟಾ’ ಖ್ಯಾತಿಯ ನಟ ನವೀನ್‌ ಶಂಕರ್‌, ಐಶಾನಿ ಶೆಟ್ಟಿ, ಯಶ್‌ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್‌ ತುಮ್ಮಿನಾಡು, ಓಂಕಾರ್‌, ನಿತೇಶ್‌ ಮಹಾನ್‌, ಜಯಶ್ರೀ ಆರಾಧ್ಯ, ಶಾಂಭವಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ “ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾಕ್ಕೆ ಶ್ರೀಧರ್‌ ಶಿಕಾರಿಪುರ ನಿರ್ದೇಶನವಿದೆ.

“ಇದೊಂದು ಔಟ್‌ ಆ್ಯಂಡ್‌ ಔಟ್‌ ಸೈಕಾಲಜಿಕಲ್‌ ಕ್ರೈಂ-ಥ್ರಿಲ್ಲರ್‌ ಶೈಲಿಯ ಹೈಪರ್‌ ಲಿಂಕ್‌ ಸಿನಿಮಾ. ಇತ್ತೀಚಿನ ವರ್ಷಗಳಲ್ಲಿ ಕನ್ನಡದಲ್ಲಿ ಇಂಥದ್ದೊಂದು ಸಿನಿಮಾ ಬಂದಿಲ್ಲ. ಕನ್ನಡದ ಆಡಿಯನ್ಸ್‌ಗೆ ಇದೊಂದು ವಿಭಿನ್ನ ಅನುಭವ ನೀಡುವ ಸಿನಿಮಾವಾಗಲಿದೆ. ಕಳೆದ ಒಂದು ತಿಂಗಳಿನಿಂದ ಸಿನಿಮಾದ ಪ್ರಚಾರ ಕಾರ್ಯಗಳು ಭರದಿಂದ ನಡೆಯುತ್ತಿದ್ದು, ಸಿನಿಮಾಕ್ಕೆ ಎಲ್ಲ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

ಈಗಾಗಲೇ ಹಾಡುಗಳು, ಟ್ರೇಲರ್‌ ಕೂಡ ಹಿಟ್‌ಲಿಸ್ಟ್‌ ಸೇರಿದೆ. “ಅಭಿಜಿತ್‌ ಎಂಟರ್‌ ಪ್ರೈಸಸ್‌’ ಮೂಲಕ ಸಿನಿಮಾ ರಾಜ್ಯಾದ್ಯಂತ ಸುಮಾರು 100ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ತೆರೆಕಾಣಲಿದೆ’ ಎಂಬುದು “ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾದ ಬಿಡುಗಡೆಯ ಬಗ್ಗೆ ಚಿತ್ರತಂಡ ನೀಡಿರುವ ಮಾಹಿತಿ.

“ಬಾಕ್ಸಾಫೀಸ್‌ ಸಿನಿ ಕ್ರಿಯೇಷನ್ಸ್‌’ ಬ್ಯಾನರ್‌ನಡಿ ಓಂಕಾರ್‌ ನಿರ್ಮಿಸಿರುವ “ಧರಣಿ ಮಂಡಲ ಮಧ್ಯದೊಳಗೆ’ ಚಿತ್ರಕ್ಕೆ ವೀರೇಂದ್ರ ಕಂಚನ್‌, ಗೌತಮಿ ರೆಡ್ಡಿ ಸಹ ನಿರ್ಮಾಣವಿದೆ. ಚಿತ್ರಕ್ಕೆ ಕೀರ್ತನ್‌ ಪೂಜಾರಿ ಛಾಯಾಗ್ರಹಣ, ಉಜ್ವಲ್‌ ಚಂದ್ರ ಸಂಕಲನವಿದೆ. ಚಿತ್ರದ ಹಾಡುಗಳಿಗೆ ರೋಣದ ಬಕ್ಕೇಶ್‌, ಕಾರ್ತಿಕ್‌ ಚೆನ್ನೋಜಿರಾವ್‌ ಸಂಗೀತ ಸಂಯೋಜಿಸಿದ್ದಾರೆ.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.