ಶೀಘ್ರದಲ್ಲೇ ಕೇರಳದಲ್ಲಿ ಕಮ್ಯೂನಿಸಮ್, ಕಮ್ಯೂನಿಸ್ಟ್ ಪಕ್ಷ ಕಸದ ಬುಟ್ಟಿಗೆ ಸೇರಲಿದೆ: ತೇಜಸ್ವಿ

ಅದೊಂದು ಅಪ್ರಾಯೋಗಿಕ ಮತ್ತು ವಿಫಲ ಸಿದ್ದಾಂತವಾಗಿದೆ.

Team Udayavani, Dec 2, 2022, 1:05 PM IST

ಶೀಘ್ರದಲ್ಲೇ ಕೇರಳದಲ್ಲಿ ಕಮ್ಯೂನಿಸಮ್, ಕಮ್ಯೂನಿಸ್ಟ್ ಪಕ್ಷ ಕಸದ ಬುಟ್ಟಿಗೆ ಸೇರಲಿದೆ: ತೇಜಸ್ವಿ

ತಿರುವನಂತಪುರ: ಇಡೀ ಜಗತ್ತೇ ಕಮ್ಯೂನಿಸಮ್ ಅನ್ನು ತಿರಸ್ಕರಿಸಿದೆ. ಇನ್ನು ಶೀಘ್ರದಲ್ಲೇ ಕೇರಳ ಸೇರಿದಂತೆ ಎಲ್ಲೆಡೆ ಕಮ್ಯೂನಿಸಮ್ ಮತ್ತು ಕಮ್ಯೂನಿಷ್ಟ್ ಪಕ್ಷಗಳು ಕಸದ ಬುಟ್ಟಿಗೆ ಸೇರುವ ಮೂಲಕ ಇತಿಹಾಸಕ್ಕೆ ಸೇರ್ಪಡೆಯಾಗಲಿದೆ ಎಂದು ಬಿಜೆಪಿ ಸಂಸದ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ರೆಡ್ಡಿ ಸಹೋದರರೊಂದಿಗೆ ಸೇರಿ ಪ್ರತ್ಯೇಕ ಪಕ್ಷ ಸ್ಥಾಪಿಸುವ ಅಪಪ್ರಚಾರ; ದಿವಾಕರ ಬಾಬು

ಕೇರಳದ ಕಣ್ಣೂರಿನ ಸಮಾರಂಭದಲ್ಲಿ ಮಾತನಾಡಿದ ತೇಜಸ್ವಿ, ಇಡೀ ವಿಶ್ವದಲ್ಲಿಯೇ ಕಮ್ಯೂನಿಸಮ್ ಅನ್ನು ತಿರಸ್ಕರಿಸಲಾಗಿದೆ. ಒಂದು ಕಾಲದಲ್ಲಿ ಕಮ್ಯೂನಿಸಮ್ ನ ಗಂಗೋತ್ರಿಯಾಗಿದ್ದ ಚೀನಾದಂತಹ ದೇಶದಲ್ಲಿಯೂ ತಿರಸ್ಕರಿಸಲಾಗಿದೆ. ಅದೊಂದು ಅಪ್ರಾಯೋಗಿಕ ಮತ್ತು ವಿಫಲ ಸಿದ್ದಾಂತವಾಗಿದೆ. ಕಮ್ಯೂನಿಸಮ್ ಜೀವಂತವಾಗಿರುವ ಏಕೈಕ ದ್ವೀಪ ಕೇರಳವಾಗಿದೆ ಎಂದರು.

ಕೇರಳದ ಯುವ ಜನರು ತೋರುತ್ತಿರುವ ಬದಲಾವಣೆಯ ಉತ್ಸಾಹ ಮತ್ತು ಆಸಕ್ತಿಯನ್ನು ಗಮನಿಸಿದರೆ ಶೀಘ್ರದಲ್ಲಿಯೇ ಕೇರಳದಲ್ಲಿ ಕಮ್ಯೂನಿಸಮ್ ಮತ್ತು ಕಮ್ಯೂನಿಸ್ಟ್ ಪಕ್ಷಗಳು ಕಸದ ಬುಟ್ಟಿಗೆ ಸೇರಲಿದೆ ಎಂಬುದನ್ನು ಬರೆದುಕೊಡುವುದಾಗಿ ವಿಶ್ವಾಸವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.